Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಹ್ಯಾಕಾಶದಿಂದ ಭಾರತವನ್ನು ನೋಡಿ ಈ ಗಗನ...

ಬಾಹ್ಯಾಕಾಶದಿಂದ ಭಾರತವನ್ನು ನೋಡಿ ಈ ಗಗನ ಯಾತ್ರಿಗೆ ತೀವ್ರ ಆಘಾತವಾಗಿದ್ದು ಏಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ22 Oct 2016 7:49 PM IST
share
ಬಾಹ್ಯಾಕಾಶದಿಂದ ಭಾರತವನ್ನು ನೋಡಿ ಈ ಗಗನ ಯಾತ್ರಿಗೆ ತೀವ್ರ ಆಘಾತವಾಗಿದ್ದು ಏಕೆ ಗೊತ್ತೇ ?

ವಾಶಿಂಗ್ಟನ್, ಅ. 22: ಚೀನಾ ಮತ್ತು ಭಾರತದಲ್ಲಿರುವ ಮಾಲಿನ್ಯದ ಮಟ್ಟ ಆಘಾತಕಾರಿಯಾಗಿದೆ ಎಂದು ಬಾಹ್ಯಾಕಾಶದಲ್ಲಿ ಒಂದು ವರ್ಷ ಕಳೆದಿರುವ ಗಗನಯಾತ್ರಿ ಸ್ಕಾಟ್ ಕೆಲಿ ಹೇಳಿದ್ದಾರೆ.

‘‘ಚೀನಾ ಮತ್ತು ಭಾರತದಂಥ ಸ್ಥಳಗಳಲ್ಲಿ ಬಹುತೇಕ ಎಲ್ಲಾ ಸಮಯದಲ್ಲೂ ಮಾಲಿನ್ಯ ನೆಲೆಸಿದ್ದು, ಅಂಥ ಪ್ರದೇಶಗಳನ್ನು ನೋಡುವುದು ಆಘಾತಕಾರಿಯಾಗಿದೆ’’ ಎಂದು ಶುಕ್ರವಾರ ಶ್ವೇತಭವನದ ಓವಲ್ ಕಚೇರಿಯಲ್ಲಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ಮಾಧ್ಯಮಗಳಿಗೆ ಕಾಣಿಸಿಕೊಂಡ ಕೆಲಿ ಹೇಳಿದರು.

‘‘ಚೀನಾದ ಪೂರ್ವದ ಭಾಗ ಒಂದು ದಿನ ಮಾತ್ರ ಶುಭ್ರವಾಗಿ ಕಾಣುತ್ತಿದ್ದುದನ್ನು ನಾನು ನೋಡಿದೆ. ಅದು 2015ರ ಬೇಸಿಗೆ ಕಾಲದ ಒಂದು ದಿನ. ಆಗ ನಾನು ಬಾಹ್ಯಾಕಾಶದಲ್ಲಿದ್ದೆ. ನಾನು ಬಾಹ್ಯಾಕಾಶದಲ್ಲಿ ಒಂದು ವರ್ಷಕ್ಕೂ ಅಧಿಕ ಸಮಯವನ್ನು ಕಳೆದಿದ್ದೇನೆ. ಇಂಥ ಒಂದು ದೃಶ್ಯವನ್ನು ನಾನು ಬಾಹ್ಯಾಕಾಶದಲ್ಲಿರುವಾಗ ಅದಕ್ಕಿಂತ ಮೊದಲು ಎಂದು ನೋಡಿಲ್ಲ’’ ಎಂದರು.

‘‘ಅದಕ್ಕೆ ಕಾರಣ ನನಗೆ ಮಾರನೆ ದಿನ ಗೊತ್ತಾಯಿತು. ಚೀನಾ ಸರಕಾರ ಅಂದು ತನ್ನ ರಾಷ್ಟ್ರೀಯ ರಜಾ ದಿನದ ಹಿನ್ನೆಲೆಯಲ್ಲಿ, ಹಲವಾರು ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳನ್ನು ಮುಚ್ಚಿತ್ತು ಹಾಗೂ ದೇಶದ ಆ ಭಾಗದಲ್ಲಿ ಕಾರುಗಳ ಓಡಾಟವನ್ನು ನಿಲ್ಲಿಸಿತ್ತು. ಹಾಗಾಗಿ ಅಂದು ಆಕಾಶ ಶುಭ್ರವಾಗಿತ್ತು’’ ಎಂದು ಅಮೆರಿಕದ ಗಗನಯಾನಿ ನುಡಿದರು.

‘‘ಪರಿಸರದ ಮೇಲೆ ಎಷ್ಟೊಂದು ಪ್ರಮಾಣದ ಕೆಟ್ಟ ಪರಿಣಾಮವನ್ನು ನಾವು ಬೀರುತ್ತಿದ್ದೇವೆ ಎನ್ನುವುದು ಇದರಿಂದ ತಿಳಿಯುತ್ತದೆ. ಆದರೆ, ಅದೇ ವೇಳೆ, ಪರಿಸರದ ಮೇಲೆ ಎಷ್ಟು ಬೇಗ ನಾವು ಧನಾತ್ಮಕ ಪ್ರಭಾವವನ್ನೂ ಬೀರಬಹುದು ಎನ್ನುವುದೂ ಇದರಿಂದ ಗೊತ್ತಾಗುತ್ತದೆ. ಬಾಹ್ಯಾಕಾಶದಿಂದ ನೋಡುವಾಗ ವಾತಾವರಣ ಎನ್ನುವುದು ಅತ್ಯಂತ ತೆಳುವಾಗಿ ಹೆದರಿಕೆ ಹುಟ್ಟಿಸುವ ರೀತಿಯಲ್ಲಿರುತ್ತದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X