Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್,...

ನಿಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್, ಟ್ಯಾಬ್ ಎಷ್ಟು ವಿಷಾನಿಲಗಳನ್ನು ಹೊರಸೂಸುತ್ತಿವೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Oct 2016 12:21 PM IST
share
ನಿಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್, ಟ್ಯಾಬ್ ಎಷ್ಟು ವಿಷಾನಿಲಗಳನ್ನು ಹೊರಸೂಸುತ್ತಿವೆ ಗೊತ್ತೇ ?

ವಾಷಿಂಗ್ಟನ್, ಅಕ್ಟೋಬರ್ 22: ಸ್ಮಾರ್ಟ್‌ಫೋನ್, ಟ್ಯಾಬ್ಲೆಟ್ ಉಪಯೋಗಿಸುವವರೇ ಎಚ್ಚರ. ಕಾರ್ಬನ್ ಮೊನೊಕ್ಸೈಡ್ ಸಹಿತ ಇರುವ ನೂರಕ್ಕೂ ಅಧಿಕ ವಿಷಾನಿಲಗಳನ್ನು ಈ ಫೋನ್‌ಗಳಲ್ಲಿರುವ ಲಿಥಿಯಂ ಬ್ಯಾಟರಿಗಳು ಉತ್ಪಾದಿಸುತ್ತಿವೆ ಎಂದು ಸಂಶೋಧಕರು ಸಂಶೋಧಿಸಿದ್ದಾರೆ ಎಂದು ರದಿಯಾಗಿದೆ.

ಈವಿಷಾನಿಲಗಳು ಚರ್ಮಕ್ಕೆ, ಕಣ್ಣುಗಳಿಗೆ, ಉಸಿರಾಟಕ್ಕೆ ಹಾನಿಕರವಾಗಿದೆ ಎಂದು ಅಧ್ಯಯನ ವರದಿ ತಿಳಿಸಿದೆ. ಯುಎಸ್‌ನ ಎಬ್‌ಬಿಸಿ ಡಿಫನ್ಸಿನ ಮತ್ತು ಚೀನದ ಸಿಂಗ್ಹುವ ವಿಶ್ವವಿದ್ಯಾನಿಲಯದ ಸಂಶೋಧಕರು ಇದಕ್ಕೆ ಸಂಬಂಧಿಸಿದ ಅಧ್ಯಯನವನ್ನು ನಡೆಸಿದ್ದಾರೆ.

 ಫೋನ್‌ನ ಹೆಚ್ಚು ಬಿಸಿ, ಹಾಳಾಗುವುದು, ಸೂಕ್ತವಲ್ಲದ ಚಾರ್ಜರ್‌ಗಳ ಬಳಕೆ ಇವುಗಳಿಂದಾಗುವ ಅಪಾಯಗಳ ಕುರಿತು ಬಳಕೆದಾರರಿಗೆ ಗೊತ್ತಿಲ್ಲ ಎಂದು ಸಂಶೋಧಕರು ಬೆಟ್ಟು ಮಾಡಿದ್ದಾರೆ.ಇನ್ನೂರು ಕೋಟಿಯಷ್ಟಿರುವ ಫೋನ್‌ಗಳ ರಿಚಾರ್ಜೆಬಲ್ ಬ್ಯಾಟರಿ ಲಿಥಿಯಂ ಆಗಿದೆ ಎಂದು ಈ ಬ್ಯಾಟರಿಗಳಿಗೆ ಹೆಚ್ಚಿನ ಪ್ರಚಾರವನ್ನು ನೀಡಲಾಗುತ್ತಿದೆ ಎಂದು ಎನ್‌ಬಿಸಿ ಡಿಫೆನ್ಸ್‌ನ ಪ್ರೊಫೆಸರ್ ಜೀಸನ್ ಹೇಳಿದ್ದಾರೆ. ವಿಷಾನಿಲಗಳು ಹೇಗೆ ಹೊರಡುತ್ತಿವೆ ಮತ್ತು ಅದಕ್ಕೆ ಕಾರಣಗಳೇನೆಂದು ಕೂಡಾ ಪ್ರೊಫೆಸರ್ ಮತ್ತು ಸಂಗಡಿಗರು ವಿವರಿಸಿದ್ದಾರೆ.

 ಸಂಪೂರ್ಣ ಚಾರ್ಜು ಆದ ಬ್ಯಾಟರಿ ಪೂರ್ಣಚಾರ್ಜು ಆಗದ ಬ್ಯಾಟರಿಗಿಂತ ಹೆಚ್ಚು ವಿಷಾನಿಲಗಳನ್ನು ಬಿಡುಗಡೆಗೊಳಿಸುತ್ತವೆ ಎಂದು ಇವರು ಹೇಳುತ್ತಾರೆ. ಇದು ಮನುಷ್ಯರ ಏಕಾಗ್ರತೆಗೆ ಹಾನಿಯೊಡ್ಡುತ್ತಿದೆ. ಸೋರಿಕೆ ಆಗುತ್ತದೆಯೆಂದದರೆ ಕಾರು, ವಿಮಾನ, ಮುಂತಾದವುಗಳ ಕಿಟಕಿಬಾಗಿಲು ಬಂದ್ ಮಾಡಿಟ್ಟಿದ್ದರೆ ಸ್ವಲ್ಪಸಮಯದಲ್ಲಿ ಕಾರ್ಬನ್ ಮೊನೋಕ್ಸೈಡ್ ನಿಂದ ಗಂಭೀರ ಸಮಸ್ಯೆಗಳು ತಲೆದೋರಬಹುದೆಂದು ಸಂಶೋಧಕರು ತಿಳಿಸಿದ್ದಾರೆಂದು ವರದಿ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X