Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯಶಸ್ವಿಯಾಗಿ ಬಾಹ್ಯಾಕಾಶ ತಲುಪಿದ ಚೀನಾ...

ಯಶಸ್ವಿಯಾಗಿ ಬಾಹ್ಯಾಕಾಶ ತಲುಪಿದ ಚೀನಾ ಗಗನಯಾತ್ರಿಗಳು

ವಾರ್ತಾಭಾರತಿವಾರ್ತಾಭಾರತಿ17 Oct 2016 8:09 PM IST
share
ಯಶಸ್ವಿಯಾಗಿ ಬಾಹ್ಯಾಕಾಶ ತಲುಪಿದ ಚೀನಾ ಗಗನಯಾತ್ರಿಗಳು

ಬೀಜಿಂಗ್, ಅ. 17: ಚೀನಾ ಇಂದು ಯಶಸ್ವಿಯಾಗಿ ಇಬ್ಬರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಿದೆ. ಅವರು ಬಾಹ್ಯಾಕಾಶ ಪ್ರಯೋಗಾಲಯದಲ್ಲಿ ಒಂದು ತಿಂಗಳ ಕಾಲ ಭೂಮಿಗೆ ಸುತ್ತು ಬರಲಿದ್ದಾರೆ.

2022ರ ವೇಳೆಗೆ ಖಾಯಂ ಮಾನವಸಹಿತ ಬಾಹ್ಯಾಕಾಶ ನಿಲ್ದಾಣವೊಂದನ್ನು ಸ್ಥಾಪಿಸುವ ಚೀನಾದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ.

50 ವರ್ಷದ ಜಿಂಗ್ ಹೈಪೆಂಗ್ ಮತ್ತು 37 ವರ್ಷದ ಚೆನ್ ಡಾಂಗ್ ಉತ್ತರ ಚೀನಾದ ಜಿಯುಕಾನ್ ಉಪಗ್ರಹ ಉಡಾವಣಾ ಕೇಂದ್ರದಿಂದ ‘ಶೆನ್‌ಝೂ-11’ ಬಾಹ್ಯಾಕಾಶ ನೌಕೆಯಲ್ಲಿ ಸ್ಥಳೀಯ ಸಮಯ ಬೆಳಗ್ಗಿನ 7:30 (ಭಾರತೀಯ ಸಮಯ ಮುಂಜಾನೆ 5 ಗಂಟೆ)ಕ್ಕೆ ಗಗನಕ್ಕೆ ಹಾರಿದರು.

ಅವರು ಈಗಾಗಲೇ ಬಾಹ್ಯಾಕಾಶದಲ್ಲಿರುವ ಪ್ರಾಯೋಗಿಕ ‘ಟಿಯಾಂಗಾಂಗ್ 2’ ಪ್ರಯೋಗಾಲಯವನ್ನು ತಲುಪಿ 30 ದಿನಗಳ ಕಾಲ ಭೂಮಿಗೆ ಪ್ರದಕ್ಷಿಣೆ ಬರಲಿದ್ದಾರೆ. ಇದು ಬಾಹ್ಯಾಕಾಶದಲ್ಲಿ ಚೀನಾದ ಗಗನಯಾತ್ರಿಗಳು ಕಳೆಯುವ ಅತಿ ದೀರ್ಘ ಸಮಯವಾಗಿರುತ್ತದೆ ಎಂದು ಚೀನಾದ ಮಾನವಸಹಿತ ಬಾಹ್ಯಾಕಾಶ ಇಂಜಿನಿಯರಿಂಗ್ ಕಚೇರಿಯ ಉಪ ನಿರ್ದೇಶಕ ವು ಪಿಂಗ್ ತಿಳಿಸಿದರು.

ಇದು ಹಾಗೂ ಹಿಂದಿನ ಉಡಾವಣೆಗಳನ್ನು ಚಂದ್ರ ಅಥವಾ ಮಂಗಳನಲ್ಲಿಗೆ ಹೋಗುವ ಸಂಭಾವ್ಯ ಮಾನವ ಯಾನದ ಆರಂಭಿಕ ಮಜಲುಗಳನ್ನಾಗಿ ಪರಿಗಣಿಸಲಾಗಿದೆ.

‘ಶೆನ್‌ಝೂ-11’ ಬಾಹ್ಯಾಕಾಶ ನೌಕೆಯನ್ನು ‘ಲಾಂಗ್ ಮಾರ್ಚ್-2ಎಫ್’ ರಾಕೆಟ್ ಭೂಕಕ್ಷೆಯಲ್ಲಿರಿಸಿತು ಎಂದು ಸರಕಾರಿ ಒಡೆತನದ ಚೀನಾ ಸೆಂಟ್ರಲ್ ಟೆಲಿವಿಶನ್ (ಸಿಸಿಟಿವಿ) ನೇರಪ್ರಸಾರದಲ್ಲಿ ತಿಳಿಸಿತು.

ತಮ್ಮ ಬಾಹ್ಯಾಕಾಶ ಯಾನದ ವೇಳೆ, ಉಭಯ ಗಗನಯಾತ್ರಿಗಳು ಬಾಹ್ಯಾಕಾಶ ನೌಕೆ ಸಂಬಂಧಿತ ತಂತ್ರಜ್ಞಾನಗಳ ಪರೀಕ್ಷೆ ಮತ್ತು ವೈಜ್ಞಾನಿಕ ಮತ್ತು ಎಂಜಿನಿಯರಿಂಗ್ ಪ್ರಯೋಗಗಳನ್ನು ನಡೆಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X