Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನ್ಯಾಯಾಲಯದಲ್ಲಿ ತಲಾಖ್: ನ್ಯಾಯೋಚಿತವೇ?

ನ್ಯಾಯಾಲಯದಲ್ಲಿ ತಲಾಖ್: ನ್ಯಾಯೋಚಿತವೇ?

ಸಿರಾಜ್, ಮಡಿಕೇರಿಸಿರಾಜ್, ಮಡಿಕೇರಿ23 Oct 2016 11:54 PM IST
share

ಮಾನ್ಯರೆ,

ಈ ದೇಶ ತನ್ನ ಮುಖ್ಯ ಸಮಸ್ಯೆಗಳನ್ನು ಬದಿಗಿಟ್ಟು, ಜನರಲ್ಲಿ ಪ್ರಚೋದನಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿ ದಿಕ್ಕು ತಪ್ಪಿಸುತ್ತಿದೆ. ಒಂದೆಡೆ ಇಡೀ ದೇಶವನ್ನು ಬೃಹತ್ ಕಂಪೆನಿಗಳು, ಅಂಬಾನಿ ಅದಾನಿಗಳು ದೋಚುತ್ತಿರುವಾಗ ನಮ್ಮ ಗಮನ ಅತ್ತ ಹರಿಯಬಾರದು ಎನ್ನುವ ಕಾರಣಕ್ಕಾಗಿಯೇ ಸಮಾನ ನಾಗರಿಕ ಸಂಹಿತೆಯನ್ನು ಮುಂದಿಟ್ಟಿದೆ. ತ್ರಿವಳಿ ತಲಾಖ್‌ನ ಬಗ್ಗೆ ಸರಕಾರ ತೀವ್ರ ಕಾಳಜಿಯನ್ನು ವ್ಯಕ್ತಪಡಿಸುತ್ತಿದೆ. ಸರಿ. ಅದಕ್ಕೆ ಪರ್ಯಾಯ ಸರಕಾರದ ಬಳಿ ಏನಿದೆ? ಸಮಾನ ನಾಗರಿಕ ಸಂಹಿತೆ ಎಂದು ಅದು ಹೇಳುತ್ತಿದೆ. ಇಂದು ನ್ಯಾಯಾಲಯ ವಿಚ್ಛೇದನಗಳನ್ನು ಇತ್ಯರ್ಥಪಡಿಸುವಲ್ಲಿ ಏದುಸಿರು ಬಿಡುತ್ತಿದೆ. ದೇಶದ ನ್ಯಾಯಾಲಯದಲ್ಲಿ ಲಕ್ಷಾಂತರ ಪ್ರಕರಣಗಳು ಇತ್ಯರ್ಥವಾಗದೆ ಕೊಳೆಯುತ್ತಿವೆ. ಪತ್ನಿಯ ಮೇಲೆ ಸೇಡು ತೀರಿಸುವುದಕ್ಕಾಗಿಯೇ ಪತಿ, ಪ್ರಕರಣವನ್ನು ನ್ಯಾಯಾಲಯದಲ್ಲಿ ಉದ್ದಕ್ಕೆ ಎಳೆಯುವ ಉದಾಹರಣೆಗಳಿವೆ. ಮುಂಬೈಯಲ್ಲಿ ಒಂದು ಪ್ರಕರಣ ಸುಮಾರು 9 ವರ್ಷ ಕಳೆದಿದೆಯಾದರೂ ಇಬ್ಬರಿಗೂ ವಿಚ್ಛೇದನ ಸಿಕ್ಕಿಲ್ಲ. ಮಹಿಳೆ ವಿಚ್ಛೇದನಾ ಅಥವಾ ತಲಾಖ್‌ಗಾಗಿ ಅರ್ಜಿ ಸಲ್ಲಿಸಿದ್ದಾಳೆ. ಆದರೆ ಪತಿಯಿಂದ ಆಕ್ಷೇಪ. ಒಟ್ಟಿನಲ್ಲಿ ಇಬ್ಬರೂ ಬೇರೆ ಬೇರೆಯಾಗಿ ಬದುಕುತ್ತಿದ್ದಾರೆ ಆದರೆ ವಿಚ್ಛೇದನವಿಲ್ಲ. ಆಕೆಗೆ ಬೇರೆ ಮದುವೆಯಾಗುವುದಕ್ಕೂ ಸಾಧ್ಯವಿಲ್ಲದಂತಹ ಸ್ಥಿತಿ. ಜೊತೆಗೆ ಮಗು ಯಾರ ಜೊತೆಗೆ ಎನ್ನುವುದು ಇತ್ಯರ್ಥವಾಗದೆ ತಂದೆತಾಯಿಗಳ ಪ್ರೀತಿಯಿಂದ ವಂಚಿತವಾಗಿದೆ. ಸ್ವತಃ ನ್ಯಾಯಾಲಯವೇ ತೀರ್ಪು ನೀಡುತ್ತಾ ‘ವಿಚ್ಛೇದನಕ್ಕೆ ಒಂದು ಕಾಲಬದ್ಧತೆ ಬೇಕು’ ಎಂದು ಹೇಳಿದೆ. ಅಂದರೆ ತಲಾಖ್ ವಿಷಯದಲ್ಲಿ ನಮ್ಮ ನ್ಯಾಯಾಲಯವೂ ಹಲವು ಕಡೆ ಎಡವಿದೆ. ಮುಸ್ಲಿಮರ ತಲಾಖ್ ನ್ಯಾಯಾಲಯದ ಮೂಲಕ ಇತ್ಯರ್ಥ ಮಾಡಬೇಕು ಎಂದು ಹೇಳುವುದಾದರೆ, ‘ಪ್ರಕರಣಗಳನ್ನು ಆದಷ್ಟೂ ನ್ಯಾಯಾಲಯದ ಹೊರಗೆ ಇತ್ಯರ್ಥ ಪಡಿಸಿ’ ಎಂದು ನ್ಯಾಯಾಧೀಶರು ನೀಡುವ ಕರೆಗೆ ಅರ್ಥವೇನಿದೆ? ತಲಾಖ್ ವಿಷಯದಲ್ಲಿ ಭಿನ್ನಮತಗಳಿದ್ದರೆ ಅದನ್ನು ಆಯಾ ಕುಟುಂಬ, ಸಮಾಜ, ಸಮುದಾಯವೇ ಜೊತೆಕೂತು ಇತ್ಯರ್ಥ ಪಡಿಸುವುದು ಎಲ್ಲರಿಗೂ ಒಳಿತಾಗಿದೆ. -ಶಬೀನಾ 

share
ಸಿರಾಜ್, ಮಡಿಕೇರಿ
ಸಿರಾಜ್, ಮಡಿಕೇರಿ
Next Story
X