Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ರೆಂಚ್ ಫುಟ್ಬಾಲ್ ದಂತಕತೆ ಹೆನ್ರಿ...

ಫ್ರೆಂಚ್ ಫುಟ್ಬಾಲ್ ದಂತಕತೆ ಹೆನ್ರಿ ಭಾರತಕ್ಕೆ ಆಗಮನ

ವಾರ್ತಾಭಾರತಿವಾರ್ತಾಭಾರತಿ25 Oct 2016 11:23 PM IST
share
ಫ್ರೆಂಚ್ ಫುಟ್ಬಾಲ್ ದಂತಕತೆ ಹೆನ್ರಿ ಭಾರತಕ್ಕೆ ಆಗಮನ

ಕೋಲ್ಕತಾ, ಅ.25: ಫ್ರೆಂಚ್ ಫುಟ್ಬಾಲ್ ದಂತಕತೆ, 1998ರ ವಿಶ್ವಕಪ್ ವಿಜೇತ ಫ್ರಾನ್ಸ್ ತಂಡದ ಸದಸ್ಯ ಥಿಯೆರಿ ಹೆನ್ರಿ ಭಾರತದ ಫುಟ್ಬಾಲ್ ರಾಜಧಾನಿ ಕೋಲ್ಕತಾಕ್ಕೆ ಭೇಟಿ ನೀಡಿದ್ದಾರೆ.

 ಅಟ್ಲೆಟಿಕೊ ಡಿ ಕೋಲ್ಕತಾ ಹಾಗೂ ಮುಂಬೈ ಸಿಟಿ ಎಫ್‌ಸಿ ನಡುವಿನ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್) ಪಂದ್ಯವನ್ನು ವೀಕ್ಷಿಸಲಿರುವ 39ರ ಪ್ರಾಯದ ಹೆನ್ರಿ ಭಾರತದ ಫಾರ್ವರ್ಡ್ ಆಟಗಾರ, ಐಎಸ್‌ಎಲ್‌ನಲ್ಲಿ ಗೋವಾವನ್ನು ಪ್ರತಿನಿಧಿಸುತ್ತಿರುವ ರಾಬಿನ್ ಸಿಂಗ್‌ರೊಂದಿಗೆ ಚಾಟ್ ಶೋನಲ್ಲಿ ಭಾಗವಹಿಸಲಿದ್ದಾರೆ.

ಅರ್ಸೆನಲ್ ಕ್ಲಬ್‌ನ ಲೆಜಂಡ್ ಆಟಗಾರ ಹೆನ್ರಿ ದುಬೈ ಮೂಲಕ ಬೆಳಗ್ಗೆ 8:20ಕ್ಕೆ ನಗರಕ್ಕೆ ಆಗಮಿಸಿದರು. ನಗರದ ಸಿಟಿ ಮಾಲ್‌ನಲ್ಲಿರುವ ಸ್ಪೋರ್ಟ್ಸ್ ಬ್ರಾಂಡ್ ಮಳಿಗೆಗೆ ಭೇಟಿ ನೀಡಿದ್ದಾರೆ.

ಫ್ರಾನ್ಸ್‌ನ ಪರ ಅತ್ಯಂತ ಹೆಚ್ಚು 123 ಪಂದ್ಯಗಳನ್ನು ಆಡಿರುವ ಎರಡನೆೆ ಆಟಗಾರನಾಗಿರುವ ಹೆನ್ರಿ ತಂಡದ ಪರ ಗರಿಷ್ಠ ಗೋಲುಗಳನ್ನು (51)ಬಾರಿಸಿದ್ದಾರೆ. 1998ರ ವಿಶ್ವಕಪ್ ಜಯಿಸಿದ ಫ್ರಾನ್ಸ್ ತಂಡದಲ್ಲಿದ್ದ ಹೆನ್ರಿ 2000ರಲ್ಲಿ ಯುರೋಪಿಯನ್ ಚಾಂಪಿಯನ್‌ಶಿಪ್ ಗೆಲ್ಲಲು ನೆರವಾಗಿದ್ದರು.

ಅರ್ಸನೆಲ್ ಕ್ಲಬ್ ಏಳು ಪ್ರಶಸ್ತಿ ಗೆಲ್ಲಲು ನೆರವಾಗಿರುವ ಹೆನ್ರಿ 228 ಗೋಲು ಬಾರಿಸಿ ಸಾರ್ವಕಾಲಿಕ ಶ್ರೇಷ್ಠ ಸ್ಕೋರರ್ ಆಗಿದ್ದಾರೆ. ಬ್ರೆಝಿಲ್ ದಂತಕತೆ ಪೀಲೆ ಕಳೆದ ವರ್ಷ ಕೋಲ್ಕತಾಕ್ಕೆ ಎರಡನೆ ಬಾರಿ ಭೇಟಿ ನೀಡಿದ್ದರು. ಡಿಯಾಗೊ ಮರಡೋನಾ(2008), ಲಿಯೊನೆಲ್ ಮೆಸ್ಸಿ(2011) ಹಾಗೂ ಒಲಿವೆರ್ ಕಾನ್(2008) ಈ ಹಿಂದೆ ಭಾರತಕ್ಕೆ ಭೇಟಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X