Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ...

ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಸೇಡಿಗೆ ಜಾಟರ ಕರೆ

ಹರ್ಯಾಣದಲ್ಲಿ ಸಮುದಾಯದ ಮೇಲೆ ನಡೆದ ‘ದೌರ್ಜನ್ಯ’ಕ್ಕೆ ಪಾಠ ಕಲಿಸಲು ಹಣ

ವಾರ್ತಾಭಾರತಿವಾರ್ತಾಭಾರತಿ26 Oct 2016 11:49 AM IST
share
ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಸೇಡಿಗೆ ಜಾಟರ ಕರೆ

ಹೊಸದಿಲ್ಲಿ, ಅ.26: ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿಂದೀಗಲೇ ತಯಾರಿ ನಡೆಸುತ್ತಿರುವ ನಡುವೆಯೇ ಬಿಜೆಪಿಗೆ ದೊಡ್ಡ ಆಘಾತ ನೀಡುವ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಉತ್ತರ ಪ್ರದೇಶ ಹಾಗೂ ಹರ್ಯಾಣಾದ ಜಾಟರು ಬಿಜೆಪಿಯ ಸೋಲಿಗೆ ಕರೆ ನೀಡಿದ್ದಾರಲ್ಲದೆ ಬಿಜೆಪಿಯ ವಿರುದ್ಧ ಪ್ರಚಾರ ನಡೆಸಲೂ ಆರಂಭಿಸಿದ್ದಾರೆ.

ಫೆಬ್ರವರಿ ತಿಂಗಳಲ್ಲಿ ಹರ್ಯಾಣದಲ್ಲಿ ನಡೆದ ಜಾಟರ ಮೀಸಲಾತಿ ಚಳವಳಿ ಹೋರಾಟಗಾರರ ವಿರುದ್ಧ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರಕಾರ ನಡೆಸಿದ ದೌರ್ಜನ್ಯದ ಬಿಸಿ ಇನ್ನೂ ಆರಿಲ್ಲ. ಈ ಹೋರಾಟದಲ್ಲಿ ಹಲವಾರು ಪ್ರತಿಭಟನಾಕಾರರು ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದರೆ, ಹಲವರ ವಿರುದ್ಧ ಪೊಲೀಸ್ ಕೇಸುಗಳು ದಾಖಲಾಗಿವೆ.
ಹರ್ಯಾಣದಲ್ಲಿ ತಮ್ಮ ಸಮುದಾಯದ ಮಂದಿಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಉತ್ತರ ಪ್ರದೇಶದ ಜಾಟರು ಬಿಜೆಪಿ ವಿರುದ್ಧ ಹೋರಾಡಲಿದ್ದಾರೆ. ರಾಜ್ಯದ ಪಶ್ಚಿಮದ 19 ಜಿಲ್ಲೆಗಳಲ್ಲಿ ಜಾಟರ ಜನಸಂಖ್ಯೆ ಸಾಕಷ್ಟಿದ್ದು, ಸುಮಾರು 90 ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳ ಮೇಲೆ ಜಾಟರು ಪ್ರಭಾವ ಬೀರಲು ಶಕ್ತರಾಗಲಿದ್ದಾರೆನ್ನಲಾಗಿದೆ
ಹರ್ಯಾಣದ ಜಾಟರ ಹಲವು ಸಂಬಂಧಿಗಳು ಉತ್ತರ ಪ್ರದೇಶದಲ್ಲಿರುವುದರಿಂದ ಸಹಜವಾಗಿ ಹರ್ಯಾಣದಲ್ಲಿ ತಮ್ಮ ಸಮುದಾಯದವರ ವಿರುದ್ಧ ನಡೆದ ದೌರ್ಜನ್ಯ ಅವರಿಗೆ ಸಿಟ್ಟು ಬರಿಸಿದ್ದು ಈಗಾಗಲೇ ‘ನರೇಂದ್ರ ಮೋದಿ ಜಾಟ್ ವಿರೋಧಿ’ ನರೇಂದ್ರ ಮೋದಿ ಕಿಸಾನ್ ವಿರೋಧಿ’ ಮುಂತಾದ ಘೋಷಣೆಗಳು ಚಾಲ್ತಿಯಲ್ಲಿವೆ ಹಾಗೂ ವಾಟ್ಸ್‌ಆ್ಯಪ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಹರ್ಯಾಣದಲ್ಲಿ ಪೊಲೀಸ್ ಗುಂಡಿಗೆ ಬಲಿಯಾದ ಜಾಟರ ಕುಟುಂಬಗಳು ತಮ್ಮ ಬವಣೆಯನ್ನು ಉತ್ತರ ಪ್ರದೇಶದ ಜಾಟರ ಮುಂದಿಡುತ್ತಿದ್ದು ಅವರಿಗೆ ನೆರವು ಕೂಡ ಹರಿದು ಬರುತ್ತಿದೆ. ಸಭೆಗಳಲ್ಲಿ ಜಾಟ್ ಚಳವಳಿಯಲ್ಲಿ ‘ಹುತಾತ್ಮ’ರಾದವರ ಫೋಟೋಗಳನ್ನೂ ಪ್ರದರ್ಶಿಸಲಾಗುತ್ತಿದೆ.
2014ರ ಚುನಾವಣೆಯ ಸಂದರ್ಭದಲ್ಲಿದ್ದಂತೆ ಈ ಬಾರಿ ಮಾತ್ರ ಜಾಟರು ಬಿಜೆಪಿ ಜತೆಗಿರುವುದಿಲ್ಲ ಎಂದು ಜಾಟ್ ಆರಕ್ಷಣ್ ಮಹಾಸಭಾ ಅಧ್ಯಕ್ಷ ಚೌಧುರಿ ಪುಷ್ಪೇಂದ್ರ ಸಿಂಗ್ ಹೇಳುತ್ತಾರೆ.
ಕೆಲವು ಜಾಟ್ ನಾಯಕರು ಮುಸ್ಲಿಮರು ಹಾಗೂ ದಲಿತರನ್ನೂ ಸಂಪರ್ಕಿಸಿ ಬೆಂಬಲ ಕೋರುತ್ತಿದ್ದಾರೆಂಬ ಬಗ್ಗೆ ಮಾಹಿತಿಯಿದೆ. ಜಾಟರ ಸಹಕಾರವಿಲ್ಲದೆ ಬಿಜೆಪಿಯ ಹಿಂದುತ್ವ ಕಾರ್ಡ್ ಕೆಲಸ ಮಾಡದು ಎಂದೂ ಹೇಳಲಾಗುತ್ತಿದೆ.
ಪಶ್ಚಿಮ ಉತ್ತರ ಪ್ರದೇಶದ ಸುಮಾರು 50 ಅಸೆಂಬ್ಲಿ ಕ್ಷೇತ್ರಗಳಲ್ಲಿ ಜಾಟರ ಜನಂಖ್ಯೆ ಒಟ್ಟು ಜನಸಂಖ್ಯೆಯ ಶೇ.10ರಿಂದ 30ರಷ್ಟಿದೆ. ಅಂತೆಯೇ ಇಲ್ಲಿ ಮುಸ್ಲಿಮರ ಜನಂಖ್ಯೆ ಒಟ್ಟು ಜನಸಂಖ್ಯೆಯ ಶೇ.30ರಷ್ಟಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X