Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಂಜ್ಮೆಂಟ್...

ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಂಜ್ಮೆಂಟ್ ಅಸೋಸಿಯೇಶನ್ನಿನ ನೂತನ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Oct 2016 11:24 PM IST
share
ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಂಜ್ಮೆಂಟ್ ಅಸೋಸಿಯೇಶನ್ನಿನ ನೂತನ ಪದಾಧಿಕಾರಿಗಳ ಆಯ್ಕೆ

ದೇರಳಕಟ್ಟೆ,ಅ.21:ಮದರಸ ಮ್ಯಾನೇಂಜ್ಮೆಂಟ್ ಅಸೋಸಿಯೇಶನ್ ದೇರಳಕಟ್ಟೆ ರೇಂಜ್ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ದೇರಳಕಟ್ಟೆ ಹಯಾತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಮೊದಿನ್ ಕುಂಞ ಮರಾಠಿಮೂಲೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.
         ಸ್ಥಳೀಯ ಖತೀಬರಾದ ಬಹು. ಅಶ್ರಫ್ ರಹ್ಮಾನಿ ಚೌಕಿ ಇವರು ದುವಾ: ನೆರವೇರಿಸಿ ಸಭೆಯನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡಿನ ಕೇಂದ್ರ ಸಮಿತಿ ಸದಸ್ಯರುಗಳಾದ ಜನಾಬ್ ಇಸ್ಮಾಯಿಲ್ ಹಾಜಿ ಕಲ್ಲಡ್ಕ, ಅಬೂಬಕ್ಕರ್ ಹಾಜಿ ಗೊಳತ್ತಮಜಲ್, ದ.ಕ ಜಿಲ್ಲಾ ಮದರಸ ಮ್ಯಾನೇಂಜ್ಮೆಂಟಿನ ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ಕೊಡಾಜೆ,ಕೋಶಾಧಿಕಾರಿ ಮೆಟ್ರೊ ಶಾಹುಲ್ ಹವಿೂದ್ ಹಾಜಿ, ರೇಂಜ್ ಮದರಸ ಮ್ಯಾನೆಜ್ಮೆಂಟಿನ ಮಾಜಿ ಅಧ್ಯಕ್ಷರಾದ ಕೆ. ಹೆಚ್ ಹುಸೈನ್ ಕುಂಞ ಹಾಜಿ, ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷರಾದ ಬಹು ಲತೀಫ್ ದಾರಿಮಿ ರೆಂಜಾಡಿ ಕಾರ್ಯದರ್ಶಿ ಬಹು ಫಾರೂಕ್ ದಾರಿಮಿ ಗ್ರಾಮಚಾವಡಿ. ಸ್ಥಳೀಯ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಹಾಗೂ ರೇಂಜ್ ವ್ಯಾಪ್ತಿಯಲ್ಲಿನ 30 ಮಿಕ್ಕ ಮದರಸದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
            ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕೊಣಾಜೆ ವರದಿ ವಾಚಿಸಿ, ಲೆಕ್ಕ ಪತ್ರವನ್ನು ಮಂಡಿಸಿದರು. ಕೋಶಾಧಿಕಾರಿ ಅಬೂಸ್ವಾಲಿಹ್ ಹಾಜಿ ಕುರಿಯಕ್ಕಾರ್ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ಇದೇ ಸಂದರ್ಭದಲ್ಲಿ 2016-17 ಹಾಗೂ 2017-18ನೇ ಸಾಲಿನ ನೂತನ ಪಧಾದಿಕಾರಿಗಳಾಗಿ:
                    1.ಅಬ್ಬಾಸ್ ಹಾಜಿ ಕೆ ಮಜಲ್-(ಗೌರವ ಅಧ್ಯಕ್ಷರು)
                    2.ಹಾಜಿ ಮೊದಿನ್ ಕುಂಞ ಮರಾಠಿಮೂಲೆ-(ಅಧ್ಯಕ್ಷರು)
                    3.ಇಬ್ರಾಹಿಂ ಕೊಣಾಜೆ- (ಪ್ರಧಾನಕಾರ್ಯದರ್ಶಿ)
                    4.ಅಬೂಸ್ವಾಲಿಹ್ ಹಾಜಿ ಕುರಿಯಕ್ಕಾರ್-(ಕೋಶಾಧಿಕಾರಿ)
                    5.ಹಾಜಿ ಅಬೂಬಕ್ಕರ್ ಸ್ಬಾಗತ್-(ಉಪಾಧ್ಯಕ್ಷರು)
                    6.ಹಾಜಿ ಎಮ್ ಎ ಅಬ್ದುಲ್ಲಾ ಬೆಳ್ಮ-(ಉಪಾಧ್ಯಕ್ಷರು)
                    7.ಹೆಚ್ ಎಮ್ ಮಹಮ್ಮದ್ ಮಾಸ್ಟರ್-(ಕಾರ್ಯದರ್ಶಿ)
                    8.ಹವಿೂದ್ ಮದ್ಪಾಡಿ-(ಪತ್ರಿಕಾ ಕಾರ್ಯದರ್ಶಿ)
ಹಾಗೂ ರೇಂಜಿನ ವ್ಯಾಪ್ತಿಯಲ್ಲಿನ 33 ಮದರಸದ ಅಧ್ಯಕ್ಷರುಗಳು ಮತ್ತು ಕಾರ್ಯದರ್ಶಿಗಳನ್ನೊಳಗೊಂಡ ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X