Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಲ್ಲಿ ನವೆಂಬರ್ 25 ರಂದು "Ahlan...

ದುಬೈಯಲ್ಲಿ ನವೆಂಬರ್ 25 ರಂದು "Ahlan UAE" 2016 ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಿರುವ KSCC

ವಾರ್ತಾಭಾರತಿವಾರ್ತಾಭಾರತಿ21 Oct 2016 5:10 PM IST
share
ದುಬೈಯಲ್ಲಿ ನವೆಂಬರ್ 25 ರಂದು Ahlan UAE 2016 ಸಾಂಸ್ಕೃತಿಕ  ಕಾರ್ಯಕ್ರಮ ಆಯೋಜಿಸಲಿರುವ  KSCC

ದುಬೈ,ಅ.21: ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್(ರಿ)-KSCC ಯು ಏ ಇ, ವತಿಯಿಂದ ಆಯೋಜಿಸಲಿರುವ "Ahlan UAE" 2016 ನವೆಂಬರ್ 25 ರಂದು ದುಬೈ ಅಲ್ ಕುಸೈಸ್ ಕ್ರೆಸೆಂಟ್ ಇಂಗ್ಲೀಷ್  ಸ್ಕೂಲ್ ನಲ್ಲಿ ನಡೆಯಲಿದೆ.

   ಅನಿವಾಸಿ ಭಾರತೀಯ ಕುಟುಂಬಗಳಿಗೋಸ್ಕರ    "Ahlan UAE" 2016, "let's make memories together "ಎಂಬ ಶೀರ್ಷಿಕೆಯಲ್ಲಿ ಸಂಯೋಜಿಸಿರುವ ಈ ಕಾರ್ಯಕ್ರಮದಲ್ಲಿ ರಸಪ್ರಶ್ನೆ, ಚಿತ್ರ ಬಿಡಿಸುವಿಕೆ , ಗಾಯನ ಸ್ಪರ್ಧೆಗಳು,ಸ್ವಾದಿಷ್ಟ ಅಡುಗೆ, ಚದುರಂಗ, ಛದ್ಮವೇಷ, ಮದುರಂಗಿ ಹಾಗು ಇನ್ನಿತರ ಹಲವಾರು ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ 
   ಕಾರ್ಯಕ್ರಮದಲ್ಲಿ ಭಾರತದ ಹಲವು ರಾಜ್ಯಗಳ ಸಾಂಪ್ರದಾಯಿಕ ವೇಷಭೂಷಣ ಸ್ಪರ್ಧೆಯು ಎಲ್ಲರ ಗಮನ ಸೆಳೆಯಲಿದ್ದು ಇತಿಹಾಸವನ್ನು ನಿರ್ಮಿಸಲಿದೆ. 
   ಈ ಕಾರ್ಯಕ್ರಮದ ಲಾಂಛನ ಮತ್ತು ಆಮಂತ್ರಣ ಪತ್ರಿಕೆಯನ್ನು ಈಗಾಗಲೇ ಬಿಡುಗಡೆ ಗೊಳಿಸಲಾಗಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸುವವರು ಸಾಮಾಜಿಕ ತಾಣಗಳಾದ ಫೇಸ್ಬುಕ್ , ವಾಟ್ಸಾಪ್ ಮುಖಾಂತರ ನೊಂದಾವಣೆ ಮಾಡಿಕೊಳ್ಳಬಹುದು ಅಲ್ಲದೇ 
ದೂರವಾಣಿ ಕರೆಯ  ಮುಖಾಂತರವೂ  ತಮ್ಮ ನೋಂದಾವಣಿಯನ್ನು  ಖಚಿತಪಡಿಸಿಕೊಳ್ಳಬಹುದಾಗಿದೆ. ಪ್ರಥಮವಾಗಿ ನೊಂದಾವಣೆ ಮಾಡಿಕೊಂಡ ಕುಟುಂಬಗಳಿಗೆ ಪ್ರಾಶಸ್ತ್ಯವನ್ನು ನೀಡಲಾಗುವುದು
ದೂರವಾಣಿ  ಸಂಖ್ಯೆ:    055 546 5224, 055 534 8230
    ಚಿಣ್ಣರ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸುವ ಪುಟಾಣಿಗಳ ಆಯ್ಕೆ ಪ್ರಕ್ರಿಯೆಯು ಈಗಾಗಲೇ ಫ್ರಾರಂಭ ವಾಗಿದ್ದು ಭಾಗವಹಿಸುವ ಪುಟಾಣಿಗಳ 2  ನಿಮಿಷಗಳ ಗಾಯನದ(ದೇಶಭಕ್ತಿ ಗೀತೆ) ವೀಡಿಯೋ ರೆಕಾರ್ಡಿಂಗನ್ನು ವಾಟ್ಸಾಪ್ ಸಂಖ್ಯೆ  :  0555971237  ಗೆ ಕಳುಹಿಸಬಹುದೆಂದೂ  ಅಂತಿಮ ಹಂತದ ಸ್ಪರ್ಧಿಗಳನ್ನು ಪರಿಣತ  ತೀರ್ಪುಗಾರರು  ಆಯ್ಕೆ ಮಾಡಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X