Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅರಬ್ ರೀಡಿಂಗ್ ಚ್ಯಾಲೆಂಜ್: ಏಳು ವರ್ಷದ ಈ...

ಅರಬ್ ರೀಡಿಂಗ್ ಚ್ಯಾಲೆಂಜ್: ಏಳು ವರ್ಷದ ಈ ಪೋರನಿಗೆ ಕೋಟಿ ರೂ. ಬಹುಮಾನ

ವಾರ್ತಾಭಾರತಿವಾರ್ತಾಭಾರತಿ25 Oct 2016 2:29 PM IST
share
ಅರಬ್ ರೀಡಿಂಗ್ ಚ್ಯಾಲೆಂಜ್: ಏಳು ವರ್ಷದ ಈ ಪೋರನಿಗೆ ಕೋಟಿ ರೂ. ಬಹುಮಾನ

ದುಬೈ,ಅ. 25: ಅರಬ್ ಜಗತ್ತಿನಲ್ಲಿ ಪುಸ್ತಕ ಓದುವಿಕೆಯನ್ನು ಪ್ರೋತ್ಸಾಹಿಸುವ ಅಂಗವಾಗಿ ನಡೆದ ಅರಬ್ ರೀಡಿಂಗ್ ಚ್ಯಾಲೆಂಜ್‌ಗೆ ದುಬೈಯಲ್ಲಿಸಮಾರೋಪ ನಡೆದಿದೆ. ಒಂದು ವರ್ಷ ಸುದೀರ್ಘ ಅವಧಿಯಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿದ ರಾಷ್ಟ್ರಗಳ 35 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು. ಇದಕ್ಕೆ ಸಂಬಂಧಿಸಿ ನಡೆದ ಸ್ಪರ್ಧೆಯಲ್ಲಿ ಅಲ್ಜೀರಿದಯ ಏಳು ವಯಸ್ಸಿನ ಮುಹಮ್ಮದ ಫರಾ ಒಂದೂವರೆ ಲಕ್ಷ ಡಾಲರ್(ಸುಮಾರು ಒಂದು ಕೋಟಿ ರೂಪಾಯಿ) ಕ್ಯಾಶ್ ಅವಾರ್ಡ್ ಗೆದ್ದಿದ್ದಾನೆಂದು ವರದಿ ತಿಳಿಸಿದೆ.

ಜಗತ್ತಿನ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಸಮೀಪದ ಅಪೇರಾ ಹೌಸ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನಿ ಹಾಗೂ ದುಬೈ ಆಡಳಿತಾಧಿಕಾರಿ ಶೇಖ್ ಮುಹಮ್ಮದ್ ಬಿನ್ ರಾಶಿದ್ ಅಲ್ ಮಕ್ತೂಂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಫೆಲೆಸ್ತೀನ್‌ನ ತಾಲಾ ಅಲ್ ಅಮಲ್ ಸ್ಕೂಲ್ ಅರಬ್ ರೀಡಿಂಗ್ ಚ್ಯಾಲೆಂಜ್‌ನಲ್ಲಿ ಪ್ರಥಮಸ್ಥಾನ ಗಳಿಸಿದೆ ಅದಕ್ಕೆ ಹತ್ತುಲಕ್ಷ ಯುಎಸ್ ಡಾಲರ್ ಬಹುಮಾನ ನೀಡಲಾಗಿದೆ. ವಿವಿಧ ಹಂತಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಕೊನೆಯ ಸುತ್ತಿಗೆ ಹತ್ತು ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಮೂವರನ್ನು ಪ್ರಶಸ್ತಿ ಸುತ್ತಿಗೆ ಕರೆಯಲಾಗಿತ್ತು. 2015ರಲ್ಲಿ ಶೇಖ್ ಮುಹಮ್ಮದ್ ಅರಬ್ ರೀಡಿಂಗ್ ಚ್ಯಾಲೆಂಜನ್ನು ಘೋಷಿಸಿದ್ದರು. ಆ ಪ್ರಕಾರ ಐದು ಕೋಟಿ ಪುಸ್ತಕಗಳನ್ನು ವಿವಿಧ ದೇಶಗಳ ಶಾಲೆಗಳಿಗೆ ನೀಡಲಾಗಿತ್ತು. ಒಂದುಕೋಟಿ ಹತ್ತುಲಕ್ಷ ದಿರ್‌ಹಮ್ ಕ್ಯಾಶ್ ಈ ಪ್ರಶಸ್ತಿಗಳಿಗಾಗಿ ವ್ಯಯಿಸಲಾಗಿದೆ. 21    ರಾಷ್ಟ್ರಗಳ 30,000 ಶಾಲೆಗಳ 35 ಲಕ್ಷ ಮಕ್ಕಳು ಭಾಗವಹಿಸಿದ್ದಾರೆ. ಪುಸ್ತಕ ಓದುವಿಕೆ ಹೊಸ ಕ್ರಾಂತಿಯನ್ನು ಮಾಡಲು ಈ ಯೋಜನೆಗೆ ಸಾಧ್ಯವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X