Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಕಾರ್ಯಕ್ರಮಗಳು ಉಡುಪಿ ಜಿಲ್ಲೆ

ಇಂದಿನ ಕಾರ್ಯಕ್ರಮಗಳು ಉಡುಪಿ ಜಿಲ್ಲೆ

ವಾರ್ತಾಭಾರತಿವಾರ್ತಾಭಾರತಿ21 Oct 2016 11:44 PM IST
share

ಕಾರ್ಯಾಗಾರ: ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಆಶ್ರಯದಲ್ಲಿ ಮದ್ಯವ್ಯಸನಿಗಳ ಮಕ್ಕಳ ಮಾಸಿಕ ಸಭೆ ಹಾಗೂ ‘ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹದ ಬಗ್ಗೆ ಮಕ್ಕಳಲ್ಲಿ ಒಲವು ಮೂಡಿಸುವುದು ಹೇಗೆ?’ ಎಂಬ ವಿಷಯದ ಕುರಿತು ಕಾರ್ಯಾಗಾರ. ಸಮಯ: ಅಪರಾಹ್ನ 2ಕ್ಕೆ. ಸ್ಥಳ: ಕಾರ್ಪೊರೇಷನ್ ಬ್ಯಾಂಕ್‌ನ ಹೆರಿಟೇಜ್ ಮ್ಯೂಸಿಯಂ ಉಡುಪಿ.
ತಿಂಗಳ ಚಿತ್ರ: ಉಡುಪಿ ಚಿತ್ರ ಸಮಾಜದಿಂದ ಅಕ್ಟೋಬರ್ ತಿಂಗಳ ಚಿತ್ರವಾಗಿ ಸತ್ಯಜಿತ್ ರೇ ಅವರ ರಬೀಂದ್ರನಾಥ್ ಠಾಗೋರ್ ಅವರ ಕಾದಂಬರಿ ಆಧಾರಿತ ಬಂಗಾಳಿ ಚಿತ್ರ ‘ಘರೇ ಬೈರೇ’ ಪ್ರದರ್ಶನ. ಸಮಯ: ಸಂಜೆ 5:15ಕ್ಕೆ. ಸ್ಥಳ: ಎಂಜಿಎಂ ಕಾಲೇಜಿನ ಆಡಿಯೋ ವಿಜ್ಯುವೆಲ್ ಹಾಲ್, ಉಡುಪಿ.
ಧೋಲ್ ಬಾಜೆ: ರೋಟರ್ಯಾಕ್ಟ್ ಕ್ಲಬ್ ಮಣಿಪಾಲ ಹಾಗೂ ರೋಟರ್ಯಾಕ್ಟ್ ಕ್ಲಬ್ ಮಣಿಪಾಲ ವಿವಿ ಇವುಗಳ ವತಿಯಿಂದ ‘ಧೋಲ್‌ಬಾಜೆ’ ಕಾರ್ಯಕ್ರಮ. ಸಮಯ: ಸಂಜೆ: 7:30ರಿಂದ. ಸ್ಥಳ: ಕೆಎಂಸಿ ಗ್ರೀನ್ಸ್, ಮಣಿಪಾಲ.
ರಜತ ವೈಭವ: ಜೆಸಿಐ ಉಡುಪಿ ನಗರದ ವತಿಯಿಂದ ರಜತ ವೈಭವದ ಉದ್ಘಾಟನೆ. ಸಮಯ: ಸಂಜೆ 6ಕ್ಕೆ. ಸ್ಥಳ: ಯು.ಎಸ್. ನಾಯಕ್ ಎಸಿ ಹಾಲ್, ಚಿಟ್ಪಾಡಿ, ಉಡುಪಿ. ವಾರ್ಷಿಕೋತ್ಸವ: ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭ. ಅತಿಥಿಗಳು- ಸಚಿವ ಪ್ರಮೋದ್ ಮಧ್ವರಾಜ್, ಜಿಪಂ ಅಧ್ಯಕ್ಷ ದಿನಕರ ಬಾಬು. ಸಮಯ: ಅಪರಾಹ್ನ 3ಕ್ಕೆ, ಸ್ಥಳ:ದೈವಜ್ಞ ಮಂದಿರ, ವಳಕಾಡು ಉಡುಪಿ. ಚಿಟ್ಟಾಣಿ ಸಪ್ತಾಹ: ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಸಹಯೋಗದಲ್ಲಿ ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಆಯೋಜಿಸಿರುವ 9ನೆ ವರ್ಷದ ಚಿಟ್ಟಾಣಿ ಯಕ್ಷಗಾನ ಸಪ್ತಾಹದಲ್ಲಿ ಯಕ್ಷಗಾನ ‘ಚೂಡಾಮಣಿ-ರಾವಣವಧೆ’. ಸಮಯ: ಸಂಜೆ 6:30ರಿಂದ. ಸ್ಥಳ: ಶ್ರೀಕೃಷ್ಣ ಮಠದ ರಾಜಾಂಗಣ, ಉಡುಪಿ.
 ಪೇಜಾವರ ಶ್ರೀಗಳ ಪರ್ಯಾಯದಲ್ಲಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 5ಕ್ಕೆ ಚಂದ್ರಶಾಲೆ ಪುರಾಣ ಉಡುಪಿಯ ವಿದ್ವಾನ್ ಬ್ರಹ್ಮಣ್ಯತೀರ್ಥಾಚಾರ್ಯರಿಂದ ಪ್ರವಚನ, 5:45ಕ್ಕೆ ರಾಜಾಂಗಣದಲ್ಲಿ ಧಾರ್ಮಿಕ ಉಪನ್ಯಾಸ ವಿದ್ವಾನ್ ಗುರುರಾಜ ಆಚಾರ್ಯ ಗುಡಿ ಇವರಿಂದ. ಬಳಿಕ ಪೇಜಾವರ ಶ್ರೀಗಳಿಂದ ಅನುಗ್ರಹ ಸಂದೇಶ. ಸಂಜೆ 7ರಿಂದ ರಾಜಾಂಗಣದಲ್ಲಿ ಚಿಟ್ಟಾಣಿ ಯಕ್ಷಗಾನ ಸಪ್ತಾಹ.
ಉದ್ಘಾಟನೆ: ಕುಂದಾಪುರದ ನೂತನ ಅಗ್ನಿ ಟಿವಿ ಉದ್ಘಾಟನೆ ಬಾಳೆಕುದ್ರು ಮಠದ ಶ್ರೀನೃಸಿಂಹಾಶ್ರಮ ಮಹಾಸ್ವಾಮೀಜಿಯವರಿಂದ. ಸಮಯ: ಸಂಜೆ 6ಕ್ಕೆ. ಸ್ಥಳ: ಗಾಂಧಿ ಮೈದಾನ ಕುಂದಾಪುರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X