Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮವನ್ನು ಅರಿತು ಅನುಸರಿಸುವ...

ಧರ್ಮವನ್ನು ಅರಿತು ಅನುಸರಿಸುವ ಕಾರ್ಯವಾಗಲಿ

ಡಾ.ವೀರೇಂದ್ರ ಹೆಗ್ಗಡೆ ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 49ನೆ ವರ್ಧಂತ್

ವಾರ್ತಾಭಾರತಿವಾರ್ತಾಭಾರತಿ24 Oct 2016 11:48 PM IST
share
ಧರ್ಮವನ್ನು ಅರಿತು ಅನುಸರಿಸುವ ಕಾರ್ಯವಾಗಲಿ

ಬೆಳ್ತಂಗಡಿ, ಅ.24: ಪ್ರತಿಯೊಬ್ಬರೂ ಧರ್ಮವನ್ನು ಅರಿತು ಅನುಸರಿಸುವ ಕಾರ್ಯವನ್ನು ಮಾಡಬೇಕಿದೆ. ಸಧರ್ಮದ ನಂಬಿಕೆಗಳೊಂದಿಗೆ ಮೂಢ ನಂಬಿಕೆಗಳು ಇಂದು ನಮ್ಮ ಸಮಾಜದಲ್ಲಿ ಆವರಿಸಿಕೊಂಡಿದೆ. ಭಯದ ನಡುವೆ ವಾಸಿ ಸುತ್ತಿರುವ ಜನತೆಯನ್ನು ಹೊರ ಬರುವಂತೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 49ನೆ ವರ್ಧಂತ್ಯುತ್ಸವ ಹಾಗೂ ಧರ್ಮಸ್ಥಳಕ್ಕೆ ರಾಷ್ಟ್ರದಲ್ಲಿಯೇ ಸ್ವಚ್ಛ ಧಾರ್ಮಿಕ ನಗರ ಪ್ರಶಸ್ತಿ ಪಡೆದ ಕುರಿತು ಅಭಿನಂದನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ರಾಜ್ಯ ಸರಕಾರದ ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ದೇಶಕ್ಕೆ ಮಾದರಿಯಾದ ರೀತಿಯಲ್ಲಿ ಹಲವು ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಹಳ್ಳಿಗಳಲ್ಲಿಯೂ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಹತ್ವದ ಬದಲಾವಣೆಗಳಿಗೆ ಕಾರಣವಾಗಿದೆ. ಸ್ವಚ್ಛತೆಯ ವಿಚಾರದಲ್ಲಿ ಕ್ಷೇತ್ರದ ಸಾಧನೆಯನ್ನು ದೇಶವೇ ಗುರುತಿಸಿದೆ ಎಂದರು. ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಮಾತನಾಡಿದರು. ಶಾಸಕ ಕೆ.ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಕೌಜಲಗಿಮಠ್, ಹೇಮಾವತಿ ವಿ. ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು. ಇದೇ ಸಂದರ್ಭ ಸಫಾಯಿಗಿರಿ ಪ್ರಶಸ್ತಿ ಪಡೆದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಪಡೆಯಲು ಸಹಕರಿಸಿದ ಗ್ರಾಪಂಗೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಗ್ರಾಪಂ ಅಧ್ಯಕ್ಷ ಚಂದನ್ ಕಾಮತ್ ಪ್ರಶಸ್ತಿ ಸ್ವೀಕರಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೊವರ್ಮ ಸ್ವಾಗತಿಸಿದರು. ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀ ನಾರಾಯಣರಾವ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X