Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಣೆ ತುಂಬ ಬೆಳ್ಳಿಬಂಗಾರ, 14 ಮನೆಗಳ...

ಕೋಣೆ ತುಂಬ ಬೆಳ್ಳಿಬಂಗಾರ, 14 ಮನೆಗಳ ಒಡೆಯ ಆಂಧ್ರಪ್ರದೇಶದ ಈ ಅಧಿಕಾರಿ!

ವಾರ್ತಾಭಾರತಿವಾರ್ತಾಭಾರತಿ25 Oct 2016 11:37 PM IST
share

ಹೈದರಾಬಾದ್,ಅ.25: ಕನಿಷ್ಠ 14 ಮನೆಗಳ ಒಡೆತನದ ದಾಖಲೆಗಳು, 60ಕೆ.ಜಿ. ತೂಕದ ಬೆಳ್ಳಿಯ ವಸ್ತುಗಳಿಂದ ತುಂಬಿದ್ದ ಕೋಣೆ, ಒಂದು ಕೆ.ಜಿ. ಚಿನ್ನಾಭರಣಗಳು ಮತ್ತು 20 ಲಕ್ಷ ರೂ. ನೋಟಿನ ಕಟ್ಟುಗಳು... ಇವು ಆಂಧ್ರಪ್ರದೇಶದ ಗುಂಟೂರಿನ ರಸ್ತೆ ಸಾರಿಗೆ ಪ್ರಾಧಿಕಾರ(ಆರ್‌ಟಿಎ)ದ ಅಧಿಕಾರಿಯ ನಿವಾಸದ ಮೇಲೆ ಸೋಮವಾರ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಬಿ)ವು ವಶಪಡಿಸಿಕೊಂಡಿರುವ ಸಂಪತ್ತು. ತನ್ನ 34 ವರ್ಷಗಳ ಸೇವೆಯಲ್ಲಿ ಇಷ್ಟೆಲ್ಲ ಸಂಪತ್ತುಗಳನ್ನು ಗುಡ್ಡೆ ಹಾಕಿರುವ ಈ ಅಧಿಕಾರಿಯ ಮನೆಗಳ ಪೈಕಿ ಒಂದರ ಮೇಲೆ ಮಾತ್ರ ನಡೆದ ದಾಳಿ ಇಷ್ಟೊಂದು ಅಕ್ರಮ ಸಂಪತ್ತನ್ನು ಬಹಿರಂಗಗೊಳಿಸಿದೆ. ಇದು ಕೇವಲ ಸ್ಯಾಂಪಲ್ ಮಾತ್ರ, ಅವರ ಬಳಿ ಇನ್ನೂ ಬಹಳಷ್ಟು ಅಕ್ರಮ ಸಂಪತ್ತು ಇರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

1981ರಲ್ಲಿ ಮೋಟಾರು ವಾಹನಗಳ ನಿರೀಕ್ಷಕರಾಗಿ ವೃತ್ತಿಜೀವನ ಆರಂಭಿಸಿದ್ದ ಪೂರ್ಣಚಂದ್ರ ರಾವ್(55) ಗುಂಟೂರು, ಒಂಗೋಲ್ ಮತ್ತು ನೆಲ್ಲೂರು ಆರ್‌ಟಿಎ ಕಚೇರಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ಅವರ ಆಸ್ತಿಯನ್ನು ನೋಡಿದರೆ ಈ ಎಲ್ಲ ವರ್ಷಗಳಲ್ಲಿ ಸರಕಾರಿ ಸೇವೆಗಿಂತ ಆಸ್ತಿ ಗಳಿಕೆ ‘ಕರ್ತವ್ಯ’ವನ್ನು ಹೆಚ್ಚಿನ ನಿಷ್ಠೆಯಿಂದ ಮಾಡಿರುವಂತಿದೆ.
ವಿನುಕೊಂಡದಲ್ಲಿ ಏಳು ಅಪಾರ್ಟ್‌ಮೆಂಟ್‌ಗಳು ಮತ್ತು ಎರಡು ಮನೆಗಳು, ಗುಂಟೂರಿನಲ್ಲಿ ಒಂದು ಮನೆ, ಹೈದರಾಬಾದ್ ಮತ್ತು ವಿಜಯವಾಡಾಗಳಲ್ಲಿ ತಲಾ ಎರಡು ಫ್ಲಾಟ್‌ಗಳು ಮತ್ತು ವಿನುಕೊಂಡದಲ್ಲಿ ಬೇಳೆಕಾಳುಗಳನ್ನು ಸಂಸ್ಕರಿಸುವ ಒಂದು ಮಿಲ್ ರಾವ್ ಆಸ್ತಿಗಳಲ್ಲಿ ಸೇರಿವೆ.
ಇವುಗಳ ವೌಲ್ಯ ಮೂರು ಕೋ.ರೂ. ಎಂದು ರಾವ್ ಹೇಳಿಕೊಂಡಿದ್ದಾರೆ. ಆದರೆ ಎಸಿಬಿ ಅಧಿಕಾರಿಗಳ ಅಂದಾಜಿನಂತೆ ಇವುಗಳ ಮಾರುಕಟ್ಟೆ ವೌಲ್ಯ 25ಕೋ. ರೂ.ಗೂ ಅಧಿಕ.
ರಾವ್ ವಿರುದ್ಧ ಭ್ರಷ್ಟಾಚಾರದ ದೂರೊಂದು ದಾಖಲಾದ ಬಳಿಕ ಎಸಿಬಿ ಅಧಿಕಾರಿಗಳು ಅವರ ಮೇಲೆ ಕಣ್ಣಿಟ್ಟಿದ್ದರು.
ಗುಂಟೂರು ಜಿಲ್ಲೆಯ ವಿನುಕೊಂಡದವರಾಗಿರುವ ರಾವ್ ಕುಟುಂಬದೊಂದಿಗೆ ಕೋಥಾಪೇಟ್‌ನಲ್ಲಿ ವಾಸವಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X