Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಚಲೋ ಉಡುಪಿ’ಯ ಆಹಾರದ ಆಯ್ಕೆಗೆ...

‘ಚಲೋ ಉಡುಪಿ’ಯ ಆಹಾರದ ಆಯ್ಕೆಗೆ ಸಹಮತವಿಲ್ಲ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ23 Oct 2016 11:53 PM IST
share

ಉಡುಪಿ, ಅ.23: ‘ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು’ ಎಂಬ ಘೋಷಣೆಯೊಂದಿಗೆ ಮಾಡಿರುವ ‘ಚಲೋ ಉಡುಪಿ’ಯಲ್ಲಿ ಭೂಮಿಯ ಹಕ್ಕಿಗೆ ನನ್ನ ಸಹಮತವಿದೆ. ಆದರೆ ‘ಆಹಾರ ನಮ್ಮ ಆಯ್ಕೆ’ ಎಂದು ಹೇಳಿ ಗೋಭಕ್ಷಣೆ ಹಕ್ಕು ಕೇಳಬಾರದು. ಇದಕ್ಕೆ ನನ್ನ ಸಹಮತವಿಲ್ಲ.

ಕುಡಿಯುವುದು ನಮ್ಮ ಹಕ್ಕು ಹೇಳಿ ಮದ್ಯ ಸೇವಿಸುವುದು ಹೇಗೆ ಸರಿಯಲ್ಲವೋ ಹಾಗೆ ಗೋಭಕ್ಷಣೆ ಕೂಡ ಸರಿಯಲ್ಲ ಎಂದು ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಯುವ ಬ್ರಿಗೇಡ್ ವತಿಯಿಂದ ರವಿವಾರ ಸಂಜೆ ರಾಜಾಂಗಣದಲ್ಲಿ ಜರಗಿದ ‘ಕನಕ ನಡೆ’ ಸ್ವಚ್ಛತಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

‘ಚಲೋ ಉಡುಪಿ’ಯಲ್ಲಿ ಅನಗತ್ಯವಾಗಿ ಶ್ರೀಕೃಷ್ಣ ಮಠವನ್ನು ಎಳೆದು ತರಲಾಗಿದೆ. ಇದು ಮಠದ ಮೇಲೆ ಮಾಡಿರುವ ದಾಳಿಯಲ್ಲ. ಇಡೀ ಹಿಂದೂ ಸಮಾಜದ ಮೇಲೆ ಮಾಡಿರುವ ಆಕ್ರಮಣವಾಗಿದೆ. ಇದನ್ನು ಎದುರಿಸಲು ನಾಡಿನ ವಿವಿಧೆಡೆಯಿಂದ ಆಗಮಿಸಿ ನಮಗೆ ಧೈರ್ಯ ತುಂಬಿದ್ದಾರೆ. ಇದು ಕನಕನ ಭಕ್ತಿಯ ನಡೆಯ ಮಾತ್ರವಲ್ಲ ಎಲ್ಲ ಜಾತಿಯವರು ಒಂದುಗೂಡಿ ಸಾಗಿದ ಸಮಾನತೆಯ ನಡೆ ಎಂದು ಅವರು ತಿಳಿಸಿದರು.

ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ‘ಕನಕ ನಡೆ’ಯನ್ನು ಪರೋಕ್ಷವಾಗಿ ಸರ್ಜಿಕಲ್ ದಾಳಿಗೆ ಹೋಲಿಕೆ ಮಾಡಿ ಮಾತನಾಡಿ, ಮೊದಲು ವಿರೋಧಿಗಳು ದಾಳಿ ನಡೆಸಿದರು. ನಂತರ ನಾವು ಚೌಕಟ್ಟನ್ನು ಮೀರದೆ ಪ್ರತಿ ದಾಳಿ ಮಾಡಿದ್ದೇವೆ ಎಂದರು.

ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಬಳ್ಳಾರಿ ಹಿರೆಹಡಗಲಿ ಅಭಿನವ ಹಾಲು ಸಮಾಜ ಸಂಸ್ಥಾನ ಮಠದ ಶ್ರೀಅಭಿನವ ಹಾಲ ಸ್ವಾಮೀಜಿ, ಹಂಪಿ ಮಾತಂಗ ಪವರ್ತ ಆಶ್ರಮದ ಶ್ರೀಪೂರ್ಣಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಯುವ ಬ್ರಿಗೇಡ್ ನಿತ್ಯಾನಂದ ಉಪಸ್ಥಿತರಿದ್ದರು. ವಾಸುದೇವ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X