Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಸೇನೆಗೆ ಸ್ವರ್ಣ ಪದಕದ ಗರಿ

ಭಾರತೀಯ ಸೇನೆಗೆ ಸ್ವರ್ಣ ಪದಕದ ಗರಿ

ಅಂತಾರಾಷ್ಟ್ರೀಯ ಮಟ್ಟದ ಪಹರೆ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ22 Oct 2016 11:51 PM IST
share

ಹೊಸದಿಲ್ಲಿ, ಅ.22: ವಿಶ್ವದಲ್ಲೇ ಅತ್ಯಂತ ಕಠಿಣ, ಪ್ರಯಾಸಕರ ಪಹರೆಕಾರ್ಯ ಎನಿಸಿದ ಕ್ಯಾಂಬ್ರಿಡ್ಜ್ ಪಹರೆಕಾರ್ಯದಲ್ಲಿ ಭಾರತದ ಸೇನೆಯ ಗೂರ್ಖಾ ರೈಫಲ್ಸ್ ಪಡೆ ಸ್ವರ್ಣ ಪದಕ ಗಳಿಸಿದೆ. ಬ್ರಿಟಿಷ್ ಸೇನೆ ನಡೆಸಿದ ಈ ಕಾರ್ಯಕ್ರಮದಲ್ಲಿ 8 ಗೂರ್ಖಾ ರೈಫಲ್ಸ್‌ನ 2ನೆ ಬೆಟಾಲಿಯನ್ ಪ್ರತಿಷ್ಠಿತ ಸ್ವರ್ಣ ಪದಕ ಪಡೆಯಿತು.

  
    


ವೇಲ್ಸ್‌ನಲ್ಲಿರುವ ಬ್ರಿಟಿಷ್ ಸೇನೆಯ ಕಚೇರಿಯು ಈ ಸಾಧನೆಗೆ ಗೂರ್ಖಾ ಪಡೆಯನ್ನು ಅಭಿನಂದಿಸಿದ್ದು ಗೂರ್ಖಾ ಪಡೆಯವರು ಪದಕ ಸ್ವೀಕರಿಸುವ ಸಮಾರಂಭದ ವೀಡಿಯೊವನ್ನು ಟ್ವೀಟ್ ಮಾಡಿದೆ. ವೇಲ್ಸ್‌ನಲ್ಲಿರುವ ಒರಟಾದ ಕ್ಯಾಂಬ್ರಿಯನ್ ಪರ್ವತದ ಮೇಲೆ ನಡೆಸಲಾಗುವ ಅಂತಾರಾಷ್ಟ್ರೀಯ ಮಟ್ಟದ ಈ ಗಸ್ತುಕಾರ್ಯ, ಇಂದಿನ ದಿನಗಳಲ್ಲಿ ಯೋಧರಿಗೆ ಎದುರಾಗುವ ಅತ್ಯಂತ ಕಠಿಣ ಪರೀಕ್ಷೆ ಎನಿಸಿಕೊಂಡಿದೆ. ಇದರಲ್ಲಿ ಭಾಗವಹಿಸುವ ತಂಡಗಳು ತಮ್ಮ ಆಯುಧಗಳ ಪೆಟ್ಟಿಗೆಯನ್ನು ಹೊತ್ತುಕೊಂಡು ತಮಗೆ ವಹಿಸಿಕೊಡುವ ಕಾರ್ಯಗಳನ್ನು ನಿರ್ವಹಿಸಬೇಕು. 48 ಗಂಟೆಗಳ ಅವಧಿಯಲ್ಲಿ ಈ ‘ಟಾಸ್ಕ್’ ಪೂರ್ಣಗೊಳಿಸಬೇಕು. ನೀಡಲಾದ ಟಾಸ್ಕ್‌ಗಳ ನಿರ್ವಹಣೆಯ ಆಧಾರದಲ್ಲಿ ತಂಡಗಳಿಗೆ ಅಂಕಗಳನ್ನು ನೀಡಲಾಗುತ್ತದೆ. ಮಿಲಿಟರಿ ಕೌಶಲ್ಯ, ವಿಮಾನ, ವಾಹನ ಮತ್ತು ಆಯುಧಗಳನ್ನು ಗುರುತು ಹಿಡಿಯವುದು, ನಿಕಟ ಯುದ್ಧ ಕೌಶಲ್ಯ, ಮಾಧ್ಯಮ ನಿರ್ವಹಣೆ, ಯುದ್ದ ಕೈದಿಗಳನ್ನು ನಡೆಸಿಕೊಳ್ಳುವ ರೀತಿ, ರೇಡಿಯೊ ಸಂವಹನ ಮುಂತಾದ ಟಾಸ್ಕ್‌ಗಳ ಆಧಾರದಲ್ಲಿ ಅಂಕಗಳನ್ನು ನೀಡಲಾಗುತ್ತದೆ. ಇದು ಒಂದು ಸ್ಪರ್ಧೆಯಲ್ಲ. 75% ಅಂಕ ಪಡೆದ ತಂಡಗಳಿಗೆ ಸ್ವರ್ಣ ಪದಕ, 65-74% ಅಂಕ ಪಡೆದ ತಂಡಗಳಿಗೆ ರಜತ, 55-64% ಅಂಕ ಪಡೆದ ತಂಡಗಳಿಗೆ ಕಂಚಿನ ಪದಕ ನೀಡಲಾಗುತ್ತದೆ. 55% ಅಂಕ ಪಡೆದ ತಂಡಗಳಿಗೆ ಪ್ರಮಾಣಪತ್ರ ನೀಡಲಾಗುತ್ತದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X