Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮರ್ ಸಿಂಗ್,ಶಿವಪಾಲ್ ಯಾದವಗೆ ಮುಲಾಯಂ...

ಅಮರ್ ಸಿಂಗ್,ಶಿವಪಾಲ್ ಯಾದವಗೆ ಮುಲಾಯಂ ಸಮರ್ಥನೆ

ಕೋಲಾಹಲದಲ್ಲಿಯೇ ಕೊನೆಗೊಂಡ ಎಸ್‌ಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ24 Oct 2016 3:30 PM IST
share
ಅಮರ್ ಸಿಂಗ್,ಶಿವಪಾಲ್ ಯಾದವಗೆ ಮುಲಾಯಂ ಸಮರ್ಥನೆ

 ಲಕ್ನೋ,ಅ.24: ಇಂದಿಲ್ಲಿ ನಡೆದ ಸಮಾಜವಾದಿ ಪಕ್ಷದ ಸಭೆ ಭಾರೀ ಕೋಲಾಹಲ ಗಳಿಗೆ ಸಾಕ್ಷಿಯಾಯಿತಲ್ಲದೆ, ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ ಮತ್ತು ಅವರ ಪುತ್ರ,ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ ಯಾದವ ಅವರ ನಡುಬಿರುಮಾತುಗಳ ವಾಗ್ಯುದ್ಧ ನಡೆಯಿತು. ಈ ವೇಳೆ ಅಮರ ಸಿಂಗ್‌ರನ್ನು ತನ್ನ ‘ಸೋದರ’ ಮತ್ತು ಶಿವಪಾಲ ಯಾದವರನ್ನು ‘ಜನನಾಯಕ ’ ಎಂದು ಬಣ್ಣಿಸುವ ಮೂಲಕ ಮುಲಾಯಂ ಅವರಿಬ್ಬರಿಗೂ ತನ್ನ ಸ್ಪಷ್ಟಬೆಂಬಲವನ್ನು ವ್ಯಕ್ತಪಡಿಸಿದರು. ಆದರೆ,ಅಖಲೇಶ ಪಕ್ಷದಲ್ಲಿ ಮುಂದುವರಿಯುತ್ತಾರೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಪಕ್ಷವು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ ಮತ್ತು ಪಕ್ಷದ ಸದಸ್ಯರು ಪರಸ್ಪರ ಕಚ್ಚಾಡಬಾರದು ಎಂದು ಮುಲಾಯಂ ಹೇಳಿದರಾದರೂ ಅದು ಗಲಾಟೆಯಲ್ಲಿ ಮುಳುಗಿದ್ದ ಸಭೆಯ ಮೇಲೆ ಯಾವುದೇ ಪರಿಣಾಮವನ್ನು ಬೀರಲಿಲ್ಲ. ವೇದಿಕೆಯಲ್ಲಿಯೇ ತೀವ್ರ ಮಾತಿನ ಚಕಮಕಿಗಳು ನಡೆದು ಸಭೆಯು ತರಾತುರಿಯಲ್ಲಿ ಅಂತ್ಯಗೊಂಡಿತು.

ಸಭೆಯಲ್ಲಿ ಮುಲಾಯಂ ಮತ್ತು ಅಖಿಲೇಶ ಪರಸ್ಪರರತ್ತ ಕೂಗಾಡುತ್ತಿದ್ದುದು ಆಡಳಿತ ಪಕ್ಷದಲ್ಲಿನ ಬಿಕ್ಕಟ್ಟು ತೀವ್ರ ಉಲ್ಬಣಗೊಂಡಿದೆ ಎನ್ನುವುದನ್ನು ಸೂಚಿಸುತ್ತಿತ್ತು.

ಅಮರ್ ಮತ್ತು ಶಿವಪಾಲ್ ವಿರುದ್ಧ ಯಾವುದೇ ಮಾತುಗಳನ್ನು ತಾನು ಸಹಿಸುವುದಿಲ್ಲ. ಅಮರ್ ತಾನು ಜೈಲಿಗೆ ಹೋಗುವುದನ್ನು ತಪ್ಪಿಸಿದ್ದರು ಎಂದು ಪಕ್ಷದ ಶಾಸಕರು,ಸಂಸದರು ಮತ್ತು ಸಚಿವರು ಪಾಲ್ಗೊಂಡಿದ್ದ ಸಭೆಯಲ್ಲಿ ಮುಲಾಯಂ ಹೇಳಿದರು.

ಕೆಂಪು ಟೊಪ್ಪಿಗೆ(ಎಸ್‌ಪಿ ಟೊಪ್ಪಿಗೆಯ ಬಣ್ಣ) ಧರಿಸಿದ ಮಾತ್ರಕ್ಕೆ ಎಲ್ಲರೂ ಸಮಾಜ ವಾದಿಗಳಾಗುವುದಿಲ್ಲ ಎಂದರು.

ಅಮರ ಸಿಂಗ್‌ರನ್ನು ನಿಂದಿಸುತ್ತಿರುವುದಕ್ಕಾಗಿ ಅಖಿಲೇಶಗೆ ಎಚ್ಚರಿಕೆ ನೀಡಿದ ಅವರು,ಅಮರ್ ಇಲ್ಲದಿದ್ದರೆ ತಾನಿಂದು ಜೈಲಿನಲ್ಲಿರುತ್ತಿದ್ದೆ. ಅವರು ತನ್ನ ಸೋದರನಿದ್ದಂತೆ ಎಂದು ಹೇಳಿದರು.

ಶಿವಪಾಲ್ ಯಾದವ ಅವರನ್ನು ಜನನಾಯಕ ಎಂದು ಬಣ್ಣಿಸಿದ ಮುಲಾಯಂ,ಅವರು ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ತಾನು ಮರೆಯಲು ಸಾಧ್ಯವಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X