Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೆಡ್ಡಿ ಪುತ್ರಿಯ ಅದ್ದೂರಿ ವಿವಾಹದ ಬಗ್ಗೆ...

ರೆಡ್ಡಿ ಪುತ್ರಿಯ ಅದ್ದೂರಿ ವಿವಾಹದ ಬಗ್ಗೆ ಏನು ಹೇಳುತ್ತಾರೆ ಸಚಿವ ರಮೇಶ್ ಕುಮಾರ್?

ವಾರ್ತಾಭಾರತಿವಾರ್ತಾಭಾರತಿ26 Oct 2016 9:24 AM IST
share
ರೆಡ್ಡಿ ಪುತ್ರಿಯ ಅದ್ದೂರಿ ವಿವಾಹದ ಬಗ್ಗೆ ಏನು ಹೇಳುತ್ತಾರೆ ಸಚಿವ ರಮೇಶ್ ಕುಮಾರ್?

ಬೆಂಗಳೂರು, ಅ.26: ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಿಣಿ ವಿವಾಹದ ಆಮಂತ್ರಣವೇ, ಈ ವಿವಾಹಕ್ಕೆ ಎಷ್ಟು ಖರ್ಚಾಗಬಹುದು ಎಂಬ ಸುಳಿವು ನೀಡುವಂಥದ್ದು. ಇದು ರಾಜ್ಯದಲ್ಲಿ ಮತ್ತೆ ಆಡಂಬರದ ವಿವಾಹ ನಿಷೇಧಿಸುವ ಬಗ್ಗೆ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ. ಇಂಥ ಅದ್ದೂರಿ ವಿವಾಹಗಳನ್ನು ನಿಷೇಧಿಸುವ ಕಾನೂನು ಜಾರಿಗೆ ತರುವ ಅಗತ್ಯವನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಪ್ರತಿಪಾದಿಸಿದ್ದಾರೆ.
"ವಿವಾಹ ವೆಚ್ಚಕ್ಕೆ ಮಿತಿ ವಿಧಿಸುವ ಸಂಬಂಧ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು. ಶಾಸಕನಾಗಿ ನಾನು ಇಂಥ ವೆಚ್ಚ ನಿರ್ಬಂಧಿಸುವ ಬಗ್ಗೆ ಖಾಸಗಿ ಮಸೂದೆ ಮಂಡಿಸುವ ಪ್ರಯತ್ನ ನಡೆಸಿದ್ದೆ. ಆದರೆ ಇದು ಮುಂದುವರಿಯಲಿಲ್ಲ. ಆದರೆ ಇದೀಗ ಸಂಪುಟ ಸದಸ್ಯನಾಗಿ ಅದೇ ಪ್ರಸ್ತಾಪ ಮುಂದಿಡುತ್ತೇನೆ" ಎಂದು ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.
ಇಂಥ ಅದ್ದೂರಿ ವಿವಾಹಕ್ಕೆ ಕಡಿವಾಣ ಹಾಕುವ ಸಲುವಾಗಿ ವಿಶೇಷ ತೆರಿಗೆ ವಿಧಿಸುವ ಬಗ್ಗೆ ಕುಮಾರ್, 2015ರ ನವೆಂಬರ್‌ನಲ್ಲಿ ಖಾಸಗಿ ಮಸೂದೆ ಮಂಡಿಸುವ ಪ್ರಯತ್ನ ಮಾಡಿದ್ದರು. ಈ ವಿಚಾರ ಇನ್ನೂ ಚರ್ಚೆಗೆ ಬರಬೇಕಿದೆ. ಸಿದ್ದರಾಮಯ್ಯ ಸರ್ಕಾರ 2014ರಲ್ಲೇ ಇಂಥ ಮಸೂದೆ ಮಂಡಿಸಲು ಮುಂದಾಗಿತ್ತು. ಆದರೆ ಸಮಾಜದಲ್ಲಿ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ನನೆಗುದಿಗೆ ಬಿದ್ದಿತ್ತು.
"ನಾನು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ 1977ರಲ್ಲಿ ಸರಳ ವಿವಾಹವಾಗಿದ್ದೆ. ಆಡಂಬರದ ಪ್ರದರ್ಶನಕ್ಕೆ ವಿವಾಹವನ್ನು ವೇದಿಕೆಯಾಗಿ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಅವಮಾನಿಸುವಂತಾಗಬಾರದು" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X