Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆಯ ದೈತ್ಯ ಟೆಲಿಸ್ಕೋಪ್‌ಗೆ ಮಾರ್ಸ್...

ಪುಣೆಯ ದೈತ್ಯ ಟೆಲಿಸ್ಕೋಪ್‌ಗೆ ಮಾರ್ಸ್ ಲ್ಯಾಂಡರ್‌ನಿಂದ ಕೊನೆಯ ಸಂಜ್ಞೆ

ವಾರ್ತಾಭಾರತಿವಾರ್ತಾಭಾರತಿ20 Oct 2016 6:19 PM IST
share
ಪುಣೆಯ ದೈತ್ಯ ಟೆಲಿಸ್ಕೋಪ್‌ಗೆ ಮಾರ್ಸ್ ಲ್ಯಾಂಡರ್‌ನಿಂದ ಕೊನೆಯ ಸಂಜ್ಞೆ

ಹೊಸದಿಲ್ಲಿ, ಅ.20: ಪುಣೆಯ ಸಮೀಪದ ಬೃಹತ್ ಭಾರತೀಯ ಟೆಲಿಸ್ಕೋಪ್ ಬ್ಯಾಂಕೊಂದು ಮಂಗಳ ಗ್ರಹದ ಮೇಲೆ ಲ್ಯಾಂಡರೊಂದನ್ನು ಇರಿಸುವ ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಉಪಗ್ರಹದಿಂದ ಕೊನೆಯ ಸಂಜ್ಞೆಯನ್ನು ಸ್ವೀಕರಿಸಿದೆ.

ಮಾರ್ಸ್ ಲ್ಯಾಂಡರ್ ಶಿಯಾಪರೆಲ್ಲಿ, ನಿನ್ನೆ ಸಂಜೆ ಮಂಗಳನ ಮೇಲೆ ಇಳಿದಿದೆ. ಆದರೆ, ಅದು ಘರ್ಷಣೆಯಿಂದ ನಾಶವಾಗಿರಬೇಕು. ಆದುದರಿಂದ ಲ್ಯಾಂಡರ್ ಯಾವುದೇ ಸಂಜ್ಞೆಯನ್ನು ಕಳುಹಿಸುತ್ತಿಲ್ಲವೆಂದು ವಿಜ್ಞಾನಿಗಳು ಭಾವಿಸಿದ್ದಾರೆ.

ಪುಣೆಯ ಉತ್ತರಕ್ಕೆ 80 ಕಿ.ಮೀ. ದೂರದಲ್ಲಿರುವ ಜಯೆಂಟ್ ಮೀಟರ್ ವೇವ್ ರೇಡಿಯೊ ಟೆಲಿಸ್ಕೋಪ್ (ಜಿಎಂಆರ್‌ಟಿ), ಶಿಯಾಪರೆಲ್ಲಿ ಮಂಗಳನ ಅಂಗಳ ತಲುಪುವ ಸುಮಾರು 2 ನಿಮಿಷ ಮೊದಲಿನ ವರೆಗೆ ಸಂಜ್ಞೆಗಳನ್ನು ಸ್ವೀಕರಿಸುತ್ತಿತೆಂದು ಪುಣೆಯ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆಯ ರಾಷ್ಟ್ರೀಯ ರೇಡಿಯೊ ಖಭೌತ ಕೇಂದ್ರದ ನಿರ್ದೇಶಕ ಸ್ವರ್ಣ ಘೋಷ್ ತಿಳಿಸಿದರು.

ತಲಾ 45ಮೀ. ವ್ಯಾಸದ 30 ದೊಡ್ಡ ಡಿಶ್ ಆ್ಯಂಟೆನಾಗಳಿರುವ ಜಿಎಂಟಿಗೆ ಸಮೀಪ ಬರುತ್ತಿದ್ದ ಶಿಯಾಪರೆಯಲ್ಲಿಯ ಚಲನೆಯ ಮೇಲೆ ನಿಗಾ ಇರಿಸುವ ಹೊಣೆಯನ್ನು ಐರೋಪ್ಯ ಬಾಹ್ಯಾಕಾಶ ಸಂಸ್ಥೆ ನೀಡಿತ್ತು.

ಭಾರತದ 19 ಟೆಲಿಸ್ಕೋಪ್‌ಗಳು ಒಟ್ಟಗೆ ಸಂಜ್ಞೆಗಳನ್ನು ಕಲೆ ಹಾಕುವ ಕೆಲಸ ಮಾಡುತ್ತಿದ್ದವು. ಶಿಯಾಪರೆಲ್ಲಿ ಮಂಗಳದ ಮೇಲಿಳಿಯುವ 2 ನಿಮಿಷ ಮುಂಚಿನ ವರೆಗೆ ಟೆಲಿಸ್ಕೋಪ್‌ಗಳು ಸಂಜ್ಞೆಗಳನ್ನು ಸ್ವೀಕರಿಸಿವೆ. ಆ ಬಳಿಕ ಸಂಪರ್ಕ ಕಡಿದು ಹೋಯಿತೆಂದು ಘೋಷ್ ಹೇಳಿದರು.

ಲ್ಯಾಂಡರ್ ಮಂಗಳನ ಮೇಲೆ ಇಳಿದಿದೆಯೆಂಬುದು ಖಚಿತ. ಅದು ಸರಿಯಾಗಿ ಇಳಿದಿದೆಯೇ, ಬಂಡೆ ಅಥವಾ ಕುಳಿಗೆ ಅಪ್ಪಳಿಸಿದೆಯೇ, ಅಥವಾ ಕೇವಲ ಸಂಪರ್ಕ ಸಾಧಿಸಲು ವಿಫಲವಾಗಿದೆಯೇ ಎಂಬುದು ತನಗೆ ತಿಳಿದಿಲ್ಲವೆಂದು ಐರೋಪ್ಯ ಬಾಹ್ಯಾಕಾಶ ಸಂಸ್ಥೆಯ ಶಿಯಾಪರೆಲ್ಲಿಯ ವ್ಯವಸ್ಥಾಪಕ ಥೇರಿ ಬ್ಲಾಂಕರ್ಟ್ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X