Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಬಡ್ಡಿ ವಿಶ್ವಕಪ್ : ಇರಾನ್ ಫೈನಲ್‌ಗೆ

ಕಬಡ್ಡಿ ವಿಶ್ವಕಪ್ : ಇರಾನ್ ಫೈನಲ್‌ಗೆ

ಕೊರಿಯಾದ ಅಜೇಯ ಗೆಲುವಿನ ಓಟಕ್ಕೆ ತಡೆ

ವಾರ್ತಾಭಾರತಿವಾರ್ತಾಭಾರತಿ21 Oct 2016 10:26 PM IST
share
ಕಬಡ್ಡಿ ವಿಶ್ವಕಪ್ : ಇರಾನ್ ಫೈನಲ್‌ಗೆ

ಅಹ್ಮದಾಬಾದ್ , ಅ.21: ಇರಾನ್ ತಂಡ ಕಬಡ್ಡಿ ವಿಶ್ವಕಪ್‌ನಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದೆ.
ಇಂದು ನಡೆದ ಸೆಮಿಫೈನಲ್‌ನಲ್ಲಿ ಇರಾನ್ ತಂಡ ದಕ್ಷಿಣ ಕೊರಿಯಾ ತಂಡವನ್ನು 28-22 ಪಾಯಿಂಟ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿತು.
 ಈ ವಿಶ್ವಕಪ್‌ನ ಎಲ್ಲ 5 ಪಂದ್ಯಗಳನ್ನು ಜಯಿಸಿ ಸೆಮಿಫೈನಲ್ ಪ್ರವೇಶಿಸಿದ್ದ ಡಾಂಗ್ ಜು ಹಾಂಗ್ ನಾಯಕತ್ವದ ಕೊರಿಯಾ ತಂಡ ಫೈನಲ್‌ಗೇರುವಲ್ಲಿ ಎಡವಿತು. ಹಾಲಿ ಚಾಂಪಿಯನ್ ಭಾರತವನ್ನು ಮಣಿಸಿ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಿದ್ದ ಕೊರಿಯಾ ತಂಡ 6 ಪಾಯಿಂಟ್‌ಗಳ ಅಂತರದಲ್ಲಿ ಸೋತು ಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು.
 ಟಾಸ್ ಸೋತು ಮೊದಲು ರೈಡ್ ಅವಕಾಶ ಪಡೆದ ಮೆರಾಝ್ ಶೇಖ್ ನಾಯಕತ್ವದ ಇರಾನ್ ತಂಡ ಕೊನೆಯ ತನಕವೂ ಒತ್ತಡದ ಪರಿಸ್ಥಿತಿ ಎದುರಿಸಿತ್ತು. ಮೊದಲಾರ್ಧದಲ್ಲಿ 13-11 ಪಾಯಿಂಟ್‌ಗಳಿಂದ ಮೇಲುಗೈ ಸಾಧಿಸಿತ್ತು. ಕೊರಿಯಾದ ತಾರಾ ದಾಳಿ ಕೋರ ಜಾಂಗ್ ಕುನ್ ಲೀ 4 ರೈಡ್ ಪಾಯಿಂಟ್‌ಗಳಿಂದ ಯಶಸ್ಸು ಗಳಿಸಿದ್ದರು.
 ಇರಾನ್ ತಂಡದ ನಾಯಕ ಮೆರಾಝ್ ಶೇಖ್ 7 ಪಾಯಿಂಟ್‌ಗಳನ್ನು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಬೊಝಾರ್ ಮಿಘಾನಿ ನಿರ್ಣಾಯಕ ಹಂತದಲ್ಲಿ ಇರಾನ್‌ನ ಖಾತೆಗೆ 4 ಅಂಕಗಳನ್ನು ಜಮೆ ಮಾಡಿದ್ದರು. ಕೊನೆಯ ನಾಲ್ಕು ನಿಮಿಷಗಳಲ್ಲಿ ಇರಾನ್‌ನ ಖಾತೆಗೆ ರೈಡ್‌ನಲ್ಲಿ ಪಾಯಿಂಟ್ ಬರಲಿಲ್ಲ. ಆದರೆ ಅದು 6 ಪಾಯಿಂಟ್‌ಗಳೊಂದಿಗೆ ಮೇಲುಗೈ ಸಾಧಿಸಿ ಅಕ್ಟೋಬರ್ 22ರಂದು ನಡೆಯುವ ಫೈನಲ್‌ನಲ್ಲಿ ಅವಕಾಶ ದೃಢಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X