Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂತಹ ದೌರ್ಜನ್ಯವೆಸಗಿದ ಮಕ್ಕಳು ನಮಗೆ...

ಇಂತಹ ದೌರ್ಜನ್ಯವೆಸಗಿದ ಮಕ್ಕಳು ನಮಗೆ ಬೇಡ: ಅಬ್ದುರ್ರಹ್ಮಾನ್

ಮಿಲಾಗ್ರಿಸ್ ಕಾಲೇಜು ಪ್ರಾಂಶುಪಾಲರಿಗೆ ಹಲ್ಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Oct 2016 7:14 PM IST
share
ಇಂತಹ ದೌರ್ಜನ್ಯವೆಸಗಿದ ಮಕ್ಕಳು ನಮಗೆ ಬೇಡ: ಅಬ್ದುರ್ರಹ್ಮಾನ್

ಮಂಗಳೂರು, ಅ.24: ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಿಗೆ ವಿದ್ಯಾರ್ಥಿಯೋರ್ವ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಿಲಾಗ್ರಿಸ್ ಕಾಲೇಜಿನ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಮಿತಿ ಮತ್ತು ಉಪನ್ಯಾಸಕರ ತುರ್ತು ಸಭೆ ಕಾಲೇಜಿನ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಶಿಕ್ಷಕ ರಕ್ಷಕ ಸಮಿತಿಯ ಸದಸ್ಯ ಅಬ್ದುರ್ರಹ್ಮಾನ್, ಇಂತಹ ದೌರ್ಜನ್ಯವನ್ನು ಮಾಡಿದ ಮಕ್ಕಳು ನಮಗೆ ಬೇಡ. ಇಂತಹ ಮಕ್ಕಳು ಸಮಾಜಕ್ಕೆ ಹಾಗೂ ಧರ್ಮಕ್ಕೆ ಕಪ್ಪುಚುಕ್ಕೆ. ಒಂದು ದಿನ ಎಲ್ಲಾ ಪೋಷಕರು ಸೇರಿ ಪ್ರತಿಭಟನೆ ಮಾಡುತ್ತೇವೆ. ಆ ವಿದ್ಯಾರ್ಥಿಗಳಿಗೆ ಸರಿಯಾದ ಉತ್ತರ ನೀಡಬೇಕು ಎಂದು ಹೇಳಿದರು.

ವಕೀಲೆ ಎಲಿಝಬೆತ್ ನೀಲಿಯಾ ಮಾತನಾಡಿ, ಶಿಸ್ತು ಪಾಲನಾ ಸಮಿತಿಯ ರಚನೆಯಾಗಬೇಕು. ನಿಯಮಾವಳಿಗಳನ್ನು ಮಾಡಬೇಕು. ಈ ನಿಯಾವಳಿಗಳನ್ನು ಮುರಿಯುವವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಹೇಳಿದರು.

ಆಡಳಿತ ಮಂಡಳಿಯ ಸದಸ್ಯ ಐವನ್ ಡಿಸೋಜ ಮಾತನಾಡಿ, ಮಕ್ಕಳಿಗೆ ಶಾಲೆಯಲ್ಲಿ ಯಾವುದೇ ತೊಂದರೆ ಉಂಟಾದಲ್ಲಿ ಅವರಿಗೆ ಕಾನೂನಿನ ರಕ್ಷಣೆಯಿದೆ. ಈ ಕಾನೂನು ಕೇವಲ ಮಕ್ಕಳಿಗೆ ಮಾತ್ರವೇ ಅಥವಾ ಶಿಕ್ಷಕರಿಗೂ ಇದೆಯೇ? ಶಿಕ್ಷಕರಿಗೂ ರಕ್ಷಣೆಯಾಗಬೇಕು ಎಂದು ಹೇಳಿದರು.

ಆಲ್ವಿನ್ ಡಿಸೋಜ ಮಾತನಾಡಿ, ಪ್ರಾಂಶುಪಾಲರನ್ನು ಹೊಡೆದದ್ದು ಬಹಳ ಗಂಭೀರವಾದ ವಿಷಯ. ಇದಕ್ಕೆ ಉತ್ತರ ಕೊಡಬೇಕಾದದ್ದು ನೀವು ಹಾಗೂ ನಾವು ಆಗಬೇಕು ಎಂದರು. ರೇಮಂಡ್ ಡಿಕುನ್ಹಾ ಮಾತನಾಡಿ, ವಿದ್ಯಾರ್ಥಿ ಹೊಡೆಯುವ ಮಟ್ಟಕ್ಕೆ ಬೆಳೆಯುವುದಾದರೆ ಅವನ ಹಿಂದೆ ಉಳಿದ ಬೇರೆಯವರ ಬೆಂಬಲ ಇರಬೇಕು. ಇದಕ್ಕೆ ತಕ್ಕ ಶಿಕ್ಷೆ ಕೊಡಿ, ಅದನ್ನು ನಾವು ಬೆಂಬಲಿಸುತ್ತೇವೆ ಎಂದರು.

ಸಭೆಯಲ್ಲಿ ಹಾಜರಿದ್ದ ಎಲ್ಲರೂ ಸೇರಿ ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿದ ಘಟನೆಯನ್ನು ತೀವ್ರವಾಗಿ ಖಂಡಿಸುವ ನಿರ್ಧಾರವನ್ನು ತೆಗೆದುಕೊಂಡರು. ಇಂತಹ ಘಟನೆ ಇನ್ನು ಮುಂದೆ ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಲಾಯಿತು.

ಆಡಳಿತ ಮಂಡಳಿಯ ಸದಸ್ಯ ರೆ.ಫಾ. ಜೆರಾಲ್ಡ್ ಡಿಸೋಜ, ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ರೆ.ಫಾ. ವಲೇರಿಯನ್ ಡಿಸೋಜ, ಐವನ್ ಡಿಸೋಜ, ಸವಿಲ್ ಮಸ್ಕರೇನ್ಹಸ್, ಆಲ್ವಿನ್ ರೊಸಾರಿಯೊ, ಪ್ರೊ. ಮರಿಯಾ ಡಿಕೋಸ್ತಾ, ಪ್ರೊ.ಜೆರಾರ್ಡ್ ಡಿಸೋಜ, ಶಿಕ್ಷಕ ರಕ್ಷಕ ಸಮಿತಿಯ ಸದಸ್ಯರಾದ ರೊನಾಲ್ಡ್ ಪಿಂಟೊ, ಜೋಯ್ಸ್ ದೇವಾಡಿಗ, ಆಲ್ವಿನ್ ಡಿಸೋಜಾ, ರೇಮಂಡ್ ಡಿಕುನ್ಹಾ, ಇಬ್ರಾಹೀಂ, ಆಲಿಸ್ ಡಿಸೋಜ, ಜೋಯ್ಸಾ ಕ್ರಾಸ್ತಾ, ಅಬ್ದುಲ್ ಹಮೀದ್, ವೀಣಾ ಕಾಮತ್, ಪ್ರತಿಭಾ ದೇವಾಡಿಗ, ಆಶಾ, ಎಸ್.ಎಂ. ಹಬೀಬುಲ್ಲಾ ಕೋಯಾ, ಹಲೀಮಾ ಬಾನು ಹಾಗೂ ಮಿಲಾಗ್ರಿಸ್ ಕಾಲೇಜಿನ ಉಪನ್ಯಾಸಕ ವರ್ಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X