Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಫೋಟಕವಿಟ್ಟು ದನವನ್ನು ಹತ್ಯೆಗೈದ...

ಸ್ಫೋಟಕವಿಟ್ಟು ದನವನ್ನು ಹತ್ಯೆಗೈದ ಆರೋಪಿಗಳ ಸೆರೆ

ವಾರ್ತಾಭಾರತಿವಾರ್ತಾಭಾರತಿ24 Oct 2016 7:31 PM IST
share
ಸ್ಫೋಟಕವಿಟ್ಟು ದನವನ್ನು ಹತ್ಯೆಗೈದ ಆರೋಪಿಗಳ ಸೆರೆ

ಬಂಟ್ವಾಳ, ಅ. 24: ಚೆಲ್ಲಂಗಾರು ಗುಡ್ಡ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆಂದು ಸ್ಫೋಟಕವಿಟ್ಟು ದನವೊಂದರ ಸಾವಿಗೆ ಕಾರಣವಾದ ಪ್ರಕರಣದ ಪ್ರಮುಖ ಆರೋಪಿಗಳಿಬ್ಬರನ್ನು ವಿಟ್ಲ ಪೊಲೀಸರು ಮಾಣಿ ಜಂಕ್ಷನ್‌ನಲ್ಲಿ ಸೋಮವಾರ ಬಂಧಿಸಿದ್ದಾರೆ.

ಇರ್ದೆ ದೂಮಡ್ಕ ಪೆಲತ್ತಾಜೆ ನಿವಾಸಿ ಶೀನಪ್ಪ ನಾಯ್ಕ(48), ಹಾಸನ ಹಾಲೂರು ನಿವಾಸಿ ವಿನೋದ್ ಶೆಟ್ಟಿ(30) ಬಂಧಿತ ಆರೋಪಿಗಳಾಗಿದ್ದಾರೆ.

ಇವರು ಕಾಡು ಹಂದಿ ಸೇರಿ ಪ್ರಾಣಿಗಳನ್ನು ಮಾಂಸದ ಆಸೆಯಲ್ಲಿ ಹತ್ಯೆಗೈಯ್ಯಲು ಸ್ಫೋಟಕಗಳನ್ನು ಬಳಸುತ್ತಿದ್ದು ರಾತ್ರಿಯಾಗುತ್ತಿದ್ದಂತೆ ಗುಡ್ಡಗಳಲ್ಲಿ ಸ್ಫೋಟಕವಿಟ್ಟು ಬೆಳಗಾಗುತ್ತಿದ್ದಂತೆ ತೆಗೆದು ಬಿಡುತ್ತಿದ್ದರೆನ್ನಲಾಗಿದೆ.

ಹಸು ಮಾಲಕ ಚೆಲ್ಲಂಗಾರು ರಾಧಾಕೃಷ್ಣ ಮೂಲ್ಯ ನೀಡಿದ ದೂರಿನ ಮೇರೆಗೆ ಕರೋಪಾಡಿ ಗ್ರಾಮದ ಚೆಲ್ಲಂಗಾರು ನಿವಾಸಿ ಗೋವಿಂದ ನಾಯ್ಕನನ್ನು ಬಂಧಿಸಿ ವಿಚಾರಿಸಿದಾಗ ಇರ್ದೆ ದೂಮಡ್ಕ ಪೆಲತ್ತಾಜೆ ನಿವಾಸಿ ಶೀನಪ್ಪ ನಾಯ್ಕ ಸ್ಫೋಟಕ ತಯಾರಿಸಿ ಗುಡ್ಡದಲ್ಲಿ ಇರಿಸುತ್ತಿದ್ದು, ಇದಕ್ಕೆ ಹಾಸನ ಹಾಲೂರು ನಿವಾಸಿ ವಿನೋದ್ ಶೆಟ್ಟಿ ಸಹಕರಿಸಿ, ವಿಜಯ ಜಾನ್ ತನ್ನ ರಿಕ್ಷಾದಲ್ಲಿ ಇವರನ್ನು ಕರೆದು ತರುತ್ತಿದ್ದ ಎಂಬ ಮಾಹಿತಿಯನ್ನು ನೀಡಿದ್ದ.

ಶೀನಪ್ಪನಾಯ್ಕ ಗರ್ನಾಲ್, ಕೇಪು ಪಟಾಕಿಯನ್ನು ಸೇರಿಸಿ ಕಲ್ಲಿನ ನಡುವೆ ಕಟ್ಟಿ ಮಾಂಸದ ತ್ಯಾಜ್ಯದಲ್ಲಿ ಇಟ್ಟು ರಾತ್ರಿ ಸಮಯ ಗುಡ್ಡ ಪ್ರದೇಶದಲ್ಲಿಟ್ಟು ಕಾಡುಹಂದಿಯನ್ನು ಬೇಟೆಯಾಡುತ್ತಿದ್ದ. ಈ ಭಾಗದಲ್ಲಿ ಸುಮಾರು 6 ತಿಂಗಳಲ್ಲಿ 6 ಬಾರಿ ಸ್ಫೋಟಕ ಇಟ್ಟಿದ್ದು 2 ಬಾರಿ ಕಾಡುಹಂದಿ ಹತ್ಯೆಯಾಗಿದೆ. ಇದೇ ಆಸೆಯಲ್ಲಿ ಮತ್ತೆ ಸ್ಫೋಟಕವನ್ನು ಇಟ್ಟಿದ್ದು, ಇದು ಸ್ಫೋಟಗೊಂಡು ದನ ಸಾಯುವಂತಾಗಿದೆ ಎಂದು ವಿಚಾರಣೆಯ ವೇಳೆ ಶೀನಪ್ಪ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್. ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸ್ ಸಹಾಯಕ ಉಪ ನಿರೀಕ್ಷಕ ಕೊರಗಪ್ಪ ನಾಯ್ಕ, ಆನಂದ ಪೂಜಾರಿ, ಸಿಬ್ಬಂದಿಯಾದ ಜಯಕುಮಾರ್, ಬಾಲಕೃಷ್ಣ, ಪ್ರವೀಣ್ ರೈ, ರಮೇಶ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X