Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್‌ ಕಬಡ್ಡಿ; ಭಾರತ ಫೈನಲ್‌ಗೆ

ವಿಶ್ವಕಪ್‌ ಕಬಡ್ಡಿ; ಭಾರತ ಫೈನಲ್‌ಗೆ

ನಾಳೆ ಪ್ರಶಸ್ತಿಗಾಗಿ ಇರಾನ್‌ನ್ನು ಎದುರಿಸಲಿರುವ ಹಾಲಿ ಚಾಂಪಿಯನ್‌

ವಾರ್ತಾಭಾರತಿವಾರ್ತಾಭಾರತಿ21 Oct 2016 10:44 PM IST
share
ವಿಶ್ವಕಪ್‌ ಕಬಡ್ಡಿ;  ಭಾರತ ಫೈನಲ್‌ಗೆ


*ಥಾಯ್ಲೆಂಡ್ ವಿರುದ್ಧ 53 ಅಂತರದಲ್ಲಿ ಭರ್ಜರಿ ಜಯ
* ಸತತ 8ನೆ ಬಾರಿ ಫೈನಲ್ ಪ್ರವೇಶಿಸಿದ ಭಾರತಕ್ಕೆ ಇರಾನ್ ಎದುರಾಳಿ
* ಅ.22ರಂದು ಭಾರತ -ಇರಾನ್ ಫೈನಲ್ ಪಂದ್ಯ

ಅಹ್ಮದಾಬಾದ್, ಅ.21: ಹಾಲಿ ಚಾಂಪಿಯನ್ ಭಾರತ ಕಬಡ್ಡಿ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂದು ಥಾಯ್ಲೆಂಡ್ ವಿರುದ್ಧ 53 ಪಾಯಿಂಟ್‌ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಸತತ ಎಂಟನೆ ಬಾರಿ ಫೈನಲ್ ತಲುಪಿದೆ.
ಶನಿವಾರ ನಡೆಯಲಿರುವ ಫೈನಲ್‌ನಲ್ಲಿ ಇದೇ ಮೊದಲ ಬಾರಿ ಫೈನಲ್ ತಲುಪಿರುವ ಇರಾನ್‌ನ್ನು ಭಾರತ ಎದುರಿಸಲಿದೆ.
ಇರಾನ್ ಐದು ಪಂದ್ಯಗಳಲ್ಲಿ ಜಯಿಸಿ ಅಜೇಯವಾಗಿ ಸೆಮಿಫೈನಲ್ ತಲುಪಿದ್ದ ದಕ್ಷಿಣ ಕೊರಿಯಾವನ್ನು ಮಣಿಸಿ ಫೈನಲ್ ತಲುಪಿದೆ.
  ಇಂದು ನಡೆದ ಎರಡನೆ ಪಂದ್ಯದಲ್ಲಿ ಭಾರತ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ನಿರೀಕ್ಷೆಯಂತೆ ಭಾರತ ಗೆಲುವು ಸಾಧಿಸಿ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವ ಹಾದಿಯಲ್ಲಿದೆ. ಭಾರತದ ಪರ ಪ್ರದೀಪ್ ನರ್ವಾಲ್ (14) ಪಾಯಿಂಟ್‌ಗಳನ್ನು ಕಲೆ ಹಾಕಿದರು. ಅಜಯ್ ಠಾಕೂರ್ 11, ನಿತಿನ್ ಥಾಮರ್ 7 , ನಾಯಕ ಅನೂಪ್ ಕುಮಾರ್ ಮತ್ತು ಸುರೇಂದರ್ ನಂದ ತಲಾ 5, ಮಂಜಿತ್ ಚಿಲ್ಲಾರ್ ಮತ್ತು ಕಿರನ್ ತಲಾ 2, ಸುಜಿತ್ 3, ಸಂದೀಪ್ ನರ್ವಾಲ್ , ಮೋಹಿತ್ ಚಿಲ್ಲಾರ್ ಮತ್ತು ಧರ್ಮ ರಾಜ್ ತಲಾ 2 ಪಾಯಿಂಟ್‌ಗಳ ಕೊಡುಗೆ ನೀಡಿದರು.
   ಥಾಯ್ಲೆಂಡ್‌ನ ಚನ್ವಿಟ್ ವಿಚೈನ್ 6 ಪಾಯಿಂಟ್, ಕೋಮ್ಸನ್ ಟೊಂಗ್‌ಕಮ್ ಮತ್ತು ಸಾಂಟಿ ಬಂಚುಟ್ ತಲಾ 3 ಪಾಯಿಂಟ್‌ಗಳನ್ನು ತಂಡದ ಖಾತೆಗೆ ಜಮೆ ಮಾಡಿದರು.
ಕೊರಿಯಾದ ಅಜೇಯ ಗೆಲುವಿನ ಓಟಕ್ಕೆ ತಡೆ
 ಇರಾನ್ ತಂಡ ಕಬಡ್ಡಿ ವಿಶ್ವಕಪ್‌ನಲ್ಲಿ ಮೊದಲ ಬಾರಿ ಫೈನಲ್ ಪ್ರವೇಶಿಸಿದೆ.
ಇಂದು ನಡೆದ ಸೆಮಿಫೈನಲ್‌ನಲ್ಲಿ ಇರಾನ್ ತಂಡ ದಕ್ಷಿಣ ಕೊರಿಯಾ ತಂಡವನ್ನು 28-22 ಪಾಯಿಂಟ್‌ಗಳಿಂದ ಮಣಿಸಿ ಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿತು.
 ಈ ವಿಶ್ವಕಪ್‌ನ ಎಲ್ಲ 5 ಪಂದ್ಯಗಳನ್ನು ಜಯಿಸಿ ಸೆಮಿಫೈನಲ್ ಪ್ರವೇಶಿಸಿದ್ದ ಡಾಂಗ್ ಜು ಹಾಂಗ್ ನಾಯಕತ್ವದ ಕೊರಿಯಾ ತಂಡ ಫೈನಲ್‌ಗೇರುವಲ್ಲಿ ಎಡವಿತು. ಹಾಲಿ ಚಾಂಪಿಯನ್ ಭಾರತವನ್ನು ಮಣಿಸಿ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಿದ್ದ ಕೊರಿಯಾ ತಂಡ 6 ಪಾಯಿಂಟ್‌ಗಳ ಅಂತರದಲ್ಲಿ ಸೋತು ಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X