Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಲಾಯನ್ಸ್ ಜಿಯೋ ಕರೆವೈಫಲ್ಯ ವಿವಾದ :...

ರಿಲಾಯನ್ಸ್ ಜಿಯೋ ಕರೆವೈಫಲ್ಯ ವಿವಾದ : ಏರ್‌ಟೆಲ್,ವೊಡಾಫೋನ್, ಐಡಿಯಾಗೆ 3050 ಕೋಟಿ ರೂ. ಟ್ರಾಯ್ ದಂಡ

ವಾರ್ತಾಭಾರತಿವಾರ್ತಾಭಾರತಿ21 Oct 2016 10:51 PM IST
share
ರಿಲಾಯನ್ಸ್ ಜಿಯೋ ಕರೆವೈಫಲ್ಯ ವಿವಾದ : ಏರ್‌ಟೆಲ್,ವೊಡಾಫೋನ್, ಐಡಿಯಾಗೆ 3050 ಕೋಟಿ ರೂ. ಟ್ರಾಯ್ ದಂಡ

  ಹೊಸದಿಲ್ಲಿ,ಅ.21: ರಿಲಾಯನ್ಸ್ ಜಿಯೋಗೆ ಸಮರ್ಪಕವಾದ ಇಂಟರ್‌ಕನೆಕ್ಟ್ ಪಾಯಿಂಟ್‌ಗಳನ್ನು ಒದಗಿಸದೆ ಇರುವ ಮೂಲಕ ಕರೆವೈಫಲ್ಯಗಳಿಗೆ ಕಾರಣವಾಗುತ್ತಿರುವುದಕ್ಕಾಗಿ ಪ್ರಮುಖ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೊಡಾಫೋನ್ ಇಂಡಿಯಾ ಹಾಗೂ ಐಡಿಯಾ ಸೆಲ್ಯುಲರ್‌ಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು 3050 ಕೋಟಿ ರೂ. ದಂಡ ವಿಧಿಸಿದೆ. ಮೊಬೈಲ್ ಲೈಸೆನ್ಸ್‌ನ ನಿಯಮ ಹಾಗೂ ಶರತ್ತುಗಳನ್ನು ಉಲ್ಲಂಘಿಸುವ ಮೂಲಕ ಈ ಮೊಬೈಲ್ ಸೇವಾದಾರ ಕಂಪೆನಿಗಳು ಗ್ರಾಹಕ ವಿರೋಧಿ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಿದೆಯೆಂದು ಟ್ರಾಯ್ ತಿಳಿಸಿದೆ.

 ಏರ್‌ಟೆಲ್ ಹಾಗೂ ವೋಡಾಫೋನ್‌ಗೆ ತಲಾ 1050 ಕೋಟಿ ರೂ. ಹಾಗೂ ಐಡಿಯಾ ಸೆಲ್ಯುಲ್ಯರ್‌ಗೆ 950 ಕೋಟಿ ರೂ. ದಂಡ ವಿಧಿಸುವಂತೆ ಟ್ರಾಯ್ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

ತನ್ನ ಜಾಲದಲ್ಲಿ ಅಗಾಧ ಪ್ರಮಾಣದ ಕರೆ ವೈಫಲ್ಯಗಳು ಉಂಟಾಗು ತ್ತಿರುವುದಕ್ಕೆ ಈ ಸಂಸ್ಥೆಗಳು ಕಾರಣವೆಂದು ಆಪಾದಿಸಿರುವ ರಿಲಾಯನ್ಸ್ ಜಿಯೋ ಇದಕ್ಕಾಗಿ ಅವುಗಳ ಪರವಾನಗಿಯನ್ನು ರದ್ದುಪಡಿಸಬೇಕೆಂದು ಟ್ರಾಯ್‌ಗೆ ಆಗ್ರಹಿಸಿತ್ತು.

ಆದರೆ ಪರವಾನಗಿ ರದ್ದತಿಯಿಂದಾಗಿ ಗಣನೀಯ ಸಂಖ್ಯೆಯ ಗ್ರಾಹಕರಿಗೆ ಅನಾನುಕೂಲವುಂಟಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಅವುಗಳಿಗೆ ದಂಡ ವಿಧಿಸಲು ತಾನು ಶಿಫಾರಸು ಮಾಡುವುದಾಗಿ ಟ್ರಾಯ್ ತಿಳಿಸಿದೆ.

ಈ ಮೂರು ಟೆಲಿಕಾಂ ಸಂಸ್ಥೆಗಳ ವಿರುದ್ಧ ದಂಡ ವಿಧಿಸುವ ಕುರಿತಾದ ತನ್ನ ಶಿಫಾರಸನ್ನು ಟ್ರಾಯ್ ಟೆಲಿಕಾಂ ಸಚಿವಾಲಯಕ್ಕೆ ಕಳುಹಿಸಿದ್ದು, ಅದು ಈ ಬಗ್ಗೆ ಅಂತಿಮ ನಿರ್ಧಾರವೊಂದನ್ನು ಕೈಗೊಳ್ಳಲಿದೆ. ಟ್ರಾಯ್‌ಗೆ ದಂಡವನ್ನು ವಿಧಿಸುವ ಅಧಿಕಾರವಿಲ್ಲ. ಆದರೆ ಟೆಲಿಕಾಂ ನಿಯಮಾವಳಿಗಳು ಹಾಗೂ ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸುವ ಟೆಲಿಕಾಂ ಕಂಪೆನಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳಲು ಅದು ಶಿಫಾರಸು ಮಾಡಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X