Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1970ರ ಬಳಿಕ ವನ್ಯಜೀವಿಗಳ ಸಂಖ್ಯೆಯಲ್ಲಿ...

1970ರ ಬಳಿಕ ವನ್ಯಜೀವಿಗಳ ಸಂಖ್ಯೆಯಲ್ಲಿ 60 ಶೇ. ಕುಸಿತ

ಪರಿಸರ ಸಂಸ್ಥೆ ಡಬ್ಲ್ಲುಡಬ್ಲುಎಫ್ ಇಂಟರ್‌ನ್ಯಾಶನಲ್ ವರದಿ

ವಾರ್ತಾಭಾರತಿವಾರ್ತಾಭಾರತಿ27 Oct 2016 7:04 PM IST
share
1970ರ ಬಳಿಕ ವನ್ಯಜೀವಿಗಳ ಸಂಖ್ಯೆಯಲ್ಲಿ 60 ಶೇ. ಕುಸಿತ

ಓಸ್ಲೊ, ಅ. 27: ಜಾಗತಿಕ ಮಟ್ಟದಲ್ಲಿ ಸಸ್ತನಿಗಳು, ಹಕ್ಕಿಗಳು, ಮೀನುಗಳು, ಉಭಯವಾಸಿಗಳು ಮತ್ತು ಸರೀಸೃಪಗಳ ಸಂಖ್ಯೆ 1970ರ ಬಳಿಕ ಬಹತೇಕ 60 ಶೇಕಡದಷ್ಟು ಕಡಿಮೆಯಾಗಿದೆ ಎಂದು ಪರಿಸರ ಸಂಸ್ಥೆ ಡಬ್ಲ್ಲುಡಬ್ಲುಎಫ್ ಗುರುವಾರ ಹೇಳಿದೆ.
ಝೂಲಾಜಿಕಲ್ ಸೊಸೈಟಿ ಆಫ್ ಲಂಡನ್ (ಝಡ್‌ಎಸ್‌ಎಲ್)ನಿಂದ ಪಡೆದ ಜೀವವೈವಿಧ್ಯಗಳ ಉಪಸ್ಥಿತಿಯನ್ನು ಸೂಚಿಸುವ ದತ್ತಾಂಶಗಳ ವಿಶ್ಲೇಷಣೆಯಲ್ಲಿ ಈ ಆಘಾತಕಾರಿ ಅಂಶ ಹೊರಬಿದ್ದಿದೆ. 1970ರಿಂದ 2012ರ ವೇಳೆಗೆ ಜೀವವೈವಿಧಗಳು 58 ಶೇಕಡದಷ್ಟು ಕಡಿಮೆಯಾಗಿವೆ ಹಾಗೂ ಇದೇ ಪ್ರವೃತ್ತಿ ಮುಂದುವರಿದರೆ 2020ರ ವೇಳೆಗೆ ಇದು 67 ಶೇಕಡದಷ್ಟು ಕುಸಿಯಲಿದೆ ಎಂದು ಡಬ್ಲ್ಲುಡಬ್ಲುಎಫ್ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಪೃಕೃತಿ ಮೇಲಿನ ಮಾನವ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ವರದಿ ಅಭಿಪ್ರಾಯಪಟ್ಟಿದೆ.
ಭೂಮಿಯಲ್ಲಿ ಆಗುತ್ತಿರುವ ಬದಲಾವಣೆಯ ಪ್ರಧಾನ ಚಾಲಕ ಶಕ್ತಿ ಮನುಷ್ಯನೇ ಎನ್ನುವುದಕ್ಕೆ ಜೈವಿಕ ವೈವಿಧ್ಯಗಳಲ್ಲಿನ ಸಂತತಿಯ ಕುಸಿತ ಪುರಾವೆ ಒದಗಿಸಿದೆ.
ಪರಿಸರ ಸಂರಕ್ಷಣೆಯ ಪ್ರಯತ್ನಗಳು ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಡಬ್ಲ್ಲುಡಬ್ಲುಎಫ್ ಹೇಳಿದೆ. ಎರಡು ವರ್ಷಗಳ ಹಿಂದಿನ ವನ್ಯಜೀವಿಗಳ ಸಂಖ್ಯೆಗೆ ಹೋಲಿಸಿದರೆ, ಈಗ 52 ಶೇಕಡದಷ್ಟು ಕುಸಿತವಾಗಿದೆ ಎಂದಿದೆ.
‘‘ವನ್ಯಜೀವಿಗಳು ನಮ್ಮ ಜೀವಿತಾವಧಿಯಲ್ಲೇ ಅಭೂತಪೂರ್ವ ದರದಲ್ಲಿ ಕಣ್ಮರೆಯಾಗುತ್ತಿವೆ’’ ಎಂದು ಡಬ್ಲ್ಲುಡಬ್ಲುಎಫ್ ಇಂಟರ್‌ನ್ಯಾಶನಲ್‌ನ ಮಹಾನಿರ್ದೇಶಕ ಮಾರ್ಕೊ ಲ್ಯಾಂಬರ್ಟಿನಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X