Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸೌದಿ ಪ್ರಜೆಗಳಲ್ಲಿ ಆಕ್ರೋಶ ತಂದ ಸಚಿವರು...

ಸೌದಿ ಪ್ರಜೆಗಳಲ್ಲಿ ಆಕ್ರೋಶ ತಂದ ಸಚಿವರು ಹೇಳಿದ ಕಟು ಸತ್ಯ

ಅಷ್ಟಕ್ಕೂ ಅವರು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ26 Oct 2016 12:06 PM IST
share
ಸೌದಿ ಪ್ರಜೆಗಳಲ್ಲಿ ಆಕ್ರೋಶ ತಂದ ಸಚಿವರು ಹೇಳಿದ ಕಟು ಸತ್ಯ

ರಾಜಪ್ರಭುತ್ವದಲ್ಲಿರುವ ನಾಗರಿಕ ಅಧಿಕಾರಿಗಳು ದಿನಕ್ಕೆ ಒಂದು ಗಂಟೆಯಷ್ಟೇ ಕೆಲಸ ಮಾಡುತ್ತಾರೆ. ಇದೇ ಕಾರಣದಿಂದ ದೇಶ ದಿವಾಳಿಯಾಗುತ್ತಿದೆ ಎನ್ನುವ ಸಚಿವರ ಹೇಳಿಕೆಗಳ ಬಗ್ಗೆ ಸೌದಿ ಪ್ರಜೆಳು ಸಿಟ್ಟಿಗೆದ್ದಿದ್ದಾರೆ.

 ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವಂತೆ '8 ಒಕ್ಲಾಕ್ ವಿತ್ ದಾವೂದ್‌' ಕಾರ್ಯಕ್ರಮದಲ್ಲಿ ಸಚಿವರು ಚರ್ಚೆಯ ಸಂದರ್ಭದಲ್ಲಿ ಈ ಸತ್ಯವನ್ನು ಹೊರಗೆಡವಿದ್ದರು. ನಾಗರಿಕ ಸೇವೆಗಳ ಸಚಿವ ಖಾಲೆದ್ ಅಲ್ ಅರಜ್ ಅವರು ಸರಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ದಿನಕ್ಕೆ ಒಂದು ಗಂಟೆಯಷ್ಟೇ ಕಳೆಯುತ್ತಾರೆ ಎಂದಿದ್ದಾರೆ. ಅದೇ ಟಿವಿ ಚರ್ಚೆ ಕಾರ್ಯಕ್ರಮದಲ್ಲಿ ಆರ್ಥಿಕ ಮತ್ತು ಯೋಜನಾ ಉಪಸಚಿವ ಮುಹಮ್ಮದ್ ಅಲ್ ತುವೈಜ್ರಿ ಅವರು ಬೇಗನೇ ಸುಧಾರಣಾ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಸರಕಾರಿ ಹಣಕಾಸು ದೊಡ್ಡ ಒತ್ತಡವನ್ನು ಎದುರಿಸಬೇಕಾಗಬಹುದು ಮತ್ತು ಮೂರು ವರ್ಷಗಳಲ್ಲಿ ದಿವಾಳಿಯಾಗುವುದು ಖಚಿತ ಎಂದಿದ್ದಾರೆ.

 "ತೈಲ ಬೆಲೆಗಳು ಹೀಗೇ ಕುಸಿಯುತ್ತಾ ಹೋದರೆ ಮತ್ತು ಸೌದಿ ಸರಕಾರವು ಆರ್ಥಿಕ ಮತ್ತು ಸುಧಾರಣಾ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ರಾಜಪ್ರಭುತ್ವ ದಿವಾಳಿ ಎದುರಿಸುವುದು ಖಚಿತ" ಎಂದು ಅವರು ಹೇಳಿದ್ದಾರೆ. ಆದರೆ ನಂತರ ತುವೈಜ್ರಿ ಅವರು ದಿವಾಳಿ ಎನ್ನುವ ಪದವನ್ನು ತಪ್ಪಾಗಿ ಬಳಸಿರುವುದಾಗಿ ಸಮಜಾಯಿಷಿ ನೀಡಿದ್ದಾರೆ. "ಅಂತಹ ಪದವನ್ನು ಬಳಸುವ ಮೂಲಕ ನಾನು ಭಾವನೆಯನ್ನು ಅತಿಯಾಗಿ ಪ್ರಕಟಿಸಿದ್ದೇನೆ" ಎಂದು ಅವರು ಹೇಳಿದ್ದಾರೆ. ಈ ಚರ್ಚಾ ಕಾರ್ಯಕ್ರಮದ ನಂತರ ಟ್ವಿಟರ್‌ನಲ್ಲಿ 'ಹವರ್ ವಿತ್ ಅಲರಾಜ್‌' ಮೊದಲಾದ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗಿದ್ದವು. ಸೌದಿಯ ಒಬ್ಬರು ಇಂತಹ ಹೇಳಿಕೆ ಉದ್ಯೋಗಿಗಳ ವಿರುದ್ಧ ಎಸಗಿದ ಅಪರಾಧ ಎಂದಿದ್ದಾರೆ. "ಒಂದು ಗಂಟೆ ದಿನವೂ ಕೆಲಸ ಮಾಡುತ್ತಾರೆ ಎನ್ನುವುದು ವಸ್ತುಸ್ಥಿತಿಯನ್ನು ರಂಜನೀಯವಾಗಿ ಹೇಳಿರುವುದು ಮತ್ತು ಉದ್ಯೋಗಿಗಳಿಗೆ ಮಾಡಿದ ಅವಹೇಳನ" ಎಂದು ಹಿರಿಯ ಕಾನೂನು ಸಲಹೆಗಾರರೊಬ್ಬರು ಹೇಳಿದ್ದಾರೆ.

ಆದರೆ ಅವರೂ ಸರಕಾರಿ ಇಲಾಖೆಗಳಲ್ಲಿ ಉತ್ಪಾದನೆ ಅತೀ ಕಡಿಮೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಸೌದಿ ಮಾತೆಯೊಬ್ಬರು ತಮ್ಮ ಸದಾ ಕೆಲಸದಲ್ಲೇ ನಿರತರಾಗಿರುವ ನಾಲ್ಕು ಮಕ್ಕಳನ್ನು ಸಮರ್ಥಿಸಿಕೊಂಡಿದ್ದಾರೆ. "ಎಲ್ಲಾ ಸಾರ್ವಜನಿಕ ಕ್ಷೇತ್ರದ ಸಿಬ್ಬಂದಿ ಸೋಮಾರಿಗಳು ಎನ್ನುವುದು ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿಟ್ಟು ನೋಡುವುದಾಗಿದೆ" ಎಂದು ಹೇಳಿದ್ದಾರೆ.

ಕೃಪೆ: khaleejtimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X