Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಾಲಕನಲ್ಲಿದ್ದ ಹೆಣ್ಣಿನ ಅಂಗಾಂಗಗಳನ್ನು...

ಬಾಲಕನಲ್ಲಿದ್ದ ಹೆಣ್ಣಿನ ಅಂಗಾಂಗಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಿದ ವೈದ್ಯರು

ಅತ್ಯಂತ ಅಪರೂಪದ, ವಿಶ್ವದಲ್ಲಿಯೇ ಕೇವಲ ಹತ್ತನೇ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Oct 2016 4:14 PM IST
share
ಬಾಲಕನಲ್ಲಿದ್ದ ಹೆಣ್ಣಿನ ಅಂಗಾಂಗಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಿದ ವೈದ್ಯರು

ಬೆಂಗಳೂರು,ಅ.21: ಬೆಂಗಳೂರಿನಲ್ಲಿ ವಿಲಕ್ಷಣ ವೈದ್ಯಕೀಯ ಪ್ರಕರಣವೊಂದು ಬೆಳಕಿಗೆ ಬಂದಿದೆ. 16 ವರ್ಷದ ಬಾಲಕನ ದೇಹದಲ್ಲಿ ಹೆಣ್ಣಿನ ಲೈಂಗಿಕ ಅಂಗಾಂಗಗಳು ಪತ್ತೆಯಾಗಿವೆ. ಈ ಬಾಲಕ ಹೆಣ್ಣಿನ ದೇಹದಲ್ಲಿ ಮಾತ್ರ ಇರುವ,ವಯಸ್ಸಿಗನುಗುಣವಾಗಿ ಬೆಳೆದಿದ್ದ ಗರ್ಭಕೋಶ, ಅಂಡಾಶಯ,ಡಿಂಬನಾಳ ಮತ್ತು ಪ್ರಾಥಮಿಕ ಹಂತದ ಯೋನಿಯನ್ನು ಹೊಂದಿದ್ದ. ಇದು ಅತ್ಯಂತ ಅಪರೂಪದ ಸ್ಥಿತಿಯಾಗಿದ್ದು,ವಿಶ್ವದಲ್ಲಿ ಈವರೆಗೆ ವರದಿಯಾಗಿರುವ ಕೇವಲ 10ನೇ ಪ್ರಕರಣವೆನ್ನಲಾಗಿದೆ.

  ವೈದ್ಯಕೀಯ ಭಾಷೆಯಲ್ಲಿ ‘ಪರ್‌ಸಿಸ್ಟಂಟ್ ಮುಲ್ಲೇರಿಯನ್ ಡಕ್ಟ್ ಸಿಂಡ್ರೋಮ್ (ಪಿಎಂಡಿಎಸ್)’ ಎಂದು ಕರೆಯಲಾಗುವ ಈ ದೇಹಸ್ಥಿತಿಯನ್ನು ಸರಿಪಡಿಸಲು ಈ ವರ್ಷದ ಜೂನ್‌ನಿಂದ ಆಗಸ್ಟ್ ನಡುವೆ ಪಶ್ಚಿಮ ಬಂಗಾಲ ಮೂಲದ ಈ ಬಾಲಕನಿಗೆ ಸರಣಿ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ ಇಲ್ಲಿಯ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ವೈದ್ಯರಾದ ಡಾ.ಮೋಹನ ಕೇಶವಮೂರ್ತಿ ಮತ್ತು ಡಾ.ಶಕೀರ್ ತಬ್ರೇಝ್ ಅವರು ಆತನಲ್ಲಿದ್ದ ಹೆಣ್ಣಿನ ಅಂಗಾಂಗಗಳನ್ನು ತೆಗೆದುಹಾಕುವ ಮೂಲಕ ಪುನರ್ ಜೀವನವನ್ನು ನೀಡಿದ್ದಾರೆ.

ಈ ಅಪರೂಪದ ದೇಹಸ್ಥಿತಿಯಲ್ಲಿ ರೋಗಿಗಳು(ಪುರುಷರು) ಸಾಮಾನ್ಯ ಪುರುಷ ಜನನಾಂಗಗಳ ಜೊತೆಗೆ ಸ್ತ್ರೀಯರ ಜನನಾಂಗಗಳಾದ ಗರ್ಭಕೋಶ ಮತ್ತು ಡಿಂಬನಾಳವನ್ನೂ ಹೊಂದಿರುತ್ತಾರೆ ಎಂದು ಡಾ.ಕೇಶವಮೂರ್ತಿ ತಿಳಿಸಿದರು.

ಪಿಎಂಡಿಎಸ್ ಪುರುಷರನ್ನು ಕಾಡುವ ಲೈಂಗಿಕ ಅಂಗಾಂಗಗಳ ಅಭಿವೃದ್ಧಿಯ ವೈಕಲ್ಯವಾಗಿದೆ. ತಾಯಿಯ ಗರ್ಭಕೋಶದಲ್ಲಿ ಭ್ರೂಣವು ಬೆಳೆಯುತ್ತಿರುವಾಗ ಮುಲ್ಲೇರಿಯನ್ ಡಕ್ಟ್‌ನಿಂದ ಗರ್ಭಕೋಶ ಮತ್ತು ಡಿಂಬನಾಳಗಳು ಹುಟ್ಟಿಕೊಳ್ಳುತ್ತವೆ. ಸಾಮಾನ್ಯವಾಗಿ ಗಂಡುಶಿಶುಗಳ ಆರಂಭಿಕ ಬೆಳವಣಿಗೆಯಲ್ಲಿ ಈ ಮುಲ್ಲೇರಿಯನ್ ಡಕ್ಟ್ ತುಂಡಾಗುತ್ತದೆ, ಆದರೆ ಪಿಎಂಡಿಎಸ್ ಇರುವವರಲ್ಲಿ ಈ ಡಕ್ಟ್ ಹಾಗೆಯೇ ಉಳಿದುಕೊಳ್ಳುತ್ತದೆ. ಆದರೆ ಈ ವೈಕಲ್ಯದೊಡನೆ ಹುಟ್ಟುವ ಮಕ್ಕಳು ಗಂಡಿನಲ್ಲಿರುವ ಸಾಮಾನ್ಯ ಎಕ್ಸ್‌ವೈ ಜೀವತಂತುಗಳನ್ನು ಮತ್ತು ಸಾಮಾನ್ಯ ಪುರುಷ ವೃಷಣಗಳನ್ನು ಹೊಂದಿರುತ್ತವೆ. ಹೀಗಾಗಿ ಅವು ಮೂಲದಲ್ಲಿ ಗಂಡುಗಳಾಗಿರುತ್ತವೆ.

ಪ್ರಸ್ತುತ ಪ್ರಕರಣದಲ್ಲಿ ಬಾಲಕನಿಗೆ ಒಂದು ವೃಷಣ ಹುಟ್ಟುವಾಗಲೇ ಇಲ್ಲವಾಗಿತ್ತು ಮತ್ತು ಶಿಶ್ನವು ತುದಿಯಲ್ಲಿ ಬಾಗಿತ್ತು, ಹೀಗಾಗಿ ಮೂತ್ರ ವಿಸರ್ಜನೆ ಕಷ್ಟಕರವಾಗಿತ್ತು. ಈ ವೈಕಲ್ಯವನ್ನು ವೈದ್ಯಕೀಯ ಭಾಷೆಯಲ್ಲಿ ‘ಹೈಪೋಸ್ಪೇಡಿಯಾಸ್’ಎಂದು ಕರೆಯುತ್ತಾರೆ. ಹೀಗಾಗಿ ವೈದ್ಯರಿಗೆ ಇವೆರಡೂ ವೈಕಲ್ಯಗಳನ್ನು ಸರಿಪಡಿಸುವ ಸವಾಲು ಎದುರಾಗಿತ್ತು.

 ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಳಿಕ ಬಾಲಕ ಇದೀಗ ಚೇತರಿಸಿಕೊಂಡಿದ್ದು, ಆತ ಎಲ್ಲರಂತೆ ಸಾಮಾನ್ಯ ಜೀವನ ನಡೆಸುವುದು ಸಾಧ್ಯವಾಗಲಿದೆ. ಲೈಂಗಿಕ ಜೀವನಕ್ಕೂ ಯಾವುದೇ ತೊಂದರೆಯಿಲ್ಲ ಎಂದು ಡಾ.ಕೇಶವಮೂರ್ತಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X