Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 'ಪಿಚ್ ಕ್ಲಿಯರ್' ಮಾಡಿದ ಅಶ್ವಿನ್,...

'ಪಿಚ್ ಕ್ಲಿಯರ್' ಮಾಡಿದ ಅಶ್ವಿನ್, ಭಜ್ಜಿ

ವಾರ್ತಾಭಾರತಿವಾರ್ತಾಭಾರತಿ17 Oct 2016 8:42 PM IST
share
ಪಿಚ್ ಕ್ಲಿಯರ್  ಮಾಡಿದ ಅಶ್ವಿನ್, ಭಜ್ಜಿ

  ಹೊಸದಿಲ್ಲಿ, ಅ.17: ಭಾರತದ ಇಬ್ಬರು ಅಗ್ರಮಾನ್ಯ ಸ್ಪಿನ್ನರ್‌ಗಳಾದ ಹರ್ಭಜನ್ ಸಿಂಗ್ ಹಾಗೂ ರವಿಚಂದ್ರನ್ ಅಶ್ವಿನ್ ಟ್ವಿಟರ್‌ನ ಮೂಲಕ ಪಿಚ್ ಬಗೆಗಿನ ಚರ್ಚೆಗೆ ತೆರೆ ಎಳೆದರು. ಪರಸ್ಪರ ಗೌರವ ಹಾಗೂ ಶ್ಲಾಘನೆಯ ಮೂಲಕ ತಮ್ಮಾಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.

  ನಾಲ್ಕು ವರ್ಷದ ಹಿಂದಿನ ಪಿಚ್‌ಗಿಂತ ಈಗಿನ ಪಿಚ್ ಭಿನ್ನವಾಗಿದೆ. ಭಾರತ ಕಳೆದ 4 ವರ್ಷಗಳಿಂದ ಸ್ಪಿನ್ನರ್‌ಗಳ ಸ್ನೇಹಿ ಪಿಚ್‌ಗಳನ್ನು ನಿರ್ಮಿಸುತ್ತಾ ಬಂದಿದೆ. ನಾನು ಹಾಗೂ ಅನಿಲ್ ಕುಂಬ್ಳೆ ಆಡುತ್ತಿದ್ದ ಸಮಯದಲ್ಲಿ ಇಂತಹ ಪಿಚ್ ಇರುತ್ತಿದ್ದರೆ, ನಾವು ಇನ್ನಷ್ಟು ವಿಕೆಟ್ ಪಡೆಯುತ್ತಿದ್ದೆವು ಎಂದು ಟ್ವೀಟ್ ಮಾಡಿದ್ದ ಹರ್ಭಜನ್ ವಿವಾದ ವನ್ನು ಸೃಷ್ಟಿಸಿದ್ದರು.

ಕಳೆದ ವಾರ ಭಾರತ-ನ್ಯೂಝಿಲೆಂಡ್‌ನ ನಡುವೆ ಇಂದೋರ್‌ನಲ್ಲಿ ನಡೆದ 3ನೆ ಟೆಸ್ಟ್ ಮೂರು ದಿನದೊಳಗೆ ಕೊನೆಗೊಂಡ ಬಳಿಕ ಹರ್ಭಜನ್ ಭಾರತದ ಪಿಚ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಹರ್ಭಜನ್ ಸಂಶಯಕ್ಕೆ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ನೀವು ಆಡುತ್ತಿದ್ದ ಸಮಯದಲ್ಲಿ ಪಿಚ್ ಬಗ್ಗೆ ದೂರು ನೀಡಿಲ್ಲವೇಕೆ? ಎಂದು ಟ್ವೀಟರ್‌ನಲ್ಲಿ ಭಜ್ಜಿಗೆ ಪ್ರಶ್ನಿಸಲಾಗಿತ್ತು.

ಪಿಚ್ ಬಗ್ಗೆ ಅನಾರೋಗ್ಯಕರ ಚರ್ಚೆ ನಡೆಯುತ್ತಿದ್ದು, 2001ರಲ್ಲಿ ಆಸ್ಟ್ರೇಲಿಯ ವಿರುದ್ಧ ಹರ್ಭಜನ್ ನೀಡಿರುವ ಪ್ರದರ್ಶನದಿಂದ ಸ್ಫೂರ್ತಿ ಪಡೆದು ನಾನು ಆಫ್-ಸ್ಪಿನ್ ಬೌಲಿಂಗ್ ಮಾಡಲು ಆರಂಭಿಸಿದ್ದೆ ಎಂದು ಅಶ್ವಿನ್ ಟ್ವೀಟ್ ಮಾಡಿದ್ದರು.

ತನಗೆ ಹರ್ಭಜನ್‌ರೊಂದಿಗೆ ಭಿನಾಭಿಪ್ರಾಯವಿದೆ ಎಂಬ ವದಂತಿಗೆ ತೆರೆ ಎಳೆಯಲು ಟ್ವಿಟರ್‌ನ್ನು ಬಳಸಿಕೊಂಡ ಅಶ್ವಿನ್, ‘‘ಹಿರಿಯ ಆಫ್-ಸ್ಪಿನ್ನರ್ ತನಗೆ ಸ್ಫೂರ್ತಿಯಾಗಿದ್ದಾರೆ. ಪಿಚ್ ಬಗ್ಗೆ ಅನಾರೋಗ್ಯಕರ ಚರ್ಚೆ ಇಲ್ಲಿಗೆ ಕೊನೆಯಾಗಬೇಕು’’ ಎಂದು ಆಗ್ರಹಿಸಿದರು.

ಅಶ್ವಿನ್ ಟ್ವೀಟ್‌ಗೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ ಹರ್ಭಜನ್, ‘‘ನನಗೆ ನಿಮ್ಮ ಬಗ್ಗೆ(ಅಶ್ವಿನ್)ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೆಲವು ಕಾರಣಗಳಿಂದ ನಾನು ಬಳಸಿದ್ದ ಶಬ್ದ ಅಪಾರ್ಥಕ್ಕೆ ಎಡೆ ಮಾಡಿಕೊಟ್ಟಿದೆ. ನೀವು ಇದೇ ರೀತಿ ಉತ್ತಮ ಪ್ರದರ್ಶನ ಮುಂದುವರಿಸುತ್ತಿರಬೇಕು’’ ಎಂದು ಶುಭ ಹಾರೈಸಿದರು.

 ಪ್ರಸ್ತುತ ಅಶ್ವಿನ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಅತ್ಯಂತ ವೇಗವಾಗಿ 200 ವಿಕೆಟ್ ಮೈಲುಗಲ್ಲು ತಲುಪಿದ ಭಾರತದ ಬೌಲರ್ ಎನಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X