Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ...

‘ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ಅಗತ್ಯ’

ವಾರ್ತಾಭಾರತಿವಾರ್ತಾಭಾರತಿ23 Oct 2016 11:33 PM IST
share
‘ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣ ಅಗತ್ಯ’

ವಿಟ್ಲ, ಅ.23: ಲೌಕಿಕ ಶಿಕ್ಷಣದ ಜತೆಗೆ ಆಧ್ಯಾತ್ಮಿಕ ಶಿಕ್ಷಣ ಅಗತ್ಯ. ಆಧುನಿಕ ಬದುಕಿನಲ್ಲಿ ಆಧ್ಯಾತ್ಮಿಕ ಶಿಕ್ಷಣದ ಕೊರತೆಯಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಮದ್ರಸಗಳು ಸುಸಂಸ್ಕೃತ ಪ್ರಜೆಗಳಾಗಿ ರೂಪಿಸುವ ಕೇಂದ್ರವಾಗಿದೆ ಎಂದು ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಹೇಳಿದರು.
ಶನಿವಾರ ಎಸ್‌ಇಡಿಸಿ ಸ್ಪಟಿಕ ಸಂಭ್ರಮದ ಪ್ರಯುಕ್ತ ವಿಟ್ಲ ಟೌನ್ ಮಸೀದಿ ವಠಾರದಲ್ಲಿ ನಡೆದ ವಿಟ್ಲ ರೇಂಜ್ ಕಾನ್ಫರೆನ್ಸ್ ಹಾಗೂ ಎಸ್‌ಬಿಎಸ್ ಬಾಲ ಮುನ್ನಡೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಎಸ್‌ಇಡಿಸಿ ಮದ್ರಸಗಳಿಗೆ ಆರ್ಥಿಕ ನೆರವು ನೀಡಿ, ನಾಡಿಗೆ ಶಿಸ್ತುಬದ್ಧವಾದ ಸಮೂಹವನ್ನು ಸಮರ್ಪಣೆ ಮಾಡಿದೆ. ಭಾರತದ ಸಂವಿಧಾನ ಪ್ರಪಂಚದ ಇತರ ದೇಶಗಳ ಸಂವಿಧಾನಕ್ಕಿಂತ ವೈಶಿಷ್ಟ್ಯತೆ ಪೂರ್ಣವಾಗಿದೆ. ನಮ್ಮ ಮೂಲಭೂತ ಹಕ್ಕುಗಳನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದರು.
ಜಿಪಂ ಸದಸ್ಯ ಎಂ.ಎಸ್ ಮುಹಮ್ಮದ್ ಮಾತನಾಡಿದರು. ಬಂಟ್ವಾಳ ತಾಲ್ಲೂಕು ಎಸ್‌ಜೆಯು ಪ್ರ.ಕಾರ್ಯದರ್ಶಿ ಜಿ.ಎಂ ಅಬೂಬಕರ್ ಸುನ್ನಿ ಪೈಝಿ ದುಆ ನೆರವೇರಿಸಿದರು.
ಬಂಟ್ವಾಳ ತಾಲೂಕು ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಶೈಖುನಾ ಮಹಮೂದುಲ್ ಪೈಝಿ ವಾಲೆಮುಂಡೋವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸೈಯದ್ ಮುಹಮ್ಮದ್ ಹಬೀಬ್ ಪೂಕೋಯ ತಂಙಳ್ ಪೆರುವಾಯಿ ಅಧ್ಯಕ್ಷತೆ ವಹಿಸಿದ್ದರು.
ಮುಹ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಭಾಷಣ ಮಾಡಿದರು. ಉಮರ್ ಸಖಾಫಿ ಕಂಬಳಬೆಟ್ಟು, ಮುಹಮ್ಮದ್ ಅಲಿ ಪೈಝಿ ಬಾಳೆಪುಣಿ, ಇಬ್ರಾಹೀಂ ಪೈಝಿ ಕನ್ಯಾನ, ಅಹ್ಮದ್ ಶರೀಫ್ ಕಾಮಿಲ್ ಸಖಾಫಿ, ಅಬ್ದುಲ್ ಮಜೀದ್ ಮದನಿ, ವಿ.ಎಂ ಅಬೂಬಕರ್ ಸಖಾಫಿ, ಕೆ.ಎಂ ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ, ಅಬ್ದುರ್ರಹ್ಮಾನ್ ಸಅದಿ ಕೋಲ್ಪೆ, ಅಬ್ದುಲ್ ಖಾದರ್ ಪೈಝಿ, ರಶೀದ್ ವಿಟ್ಲ, ವಿಟ್ಲ ಪಪಂ ಸದಸ್ಯ ಅಬ್ದುರ್ರಹ್ಮಾನ್ ನೆಲ್ಲಿಗುಡ್ಡೆ ಉಪಸ್ಥಿತರಿದ್ದರು.
ಮುಅಲ್ಲಿಂ ಮುಲಾಖಾತ್, ಮ್ಯಾನೇಜ್‌ಮೆಂಟ್ ಮೀಟ್, ಬಾಲಮುನ್ನಡೆ ಬಳಿಕ ವಿದ್ಯಾರ್ಥಿಗಳಿಂದ ರ್ಯಾಲಿ ನಡೆಯಿತು. ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ಸ್ವಾಗತಿಸಿದರು. ಅಬ್ದುಲ್ ಸಲೀಂ ಹಾಜಿ ವಂದಿಸಿದರು. ರಿಯಾಝ್ ಬೈರಿಕಟ್ಟೆ, ಹನೀಫ್ ಸಖಾಫಿ ಪೆರುವಾಯಿ, ಅಬ್ದುಲ್ ಸಲಾಂ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X