Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನೆ ಮನೆಗೆ ದಿನಪತ್ರಿಕೆ ಹಂಚುವ ಮೂಲಕ...

ಮನೆ ಮನೆಗೆ ದಿನಪತ್ರಿಕೆ ಹಂಚುವ ಮೂಲಕ ರಾಜ್ಯೋತ್ಸವ ಆಚರಣೆ: ವೈ.ಎಸ್.ವಿ. ದತ್ತ

ಕನ್ನಡ ರಾಜ್ಯೋತ್ಸವ, ಟಿಪ್ಪುಜಯಂತಿ ಆಚರಣೆ ಸಭೆ

ವಾರ್ತಾಭಾರತಿವಾರ್ತಾಭಾರತಿ19 Oct 2016 10:35 PM IST
share

 ಚಿಕ್ಕಮಗಳೂರು, ಅ.19: ಕನ್ನಡ ಪತ್ರಿಕೆ ಓದುವ ಹವ್ಯಾಸ ಮೂಡಿಸಲು ಈ ಬಾರಿಯ ರಾಜ್ಯೋತ್ಸವವನ್ನು ಕನ್ನಡ ದಿನಪತ್ರಿಕೆಗಳನ್ನು ಮನೆ ಮನೆಗೆ ಹಂಚುವ ಮೂಲಕ ಅರ್ಥ ಪೂರ್ಣವಾಗಿ ಆಚರಣೆ ಮಾಡಲಾ ಗುವುದು ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.

ಅವರು, ತಾಪಂ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಟಿಪ್ಪು ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನ.1ರಂದು ಬೆಳಗ್ಗೆ 9 ಗಂಟೆಗೆ ತಹಶೀಲ್ದಾರ್‌ರವರಿಂದ ಧ್ವಜಾರೋಹಣ ನಡೆಯಲಿದೆ. ನಂತರ ಬೆಳಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲ್ಲ ಅಧಿಕಾರಿಗಳಿಗೆ ಮತ್ತು ಸರಕಾರಿ ನೌಕರರಿಗೆ ಕಡ್ಡಾಯವಾಗಿ ಕನ್ನಡ ದಿನಪತ್ರಿಕೆಗಳನ್ನು ಮನೆಗೆ ಹಾಕಿಸಿಕೊಳ್ಳಬೇಕೆಂಬ ಉದ್ದೇಶದಿಂದ ವಾರ್ಷಿಕ ಚಂದಾದಾರರನ್ನಾಗಿಸುವ ಕಾರ್ಯಕ್ರಮ ನಡೆಸಲಾಗುವುದು.

ಪಟ್ಟಣದ ಪ್ರತೀ ಮನೆಗಳಿಗೆ ತೆರಳಿ ಕನ್ನಡ ದಿನಪತ್ರಿಕೆ ಹಂಚುವ ಮೂಲಕ ಕನ್ನಡ ಪತ್ರಿಕೆ ಓದುವ ಹವ್ಯಾಸ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತೀ ವರ್ಷ ಸಂಜೆ ಕಾರ್ಯಕ್ರಮ ಹಾಗೂ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮವನ್ನು ಎಂ.ಆರ್.ಎಂ. ರಂಗಮಂದಿರಲ್ಲಿ ಹಮ್ಮಿಕೊಳ್ಳುವ ಸಂಪ್ರದಾಯವಿತ್ತು. ಈ ಬಾರಿ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ.

ಕ್ಷೇತ್ರದ ಯಳ್ಳಂಬಳಸೆ ಗ್ರಾಮದಲ್ಲಿ ದಲಿತ ಕವಿ ಸಿದ್ದಲಿಂಗಯ್ಯ ಅವರ ಉಪಸ್ಥಿತಿಯಲ್ಲಿ ದೇವತೆಗಳಿಗೆ ಯಾತ್ರಾ ಸಂದರ್ಭದಲ್ಲಿ ಹೇಳುವ ಅಸಾದೀ ಪದಗಳನ್ನು ಹೇಳಿಸಲಾಗುವುದು. ತಾಲೂಕಿನ ಎಲ್ಲ ಅಸಾದಿಗಳನ್ನು ಕರೆಸುವ ಮೂಲಕ ಅಸಾದಿ ಜಾನಪದ ಹಾಡುಗಳನ್ನು ಕೇಳಿಸುವ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.

ಸರಕಾರವು ಕಳೆದ ವರ್ಷದಿಂದ ಟಿಪ್ಪುಜಯಂತಿ ಆಚರಣೆ ನಡೆಸುತ್ತಿದ್ದು, ಕಳೆದ ಬಾರಿ ಮೆರವಣಿಗೆ ನಡೆಸದೆ ಸರಳ ರೀತಿಯಲ್ಲಿ ಟಿಪ್ಪುಆಚರಣೆ ನಡೆಸಲಾಯಿತು. ಈ ಬಾರಿ ಎಲ್ಲ ಧರ್ಮ, ಎಲ್ಲ ಜಾತಿಯವರ ಸಹಕಾರದಿಂದ ಟಿಪ್ಪುಜಯಂತಿ ಆಚರಣೆ ನಡೆಸಲಾಗುವುದು. ಅಂದು ನಕ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಮುಸ್ಲಿಮ್ ಕಲಾ ತಂಡಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಸಿ, ತಹಶೀಲ್ದಾರ್ ಕಚೆೇರಿ ಆವರಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ಇದಕ್ಕಾಗಿ ವಿಶೇಷ ಉಪನ್ಯಾಸಕರಿಂದ ಟಿಪ್ಪು ಸಂದೇಶ ತಿಳಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಭಾಗ್ಯಾ ಅಧ್ಯಕತೆ ವಹಿಸಿದ್ದರು. ತಾಪಂ ಇಒ ಗೋಪಾಲಕೃಷ್ಣ, ಪುರಸಭಾ ಅಧ್ಯಕ್ಷ ಎಂ. ಮಾದಪ್ಪ, ಕಸಾಪ ಅದ್ಯಕ್ಷ ರವಿಪ್ರಕಾಶ್, ಕರವೇ ಜಿಲ್ಲಾಧ್ಯಕ್ಷ ರುದ್ರೇಗೌಡ, ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷ ಲಕ್ಕಪ್ಪ, ಕೆ.ಎಂ. ಮಹೇಶ್ವರಪ್ಪ, ಸೂರಿ ಶ್ರೀನಿವಾಸ್, ಮುಸಿಮ್ ಸಮಾಜದ ಅಧ್ಯಕ್ಷರಾದ ಹಬೀಬುಲ್ಲಾಖಾನ್, ಮುಖಂಡರಾದ ಎನ್. ಬಶೀರ್‌ಸಾಬ್, ಎನ್. ಇಮಾಮ್, ಇಕ್ಬಾಲ್, ತನ್ವೀರ್ ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X