Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.7- 12: ಎ.ಜೆ.ಆಸ್ಪತ್ರೆ ವತಿಯಿಂದ...

ನ.7- 12: ಎ.ಜೆ.ಆಸ್ಪತ್ರೆ ವತಿಯಿಂದ ಪಾರ್ಶ್ವವಾಯು ತಪಾಸಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ28 Oct 2016 5:19 PM IST
share
ನ.7- 12: ಎ.ಜೆ.ಆಸ್ಪತ್ರೆ ವತಿಯಿಂದ ಪಾರ್ಶ್ವವಾಯು ತಪಾಸಣಾ ಶಿಬಿರ

ಮಂಗಳೂರು,ಅ.28: ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ನವೆಂಬರ್ 7ರಿಂದ 12ರವರೆಗೆ ಎ.ಜೆ.ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಪಾರ್ಶ್ವವಾಯು ಸಮಸ್ಯೆಗೆ ತುತ್ತಾಗಬಹುದಾದ ರೋಗಿಗಳಿಗೆ ಸಮಗ್ರ ಪಾರ್ಶ್ವ ವಾಯು ತಪಾಸಣೆಯನ್ನು ರಿಯಾಯಿತಿ ದರದಲ್ಲಿ ನಡೆಸಲಾಗುವುದು ಎಂದು ನರರೋಗ ತಜ್ಞ ಡಾ.ಸುರೇಶ್ ಬಿ.ವಿ. ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ರಿಯಾಯಿತಿ ದರದ ಪ್ಯಾಕೇಜ್‌ನಲ್ಲಿ ಸಿ.ಬಿ.ಸಿ,ಎಫ್.ಬಿ.ಎಸ್, ಸಿರಮ್ ಕ್ರಿಯೇಟಿವ್, ಲಿಪಿಡ್ ಪ್ರೊಫೈಲ್, ಕ್ಯಾರೋಟಿಡ್ ಡೋಪ್ಲರ್ ಸ್ಲಾಡಿ, ಇಸಿಜಿ, ಸಿಟಿ, ಹೆಡ್(ಪ್ಲೇನ್) ಮತ್ತು ನರರೋಗ ತಜ್ಞರಿಂದ ಸಮಾಲೋಚನೆ ಒಳಗೊಂಡಿರುತ್ತದೆ. ತಪಾಸಣೆಯನ್ನು ಮುಂಚಿತವಾಗಿ ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ಮಾಡಲಾಗುವುದು. ನೋಂದಣಿಗಾಗಿ ದೂ.ಸಂ.:0824-6613165 ಅಥವಾ ಇ-ಮೇಲ್: ajhlounge@gmail.com ಮೂಲಕ ಸಂಪರ್ಕಿಸಬಹುದು ಎಂದು ಡಾ.ಸುರೇಶ್ ತಿಳಿಸಿದ್ದಾರೆ.

ಅಧಿಕ ರಕ್ತದೊತ್ತಡ, ಮಧುಮೇಹ, ಕೊಲೆಸ್ಟ್ರಾಲ್ ಏರಿಕೆ, ಬೊಜ್ಜು, ಹೃದಯದ ರೋಗಗಳು, ಕುಟುಂಬದಲ್ಲಿ ಪಾರ್ಶ್ವವಾಯುವಿನಿಂದ ಬಳಲುತ್ತಿರುವವರಿದ್ದರೆ ಮತ್ತು ಧೂಮಪಾನದಿಂದ ಪಾರ್ಶ್ವವಾಯು ಬರಬಹುದು. ಧೂಮಪಾನವನ್ನು ತಡೆಗಟ್ಟುವುದರಿಂದ ಪಾರ್ಶ್ವವಾಯುವನ್ನು ತಡೆಗಟ್ಟಬಹುದು. ಎರಡು ರೀತಿಯ ಪಾರ್ಶ್ವವಾಯು ಪ್ರಮುಖವಾಗಿ ಕಂಡು ಬರುತ್ತದೆ. ಮೆದುಳಿಗೆ ಸರಬರಾಜಾಗುವ ಒಂದು ರಕ್ತನಾಳದಲ್ಲಿ ರಕ್ತ ಹೆಪ್ಪು ಗಟ್ಟಿದಾಗ ಮತ್ತು ಅಪಧಮನಿಯಲ್ಲಿ ಪ್ಲೇಕ್ ಮೂಲಕ ಅಡಚಣೆ ಊಂಟಾದಾಗ ಹಾಗೂ ಮೆದುಳಿನ ಒಂದು ಭಾಗದಲ್ಲಿ ರಕ್ತನಾಳ ಒಡೆದು ಹೋದಾಗ, ದುರ್ಬಲಗೊಂಡಾಗ ಪಾರ್ಶ್ವವಾಯು ಸಂಭವಿಸಬಹುದು. ಪಾಶ್ವ ವಾಯು ಪೀಡಿತ ವ್ಯಕ್ತಿಯನ್ನು ಮೂರರಿಂದ ನಾಲ್ಕೂವರೆ ಗಂಟೆಗಳ ಒಳಗೆ ಚಿಕಿತ್ಸೆಗೆ ಒಳಪಡಿಸುವುದರಿಂದ ಸೂಕ್ತವಾಗಿ ಚಿಕಿತ್ಸೆ ನೀಡಲು ಸಾಧ್ಯ ಎಂದು ಡಾ.ಸುರೇಶ್ ತಿಳಿಸಿದ್ದಾರೆ.

ಪಾರ್ಶ್ವ ವಾಯುಪೀಡಿತ ವ್ಯಕ್ತಿಯ ಬಾಯಿ ಒಂದು ಕಡೆ ವಾಲಿಕೊಂಡಿರುತ್ತದೆ. ದೇಹದ ಅರ್ಧ ಭಾಗ ದುರ್ಬಲಗೊಂಡಿರುತ್ತದೆ. ದೇಹದ ಒಂದು ಬದಿ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವುದು ದೇಹದ ಸಮತೋಲನ ಅಥವಾ ನಡಿಗೆಯಲ್ಲಿ ತೊಂದರೆ, ನೆನಪು ಶಕ್ತಿಯ ನಷ್ಟ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ತ್ವರಿತವಾಗಿ ಚಿಕಿತ್ಸೆ ನೀಡುವುದರರಿಂದ ವ್ಯಕ್ತಿ ಚೇತರಿಸಿಕೊಳ್ಳಬಹುದು ಎಂದು ಡಾ.ಸುರೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎ.ಜೆ.ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X