Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಿಮ್ಮ ಮೆದುಳಿಗೆ ಅಪಾಯ ತಂದೊಡ್ಡುವ ಈ...

ನಿಮ್ಮ ಮೆದುಳಿಗೆ ಅಪಾಯ ತಂದೊಡ್ಡುವ ಈ ಅಭ್ಯಾಸಗಳನ್ನು ತಕ್ಷಣ ನಿಲ್ಲಿಸಿ

ವಾರ್ತಾಭಾರತಿವಾರ್ತಾಭಾರತಿ21 Oct 2016 11:15 PM IST
share
ನಿಮ್ಮ ಮೆದುಳಿಗೆ ಅಪಾಯ ತಂದೊಡ್ಡುವ ಈ ಅಭ್ಯಾಸಗಳನ್ನು ತಕ್ಷಣ ನಿಲ್ಲಿಸಿ

ಉಪಾಹಾರ ಸೇವಿಸದೆ ಇರುವುದು

ನೀವು ಬೆಳಗಿನ ಉಪಾಹಾರ ಸೇವಿಸದಿದ್ದಲ್ಲಿ ನಿಮ್ಮ ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ. ಫಲಿತಾಂಶವಾಗಿ ಸಾಕಷ್ಟು ಪೌಷ್ಟಿಕಾಂಶಗಳು ಮೆದುಳಿಗೆ ಹೋಗದೆ ಮೆದುಳಿನಲ್ಲಿ ಗಡ್ಡೆ ಬೆಳೆಯುವ ಸಾಧ್ಯತೆ ಹೆಚ್ಚಾಗುತ್ತದೆ.

ಅತಿಯಾದ ಭೋಜನ

ಅಗತ್ಯಕ್ಕಿಂತ ಹೆಚ್ಚು ತಿನ್ನುವುದರಿಂದ ಹೊಟ್ಟೆ ಬೆಳೆಯುವ ಜೊತೆಗೆ ಮೆದುಳಿನ ನರನಾಳಗಳೂ ಬಿಗಿದುಕೊಂದು ಮಾನಸಿಕ ಶಕ್ತಿ ಕುಸಿಯುತ್ತದೆ.

ಧೂಮಪಾನ

ಮೆದುಳಿನ ಹೊರಗಿನ ಪದರವಾಗಿರುವ ಕಾರ್ಟೆಕ್ಸ್ ಸ್ಮರಣೆ, ಭಾಷೆ ಮತ್ತು ವರ್ತನೆಗೆ ಕಾರಣ. ಧೂಮಪಾನದಿಂದ ಇದು ತೆಳುವಾಗುತ್ತದೆ. ಇದರಿಂದ ಮಲ್ಟಿಪಲ್ ಬ್ರೈನ್ ಶ್ರಿಂಕೇಜ್ (ಬಹುಭಾಗದ ಮೆದುಳು ಮುದುಡುವುದು) ಕೂಡ ಆಗಬಹುದು.

ಅತೀ ಸಕ್ಕರೆ ಪ್ರಮಾಣ

ಅತಿಯಾದ ಸಕ್ಕರೆ ಸೇವನೆಯಿಂದ ಪ್ರೊಟೀನ್‌ಗಳು ಮತ್ತು ಇತರ ಪೌಷ್ಟಿಕಾಂಶಗಳನ್ನು ಹೀರಿಕೊಳ್ಳುವ ಶಕ್ತಿ ಕಡಿಮೆಯಾಗಿ ಅಪೌಷ್ಠಿಕತೆ ಆವರಿಸುತ್ತದೆ. ಇದು ಮೆದುಳಿನ ಬೆಳವಣಿಗೆಗೆ ತಡೆಯೊಡ್ಡುತ್ತದೆ. ಅಲ್ಲದೆ ಅಲ್ಜೀಮರ್ ರೋಗ ಬರುವ ಸಾಧ್ಯತೆ ಹೆಚ್ಚಾಗುತ್ತದೆ.

ವಾಯು ಮಾಲಿನ್ಯ

ಮೆದುಳು ದೇಹದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಆಮ್ಲಜನಕವನ್ನು ಹೀರಿಕೊಳ್ಳುತ್ತದೆ. ಆದರೆ ವಾಯು ಮಾಲಿನ್ಯದಿಂದಾಗಿ ಆಮ್ಲಜನಕದ ಸರಬರಾಜಿನಲ್ಲಿ ತಡೆಯುಂಟಾಗುತ್ತದೆ. ಇದರಿಂದ ಮೆದುಳಿನ ಸಾಮರ್ಥ್ಯ ಕುಸಿಯುತ್ತದೆ.

ನಿದ್ರಾರಾಹಿತ್ಯ

ನೀವು ಮಲಗಿದಾಗ ಮೆದುಳಿನ ಕೋಶಗಳ ರಚನೆ ಬದಲಾಗುತ್ತಾ ದಿನದಲ್ಲಿ ತುಂಬಿಕೊಂಡ ಟಾಕ್ಸಿನ್‌ಗಳನ್ನು ಹೊರಕಳುಹಿಸುತ್ತದೆ. ನಿದ್ರಾರಾಹಿತ್ಯವು ಹೀಗೆ ಟಾಕ್ಸಿನ್ ಬಿಡುಗಡೆಯಾಗುವುದನ್ನು ತಡೆಯುತ್ತದೆ ಮತ್ತು ಮೆದುಳಿನ ಕೋಶಗಳ ಮರಣಕ್ಕೆ ಕಾರಣವಾಗುತ್ತದೆ.

ನಿದ್ದೆ ಮಾಡುವಾಗ ತಲೆಗೆ ಹೊದ್ದುಕೊಳ್ಳುವುದು

ತಲೆಗೆ ಕಂಬಳಿ ಹೊದ್ದು ಮಲಗುವುದರಿಂದ ಮೆದುಳಿಗೆ ಹಾನಿಯಾಗಬಹುದು. ಹಾಗೆ ಮಾಡುವುದರಿಂದ ನೀವು ಆಮ್ಲಜನಕಕ್ಕಿಂತ ಹೆಚ್ಚಾಗಿ ಕಾರ್ಬನ್ ಡೈ ಆಕ್ಸೈಡ್ ಒಳತೆಗೆದುಕೊಳ್ಳುತ್ತೀರಿ.

ಅನಾರೋಗ್ಯದ ಸಂದರ್ಭದಲ್ಲಿ ನಿಮ್ಮ ಮೆದುಳಿನ ಕೆಲಸ

ರೋಗದ ವಿರುದ್ಧ ಹೋರಾಟದಲ್ಲಿ ಮಿತಿ ಮೀರಿ ಪ್ರಯತ್ನಿಸುತ್ತಿದ್ದರೆ ಮೆದುಳಿನ ಸಾಮರ್ಥ್ಯವು ಕಡಿಮೆಯಾಗಿಬಿಡುತ್ತದೆ.

ಉತ್ತೇಜನೆಯ ಚಿಂತನೆಗಳ ಕೊರತೆ

ಯೋಚಿಸುವುದು ಮೆದುಳಿನ ಬಹಳ ಮುಖ್ಯ ಕಾರ್ಯ. ಆದರೆ ಹೆಚ್ಚು ಉತ್ತೇಜನಾಕಾರಿ ಆಲೋಚನೆಗಳನ್ನು ಮಾಡಿಕೊಂಡು ಮೆದುಳಿನ ಶಕ್ತಿಯನ್ನು ಹೆಚ್ಚು ಬಳಸಿಕೊಳ್ಳದಿದ್ದಲ್ಲಿ ಅದು ಮುದುಡಿ ಹೋಗುತ್ತದೆ.

ಅಪರೂಪದ ಮಾತು

ನೀವು ಕಡಿಮೆ ಮಾತನಾಡಿದಷ್ಟು ನಿಮ್ಮ ಮೆದುಳಿಗೆ ಹೆಚ್ಚು ಹಾನಿ ಮಾಡುತ್ತೀರಿ. ಬೌದ್ಧಿಕ ಚರ್ಚೆಗಳು ಮೆದುಳಿನ ಬೆಳವಣಿಗೆಗೆ ನೆರವಾಗುತ್ತದೆ.

ಕೃಪೆ: http://www.lifehacker.co.in/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X