Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿತ್ರ ನಿರ್ಮಾಪಕರಿಂದ ಸೇನಾ ಕಲ್ಯಾಣ...

ಚಿತ್ರ ನಿರ್ಮಾಪಕರಿಂದ ಸೇನಾ ಕಲ್ಯಾಣ ನಿಧಿಗೆ 5 ಕೋ.ರೂ. ಕೊಡುಗೆಯನ್ನು ವಿರೋಧಿಸಿದ್ದೆ: ಫಡ್ನವೀಸ್

ವಾರ್ತಾಭಾರತಿವಾರ್ತಾಭಾರತಿ25 Oct 2016 11:38 PM IST
share

ಮುಂಬೈ,ಅ.25: ‘ಎ ದಿಲ್ ಹೈ ಮುಷ್ಕಿಲ್ ’ ಚಿತ್ರದ ನಿರ್ಮಾಪಕರು ಮತ್ತು ಎಂಎನ್‌ಎಸ್ ವರಿಷ್ಠ ರಾಜ್ ಠಾಕ್ರೆ ಅವರ ನಡುವೆ ಒಪ್ಪಂದವೊಂದನ್ನು ಕುದುರಿಸುವಲ್ಲಿ ಮಧ್ಯವರ್ತಿಯಾಗಿದ್ದಕ್ಕೆ ವ್ಯಾಪಕ ಟೀಕೆಗೊಳಗಾಗಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಚಿತ್ರ ನಿರ್ಮಾಪಕರಿಂದ ಸೇನಾ ಕಲ್ಯಾಣ ನಿಧಿಗೆ ಐದು ಕೋ.ರೂ.ವಂತಿಗೆಯ ಕೊಡುಗೆಯನ್ನು ತಾನು ವಿರೋಧಿಸಿದ್ದೆ ಎಂದು ಪ್ರತಿಪಾದಿಸಿದ್ದಾರೆ.

ಮಾತುಕತೆ ವೇಳೆ ಠಾಕ್ರೆಯವರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಇತರ ಎರಡು ಬೇಡಿಕೆಗಳಿಗೆ ಯಾವುದೇ ಆಕ್ಷೇಪವಿರಲಿಲ್ಲ. ಐದು ಕೋ.ರೂ.ವಿಷಯ ಪ್ರಸ್ತಾಪವಾದಾಗ ತಾನು ಮಧ್ಯಪ್ರವೇಶಿಸಿ ಇದಕ್ಕೆ ಒಪ್ಪಿಕೊಳ್ಳುವ ಅಗತ್ಯವಿಲ್ಲ ಎಂದು ಚಿತ್ರ ನಿರ್ಮಾಪಕರ ಗಿಲ್ಡ್‌ಗೆ ಸ್ಪಷ್ಟಪಡಿಸಿದ್ದೆ. ಅಲ್ಲದೇ ವಂತಿಗೆ ಸ್ವಯಂಇಚ್ಛೆಯಿಂದ ಬರಬೇಕು ಎಂದೂ ಹೇಳಿದ್ದೆ. ಆದರೆ ಬೇಡಿಕೆಯನ್ನು ಒಪ್ಪಿಕೊಳ್ಳುವ ನಿರ್ಧಾರ ಚಿತ್ರನಿರ್ಮಾಪಕರದಾಗಿತ್ತು ಎಂದು ಸುದ್ದಿಗಾರರೊಡನೆ ಮಾತನಾಡಿದ ಫಡ್ನವೀಸ್ ಹೇಳಿದರು.
 ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗುವ ಗಿಲ್ಡ್ ನಿರ್ಧಾರ ಒಳ್ಳೆಯದು, ಆದರೆ ಅದು ಕಡ್ಡಾಯವಲ್ಲ ಎಂದು ತಾನು ಸ್ಪಷ್ಟಪಡಿಸಿದ್ದೆ. ಆದರೂ ವಂತಿಗೆ ಕೊಡಲು ನಿರ್ಧರಿಸಿದರೆ ಸೂಕ್ತ ಕಂಡ ಮೊತ್ತವನ್ನು ನೀಡಬಹುದು ಎಂದೂ ತಾನು ಸೂಚಿಸಿದ್ದೆ. ಎಂಎನ್‌ಎಸ್ ಐದು ಕೋ.ರೂ.ವಿಷಯವನ್ನು ಪ್ರಸ್ತಾಪಿಸಿತ್ತು, ಆದರೆ ಅದನ್ನು ಸಭೆಯಲ್ಲಿ ಒಪ್ಪಿಕೊಳ್ಳಲಾಗಿರಲಿಲ್ಲ ಎಂದರು.
ಒಪ್ಪಂದದ ‘ದಲ್ಲಾಳಿ’ಯಾಗಿದ್ದ ಆರೋಪದ ಬಗ್ಗೆ ಪ್ರಶ್ನೆಗೆ,ಚಿತ್ರ ಬಿಡುಗಡೆ ಸಂದರ್ಭ ಚಿತ್ರಮಂದಿರಗಳ ಹೊರಗೆ ಸಾವಿರಾರು ಪೊಲೀಸರನ್ನು ನಿಯೋಜಿಸುವುದು ಇನ್ನೊಂದು ಆಯ್ಕೆಯಾಗಿತ್ತು. ಆದರೆ ಹಾಗೆ ಮಾಡಿದರೆ ಪೊಲೀಸರ ದೀಪಾವಳಿ ಸಂಭ್ರಮವನ್ನು ಹಾಳು ಮಾಡಿದ ಆರೋಪ ಎದುರಿಸಬೇಕಿತ್ತು. ವಿವಾದಗಳನ್ನು ಮಾತುಕತೆಗಳ ಮೂಲಕವೇ ಬಗೆಹರಿಸಬೇಕು ಮತ್ತು ನಮ್ಮದು ಪ್ರಜಾಸತ್ತಾತ್ಮಕ ಸರಕಾರವಾಗಿದೆ ಎಂದು ಅವರು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X