Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಗುಜರಾತ್ ವಿರುದ್ಧ ಹಳಿ...

ರಣಜಿ ಟ್ರೋಫಿ: ಗುಜರಾತ್ ವಿರುದ್ಧ ಹಳಿ ತಪ್ಪಿದ ರೈಲ್ವೇಸ್

ವಾರ್ತಾಭಾರತಿವಾರ್ತಾಭಾರತಿ23 Oct 2016 11:55 PM IST
share

ಲಾಹ್ಲಿ, ಅ.23: ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಉತ್ತಮ ಫಾರ್ಮ್ ಮುಂದುವರಿಸಿದ ಗುಜರಾತ್ ತಂಡ ರೈಲ್ವೇಸ್ ತಂಡದ ವಿರುದ್ಧ 294 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ರಣಜಿಯ ‘ಎ’ ಗುಂಪಿನ ಪಂದ್ಯದಲ್ಲಿ ನಾಲ್ಕನೆ ಹಾಗೂ ಕೊನೆಯ ದಿನವಾದ ರವಿವಾರ ರೈಲ್ವೇಸ್ ತಂಡ 16.2 ಓವರ್‌ಗಳಲ್ಲಿ 35 ರನ್ ಗಳಿಸುವಷ್ಟರಲ್ಲಿ ಕೊನೆಯ ಆರು ಬ್ಯಾಟ್ಸ್‌ಮನ್‌ಗಳನ್ನು ಕಳೆದುಕೊಂಡಿತು. ರೈಲ್ವೇಸ್ ಗೆಲುವಿಗೆ 501 ರನ್ ಗಳಿಸಬೇಕಾಗಿತ್ತು. ಆದರೆ, ರೈಲ್ವೇಸ್ ಎರಡನೆ ಇನಿಂಗ್ಸ್‌ನಲ್ಲಿ 77.2 ಓವರ್‌ಗಳಲ್ಲಿ ಕೇವಲ 206 ರನ್ ಗಳಿಸಿತು.

  4 ವಿಕೆಟ್ ನಷ್ಟಕ್ಕೆ 171 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ರೈಲ್ವೇಸ್ ಪರ ಮಹೇಶ್ ರಾವತ್(54) ಹಾಗೂ ಎಎನ್ ಘೋಷ್(36) ಐದನೆ ವಿಕೆಟ್ ಜೊತೆಯಾಟದಲ್ಲಿ 85 ರನ್ ಸೇರಿಸಿದರು. ಆದರೆ, ಈ ಇಬ್ಬರು ಔಟಾದ ಬಳಿಕ ರೈಲ್ವೇಸ್ ಹಳಿ ತಪ್ಪಿತು.

ಈಶ್ವರ್ ಚೌಧರಿ(3-29), ರುಶ್ ಕಲಾರಿಯ(3-30) ಹಾಗೂ ಕರಣ್ ಪಟೇಲ್(3-94) ತಮ್ಮಳಗೆ 9 ವಿಕೆಟ್ ಹಂಚಿಕೊಂಡರು. ಈ ಗೆಲುವಿನ ಮೂಲಕ ಗುಜರಾತ್ ತಂಡ ಆರು ಅಂಕವನ್ನು ಗಳಿಸಿತು.

ರಣಜಿ 3ನೆ ಸುತ್ತಿನ ಫಲಿತಾಂಶ

ಮುಂಬೈ: ಜಮ್ಮು-ಕಾಶ್ಮೀರ 334, 111

ಆಂಧ್ರ 255, 194/6

ಆಂಧ್ರಕ್ಕೆ 4 ವಿಕೆಟ್‌ಗಳ ಜಯ

ಥುಂಬ: ವಿದರ್ಭ 416, ಅಸ್ಸಾಂ 227, 73/2, ಪಂದ್ಯ ಡ್ರಾ

ಬಿಲಾಸ್‌ಪುರ: ಬಂಗಾಳ 404, 226, ಪಂಜಾಬ್ 271,244

ಬಂಗಾಳಕ್ಕೆ 115 ರನ್ ಜಯ

ಗುವಾಹಟಿ: ಹರ್ಯಾಣ 178, 289, ಛತ್ತೀಸ್‌ಗಡ 189, 117

ಹರ್ಯಾಣಕ್ಕೆ 161 ರನ್ ಜಯ

ಕಟಕ್: ಗೋವಾ 606/6 ಡಿಕ್ಲೇರ್, ಸರ್ವಿಸಸ್ 279, 188/4, ಪಂದ್ಯ ಡ್ರಾ

ರೋಹ್ಟಕ್: ಗುಜರಾತ್ 187, 437/7 ಡಿಕ್ಲೇರ್, ರೈಲ್ವೇಸ್ 124,206

ಗುಜರಾತ್‌ಗೆ 294 ರನ್ ಜಯ

ಕಲ್ಯಾಣಿ: ತ್ರಿಪುರಾ 549, ಹಿಮಾಚಲ ಪ್ರದೇಶ 311, 348/5, ಪಂದ್ಯ ಡ್ರಾ

ಭುವನೇಶ್ವರ: ಕೇರಳ 517/9 ಡಿಕ್ಲೇರ್, ಹೈದರಾಬಾದ್: 281, 220/3, ಪಂದ್ಯ ಡ್ರಾ

ವಡೋದರ: ಜಾರ್ಖಂಡ್ 209, 277, ರಾಜಸ್ಥಾನ 207, 237

ಜಾರ್ಖಂಡ್‌ಗೆ 42 ರನ್ ಗೆಲುವು

ರಾಯ್‌ಪುರ: ಮಧ್ಯಪ್ರದೇಶ 445, ಮುಂಬೈ 568/7 ಡಿಕ್ಲೇರ್

ಪಂದ್ಯ ಡ್ರಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X