Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ‘ಯೆ ದಿಲ್ ಹೈ ಮುಷ್ಕಿಲ್’ಗೆ ವದಂತಿಗಳ ಕಾಟ

‘ಯೆ ದಿಲ್ ಹೈ ಮುಷ್ಕಿಲ್’ಗೆ ವದಂತಿಗಳ ಕಾಟ

ವಾರ್ತಾಭಾರತಿವಾರ್ತಾಭಾರತಿ16 Oct 2016 11:20 PM IST
share
‘ಯೆ ದಿಲ್ ಹೈ ಮುಷ್ಕಿಲ್’ಗೆ ವದಂತಿಗಳ ಕಾಟ

ರಣಬೀರ್‌ಕಪೂರ್, ಐಶ್ವರ್ಯಾ ರೈ ಹಾಗೂ ಅನುಷ್ಕಾ ಶರ್ಮಾ ಅಭಿನಯದ ‘ಯೆ ದಿಲ್ ಹೈ ಮುಷ್ಕಿಲ್’ಬಿಡುಗಡೆಗೆ ಸಮೀಪಿಸುತ್ತಿರುವಂತೆಯೇ, ಚಿತ್ರದ ಬಗ್ಗೆ ಪ್ರತಿ ದಿನ ಒಂದಲ್ಲ ಒಂದು ವದಂತಿ ಸೃಷ್ಟಿಯಾಗುತ್ತಿವೆ.
ನಿರ್ದೇಶಕ ಕರಣ್ ಜೋಹರ್ ವಿರೋಧದ ಹೊರತಾಗಿಯೂ ಸೆನ್ಸಾರ್ ಮಂಡಳಿಯು ಐಶ್ವರ್ಯಾ ರೈ ಹಾಗೂ ರಣಬೀರ್ ಕಪೂರ್ ಜೊತೆಯಾಗಿ ಅಭಿನಯಿಸಿದ ಕೆಲವು ದೃಶ್ಯಗಳಿಗೆ ಕತ್ತರಿ ಪ್ರಯೋಗಿಸಿದೆಯೆಂಬ ಬಲವಾದ ವದಂತಿಗಳು ಬಾಲಿವುಡ್ ವಲಯದಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿದ್ದವು.

 ಆದರೆ ಚಿತ್ರದ ನಿರ್ಮಾಪಕರಾದ ‘ಧರ್ಮಾ ಪ್ರೊಡಕ್ಷನ್ಸ್’ ಈ ವದಂತಿಗಳಿಗೆ ಸಾರಾಸಗಟಾಗಿ ನಿರಾಕರಿಸಿದೆ. ಯಾವುದೇ ಕಟ್ ಇಲ್ಲದೆ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಹಸಿರುನಿಶಾನೆ ತೋರಿಸಿದೆಯೆಂದು ಅದು ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲದೆ ಚಿತ್ರವು ಅಕ್ಟೋಬರ್ 28ರಂದು ಬಿಡುಗಡೆಯಾಗಲಿದೆಯೆಂದು ಹೇಳಿದೆ.
  ಇದಕ್ಕೂ ಮೊದಲು ಚಿತ್ರದಲ್ಲಿ ಪಾಕ್ ನಟ ಫಾವದ್ ಖಾನ್ ಅಭಿನಯದ ದೃಶ್ಯಗಳನ್ನು ತೆಗೆದುಹಾಕಿ, ಅವರ ಜಾಗದಲ್ಲಿ ಸೈಫ್ ಅಲಿ ಖಾನ್ ಅವರನ್ನು ಹಾಕಿಕೊಂಡು ಕರಣ್‌ಜೋಹರ್ ರೀಶೂಟ್ ಮಾಡಿದ್ದಾರೆಂಬ ಗಾಸಿಪ್‌ಗಳು ಕೂಡಾ ಹರಿದಾಡಿದ್ದವು. ಉರಿ ದಾಳಿಯ ಬಳಿಕ ಪಾಕ್ ನಟರು ಅಭಿನಯಿಸಿರುವ ಚಿತ್ರಗಳಿಗೆ ತಡೆಯೊಡ್ಡುವುದಾಗಿ ರಾಜ್‌ಠಾಕ್ರೆಯ ಎಂಎನ್‌ಎಸ್ ಪಕ್ಷ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕರಣ್ ಈ ಬದಲಾವಣೆ ಮಾಡಿದರೆಂದು ಹೇಳಲಾಗಿತ್ತು. ಆದರೆ ಚಿತ್ರ ತಂಡವೂ ಈ ವದಂತಿಯನ್ನೂ ನಿರಾಕರಿಸಿದ್ದು, ಫಾವದ್ ಚಿತ್ರದಲ್ಲಿರುವುದನ್ನು ದೃಢೀಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X