Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಹಂಕಾರವು ಮನುಷ್ಯನನ್ನು ಅಧೋಗತಿಗೆ...

ಅಹಂಕಾರವು ಮನುಷ್ಯನನ್ನು ಅಧೋಗತಿಗೆ ತಳ್ಳುತ್ತದೆ: ಡಾ.ವಿಜಯ ಕುಮಾರ್

ವಾಲ್ಮೀಕಿ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ19 Oct 2016 10:13 PM IST
share
ಅಹಂಕಾರವು ಮನುಷ್ಯನನ್ನು ಅಧೋಗತಿಗೆ ತಳ್ಳುತ್ತದೆ: ಡಾ.ವಿಜಯ ಕುಮಾರ್

ಸೊರಬ, ಅ.19: ವಿದ್ವತ್ತು ಒಂದು ಬಾರಿ ಮನುಷ್ಯನಲ್ಲಿ ಹೊಕ್ಕರೆ ಅದು ಯಾವತ್ತೂ ಹೊರ ಹೋಗುವುದಿಲ್ಲ. ಅಂತಹ ವಿದ್ವತ್ತನ್ನು ಗಳಿಸಬೇಕು ಎಂದು ಶಂಕರ್ ಘಟ್ಟದ ಯುಜಿಸಿ, ಸಂಶೋಧಕ ಡಾ. ಎಚ್. ವಿಜಯ ಕುಮಾರ್ ತಿಳಿಸಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

  ಅಹಂಕಾರ ಮನುಷ್ಯನನ್ನು ಅಧೋಗತಿಗೆ ತಳ್ಳುತ್ತದೆ. ಯುವ ಜನಾಂಗ ದುಶ್ಚಟಗಳಿಂದ ದೂರವಾಗಬೇಕು. ವಿದ್ಯೆ ನಮ್ಮ ಮನಸ್ಸನ್ನು ಯಾವತ್ತೂ ಪ್ರಫುಲ್ಲವಾಗಿಡುತ್ತದೆ. ಶಿಕ್ಷಣ ಮನುಷ್ಯನಿಗೆ ಸಾಮಾಜಿಕವಾಗಿ ದೊಡ್ಡ ಸ್ಥಾನವನ್ನು ಕಲ್ಪಿಸುತ್ತದೆ. ವಿವಿಧತೆಯಲ್ಲಿ ಏಕತೆ, ಅನೇಕ ಸಂಸ್ಕೃತಿಗಳನ್ನು ಹೊಂದಿರುವ ಸಾಮಾಜಿಕ ಸಹ ವಿನ್ಯಾಸಗಳನ್ನು ಏಕತೆಗೆ ಕೊಂಡು ಹೋಗುತ್ತಿರುವ ನಿಟ್ಟಿನಲ್ಲಿ ನಮ್ಮ ಭಾರತ ಶ್ರೇಷ್ಠತೆಯನ್ನು ಹೊಂದಿದೆ. ಪ್ರತಿಯೊಂದು ಜನಾಂಗಕ್ಕೂ ತನ್ನದೇ ಆದ ವಿಶಿಷ್ಟವಾದ, ವಿಭಿನ್ನವಾದ ಅರ್ಥಪೂರ್ಣವಾದ ಸಂಸ್ಕೃತಿ ಮತ್ತು ಸಂಸ್ಕಾರಗಳು ಇದೆ. ಇಂತಹ ಉತ್ತಮ ಸಂಸ್ಕಾರವನ್ನು ಹೊಂದಿರುವ ವಾಲ್ಮೀಕಿ ಜನಾಂಗ ದೇಶದಲ್ಲಿ ಹಲವು ಹೆಸರುಗಳಿಂದ ಕರೆಯಲ್ಪಡುತ್ತಿದೆ. ಯಜುರ್ವೇದ ಕಾಲದಿಂದಲೂ ಬೇಡರು ಅಸ್ತಿತ್ವ ಹೊಂದಿದ್ದರು ಎಂಬುದಕ್ಕೆ ಆಧಾರವಿದ್ದು, ಕರ್ನಾಟಕದಲ್ಲಿ ವಂಶಪಾರಂಪರ್ಯವಾಗಿ ಬದುಕಿ ಬಂದ ಜನಾಂಗವಾಗಿದೆ. ವಿಶಿಷ್ಟವಾದ, ವಿಭಿನ್ನವಾದ ಧಾರ್ಮಿಕ ಆಲೋಚನೆಗಳನ್ನು ವಿಸ್ತರಿಸಲು ಮತ್ತು ಅಧ್ಯಯನಕ್ಕಾಗಿ ಸರಕಾರ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಬೇಕು ಎಂದರು. ಸರಕಾರ ಎಸ್ಟಿ ಜನಾಂಗಕ್ಕೆ ಮೀಸಲಿಟ್ಟ ಮೀಸಲಾತಿಯನ್ನು ಹಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನಮಗೆ ಸಿಗಬೇಕಾದ ಅವಕಾಶಗಳಿಂದ ನಾವು ವಂಚಿತರಾಗುತ್ತಿದ್ದು, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿ ವಿಶ್ವವಿದ್ಯಾನಿಲಯದ ಅಧಿಕಾರಿಗಳಾಗಿದ್ದಾರೆ ಎಂದು ಆರೋಪಿಸಿದರು.ಕಾರ್ಯಕ್ರಮವನ್ನು ಶಾಸಕ ಎಸ್.ಮಧುಬಂಗಾರಪ್ಪ ಉದ್ಘಾಟಿಸಿದರು.

 ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಸದಸ್ಯರಾದ ಲತಾ ಸುರೇಶ್, ಸುನೀಲ್ ಗೌಡ, ನಾಗರಾಜ್, ಗ್ರೇಡ್ 2ತಹಶೀಲ್ದಾರ್ ಅಂಬಾಜಿ, ತಾಪಂ ಇಒ ಇಸ್ಮಾಯೀಲ್, ಕಸಾಪ ಅಧ್ಯಕ್ಷ ಹಾಲೇಶನವುಲೆ, ಪಪಂ ಉಪಾಧ್ಯಕ್ಷೆ ರತ್ನಮ್ಮ, ಸದಸ್ಯ ಮಂಚಿ ಹನುಮಂತಪ್ಪ, ಸಮಾಜ ಕಲ್ಯಾಣ ಇಲಾಖೆಯ ರವಿಕುಮಾರ್, ವಾಲ್ಮೀಕಿ ಸಮಾಜದ ಅಧ್ಯಕ್ಷ ಸಂಜೀವ ತರಕಾರಿ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X