Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಹಾಕಿ ಚಾಂಪಿಯನ್ ಶಿಪ್ ಟ್ರೋಫಿ...

ಏಶ್ಯನ್ ಹಾಕಿ ಚಾಂಪಿಯನ್ ಶಿಪ್ ಟ್ರೋಫಿ :ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ23 Oct 2016 5:44 PM IST
share
ಏಶ್ಯನ್ ಹಾಕಿ ಚಾಂಪಿಯನ್ ಶಿಪ್ ಟ್ರೋಫಿ :ಪಾಕ್ ವಿರುದ್ಧ  ಭಾರತಕ್ಕೆ  ಭರ್ಜರಿ ಜಯ

 ಕ್ವಾಂಟನ್(ಮಲೇಶ್ಯ), ಅ.23: ನಾಲ್ಕನೆ ಏಶ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಇಂದು ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 3-2 ಗೋಲುಗಳ ಭರ್ಜರಿ ಜಯ ಗಳಿಸಿದೆ.
ಕ್ವಾಂಟನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಆರಂಭದಲ್ಲೇ ಮೇಲುಗೈ ಸಾಧಿಸಿತ್ತು. ಪಂದ್ಯದ 23ನೆ ನಿಮಿಷದಲ್ಲಿ ಯುವ ಸ್ಟ್ರೈಕರ್ ಪ್ರದೀಪ್ ಮೊರ್ ಅವರು 22ನೆ ನಿಮಿಷದಲ್ಲಿ ಚೊಚ್ಚಲ ಗೋಲು ಬಾರಿಸಿ ಭಾರತಕ್ಕೆ 1-0 ಮುನ್ನಡೆ ದೊರಕಿಸಿಕೊಟ್ಟರು.
13ನೆ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ 24ರ ಹರೆಯದ ಪ್ರದೀಪ್ ಒಲಿಂಪಿಕ್ಸ್‌ನಲ್ಲಿ ಮೀಸಲು ಆಟಗಾರನಾಗಿದ್ದರು. ಇಂದಿನ ಪಂದ್ಯದಲ್ಲಿ ಪ್ರದೀಪ್ ಗೋಲು ಭಾರತಕ್ಕೆ ಆರಂಭದಲ್ಲೇ ಮುನ್ನಡೆ ದೊರಕಿಸಿಕೊಟ್ಟಿದ್ದರೂ, ಭಾರತದ ಮೇಲುಗೈ ಹೆಚ್ಚು ಹೊತ್ತು ಇರಲಿಲ್ಲ. 31ನೆ ನಿಮಿಷದಲ್ಲಿ ಪಾಕಿಸ್ತಾನ ಮುಹಮ್ಮದ್ ರಿಝ್ವಾನ್ ಸೀನಿಯರ್ ಮತ್ತು 39ನೆ ನಿಮಿಷದಲ್ಲಿ ಮುಹಮ್ಮದ್ ಇರ್ಫಾನ್ ಜೂನಿಯರ್ ಗೋಲು ಕಬಳಿಸಿ ಪಾಕಿಸ್ತಾನಕ್ಕೆ 2-1 ಮುನ್ನಡೆ ಸಾಧಿಸಲು ನೆರವಾದರು.
 ಭಾರತದ ರೂಪಿಂದರ್ ಪಾಲ್ ಸಿಂಗ್ 43ನೆ ನಿಮಿಷದಲ್ಲಿ ಸಿಕ್ಕಿದ ಪೆನಾಲ್ಟಿ ಅವಕಾಶದಲ್ಲಿ ಗೋಲು ಬಾರಿಸಿದರು. ಒಂದು ನಿಮಿಷದ ಬಳಿಕ ರಮಣ್‌ದೀಪ್ ಸಿಂಗ್ (44ನೆ ನಿಮಿಷ) ಗೋಲು ಜಮೆ ಮಾಡಿ ಪಾಕ್‌ಗೆ ತಿರುಗೇಟು ನೀಡಿದರು.

ಭಾರತ 3-2 ಗೋಲುಗಳ ಮುನ್ನಡೆ ಕಾಯ್ದುಕೊಂಡಿತು. ಪಾಕಿಸ್ತಾನಕ್ಕೆ ಮತ್ತೆ ಗೋಲು ಗಳಿಸಲು ಅವಕಾಶ ನೀಡಲಿಲ್ಲ. ಭಾರತ ಆಡಿರುವ ಮೂರು ಪಂದ್ಯಗಳ ಪೈಕಿ ಜಪಾನ್ ವಿರುದ್ಧ ಮೊದಲ ಪಂದ್ಯದಲ್ಲಿ 10-2 ಅಂತರದಲ್ಲಿ ಭರ್ಜರಿ ಜಯ ಗಳಿಸಿತ್ತು. ಶನಿವಾರ ದಕ್ಷಿಣ ಕೊರಿಯಾ ವಿರುದ್ಧ 1-1 ಗೋಲುಗಳ ಅಂತರದಲ್ಲಿ ಡ್ರಾ ಸಾಧಿಸಿತ್ತು. ಇದೀಗ ಆರು ರಾಷ್ಟ್ರಗಳ ಹಾಕಿ ಟೂರ್ನಮೆಂಟ್‌ನಲ್ಲಿ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ.
ಎರಡು ಬಾರಿ ಚಾಂಪಿಯನ್ ಆಗಿರುವ ಪಾಕಿಸ್ತಾನ ಮೊದಲ ಪಂದ್ಯದಲ್ಲಿ ಆತಿಥೇಯ ಮಲೇಶ್ಯ ವಿರುದ್ಧ 2-4 ಅಂತರದಲ್ಲಿ ಸೋಲು ಅನುಭವಿಸಿತ್ತು. ದಕ್ಷಿಣ ಕೊರಿಯಾ ವಿರುದ್ಧ ಎರಡನೆ ಪಂದ್ಯದಲ್ಲಿ 1-0 ಅಂತರದಲ್ಲಿ ಜಯ ಗಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X