Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಥೆಯ ಏಳಿಗೆಗೆ ಸಮರ್ಥ ನಾಯಕತ್ವ ಮುಖ್ಯ...

ಸಂಸ್ಥೆಯ ಏಳಿಗೆಗೆ ಸಮರ್ಥ ನಾಯಕತ್ವ ಮುಖ್ಯ : (ಪ್ರೊ)ಕುಲಪತಿ ಡಾ.ಶಾಂತಾರಾಮ ಶೆಟ್ಟಿ

ವಿಜಯ ಬ್ಯಾಂಕ್ 86ನೆ ಸಂಸ್ಥಾಪಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ21 Oct 2016 8:15 PM IST
share
ಸಂಸ್ಥೆಯ ಏಳಿಗೆಗೆ ಸಮರ್ಥ ನಾಯಕತ್ವ ಮುಖ್ಯ : (ಪ್ರೊ)ಕುಲಪತಿ ಡಾ.ಶಾಂತಾರಾಮ ಶೆಟ್ಟಿ

 ಮಂಗಳೂರು,ಅ.21:ಸಂಸ್ಥೆಯ ಏಳಿಗೆಗೆ ಸಮರ್ಥ ನಾಯಕತ್ವ ಮುಖ್ಯ ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ (ಪ್ರೊ)ಕುಲಪತಿ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು.

     ಅವರು ಇಂದು ನಗರದ ಲೈಟ್ ಹೌಸ್‌ಹಿಲ್‌ರಸ್ತೆಯ ಬಳಿ ಇರುವ ವಿಜಯ ಬ್ಯಾಂಕ್ ಸ್ಥಾಪಕ ರ ಶಾಖೆಯ ಸಭಾಂಗಣದಲ್ಲಿ ವಿಜಯ ಬ್ಯಾಂಕ್‌ನ 86ನೆ ಸಂಸ್ಥಾಪನಾ ದಿನದ ಅಂಗವಾಗಿ ಹಮ್ಮಿಕೊಂಡ ಮುಲ್ಕಿ ಸುಂದರಾಮ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

    ವಿಜಯ ಬ್ಯಾಂಕ್ ಸ್ಥಾಪನೆಯ ಬಳಿಕ ಮುಲ್ಕಿ ಸುಂದರಾಮ ಶೆಟ್ಟಿ ಬ್ಯಾಂಕಿನ ನೇತೃತ್ವ ವಹಿಸಿಕೊಂಡ ಬಳಿಕ ಬ್ಯಾಂಕಿನ ಪ್ರಗತಿಯನ್ನು ಗಮನಿಸಿದಾಗ ಅವರು ಒಂದು ಸಂಸ್ಥೆಗೆ ಸಮರ್ಥ ನಾಯಕತ್ವ ಹೇಗಿರಬೇಕು ಎಂದು ತೋರಿಸಿಕೊಟ್ಟವರಾಗಿದ್ದಾರೆ.ಓರ್ವ ನಾಯಕ ತನ್ನ ನಾಯಕತ್ವದಿಮದ ಯಶಸ್ಸು ಸಾಧಿಸಬೇಕಾದರೆ ಆತನೊಂದಿಗೆ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುವ ಸಂಘಟಿತ ತಂಡದ ಪ್ರಯತ್ನ ಮುಖ್ಯ ಆಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಂತರಾಮ ಶೆಟ್ಟಿ ತಿಳಿಸಿದರು.ಭಾರತ ಸ್ವಾತಂತ್ರ ಗಳಿಸಿದ ಬಳಿಕ ನಾವು ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ ಆದರೆ ಸ್ವಾತಂತ್ರದ ಮಹತ್ವವನ್ನು ಅರಿತ ಜನವರ್ಗಕಡಿಮೆ ಯಾಗಿರುವುದು,ದೇಶದಲ್ಲಿ ಸ್ವಜನ ಪಕ್ಷಪಾತ ,ಶಿಕ್ಷಣದ ಕೊರತೆ ಭೃಷ್ಟಾಚಾರದ ಬೆಳವಣಿಗೆ,ಸಮರ್ಥ ನಾಯತ್ವದ ಕೊರತೆ ನಿರೀಕ್ಷಿತವಾದ ಪ್ರಗತಿ ಸಾಧಿಸಲು ಅಡ್ಡಿಯಾಗಿದೆ. ವಿಜಯ ಬ್ಯಾಂಕ್ ಪ್ರಸಕ್ತ ದೇಶಾದ್ಯಂತ ತನ್ನ ಶಾಖೆಗಳನ್ನುವಿಸ್ತರಿಸಲು ಹಾಗೂ ಕೋಟ್ಯಾಂತರ ರೂಪಾಯಿಗಳ ಆರ್ಥಿಕ ವ್ಯವಹಾರ ನಡೆಸಲು ಕಾರಣವಾಗಿರುವುದು ಮುಲ್ಕಿ ಸುಂದರರಾಮ ಶೆಟ್ಟಿಯವರ ದೂರದೃಷ್ಟಿಯ ಫಲವಾಗಿದೆ ಎಂದು ಶಾಂತಾರಾಮ ಶೆಟ್ಟಿ ತಿಳಿಸಿದರು.

 ಉತ್ತಮ ನಾಯಕರಾಗಲು ಆತನಲ್ಲಿ ಉನ್ನತ ಗುರಿ,ಕನಸುಗಳಿರಬೇಕು ಆ ಗುರಿ ಸಾಧಿಸಲು ಬೇಕಾದ ಪರಿಶ್ರಮ ,ತಾಳ್ಮೆ ಇರಬೇಕು.ವಿಜಯ ಬ್ಯಾಂಕ್‌ನ ಮುಲ್ಕಿ ಸುಂದರಾಮ ಶೆಟ್ಟಿಯವರು ನಾಯಕತ್ವ ಅಂದರೆ ಏನು?ಹೇಗಿರಬೇಕು ಎಂದು ಎಲ್ಲೂ ಹೇಳಲು ಹೋಗದೆ.ತಮ್ಮ ಬದುಕಿನಲ್ಲಿ ಉತ್ತಮ ನಾಯಕ ಹೇಗಿರಬೇಕು ಎಂದು ಮಾಡಿ ತೋರಿಸಿಕೊಟ್ಟಿದ್ದಾರೆ.ಬ್ಯಾಂಕುಗಳು ಗ್ರಾಹಕರೊಂದಿಗೆ ಎಷ್ಟು ಉತ್ತಮ ರೀತಿಯ ಸಂಬಂಧ ಹೊಂದಿರುತ್ತವೆ ಆ ಮೂಲಕ ಗ್ರಾಹಕನಿಗೂ ಬ್ಯಾಂಕಿಗೂ ಒಳಿತಾಗುತ್ತದೆ ಎಂದು ಶಾಂತಾರಾಮ ಶೆಟ್ಟಿ ತಿಳಿಸಿದರು.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮಂಗಳೂರು ವಿಜಯ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿಜಿಎಂ ಕೆ.ಸುರೇಂದ್ರ ಹೆಗ್ಡೆ ವಿಜಯ ಬ್ಯಾಂಕಿನ ಸ್ಥಾಪನೆ ,ಬೆಳವಣಿಗೆಯ ಬಗ್ಗೆ ವಿವರಿಸಿದರು.ಸಮಾರಂಭದ ವೇದಿಕೆಯಲ್ಲಿ ಎಜಿಎಂ ವಸಂತ ರಾಜನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X