Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೆಯಕ್ತಿಕ ಕಾನೂನಿನಲ್ಲಿ ಹಸ್ತಕ್ಷೇಪ ...

ವೆಯಕ್ತಿಕ ಕಾನೂನಿನಲ್ಲಿ ಹಸ್ತಕ್ಷೇಪ ನಿಲ್ಲಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 Oct 2016 10:15 PM IST
share
ವೆಯಕ್ತಿಕ ಕಾನೂನಿನಲ್ಲಿ  ಹಸ್ತಕ್ಷೇಪ  ನಿಲ್ಲಿಸಲು ಒತ್ತಾಯ

ಸಾಗರ, ಅ.28: ಕೇಂದ್ರ ಸರಕಾರ ಮುಸ್ಲಿಮರ ಶರೀಯತ್ ಕಾನೂನಿನಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಶುಕ್ರವಾರ ಮಜಿಲೀಸ್ ಈ ಮುಂತೆಜಿಮ ಜಮೀಯತುಲ್ ಮುಸ್ಲಿಮೀನ್ ಕಮಿಟಿ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಸರ್ವಲೋಕ ಸೃಷ್ಟಿಕರ್ತನಾದ ಭಗವಂತನು ಮಾನವನ ಭೌತಿಕ ಅಗತ್ಯಗಳನ್ನು ಪೂರೈಸಲು ಯೋಗ್ಯವಾದ ವಸ್ತುಗಳನ್ನು ಸೃಷ್ಟಿಸಿ ಆಧ್ಯಾತ್ಮಿಕ ಉನ್ನತಿಗಾಗಿ ಲೋಕದ ವಸ್ತುಗಳು ಸಮರ್ಪಕವಾಗಿ ಬಳಕೆ ಮಾಡಲು ಪ್ರವಾದಿಗಳ ಮೂಲಕ ಶರೀಯತ್ ಜಾರಿಗೆ ಕೊಟ್ಟಿದ್ದಾನೆ.

ಸತ್ಯ ವಿಶ್ವಾಸಿಗಳಾದ ಮುಸ್ಲಿಮರು ಶರೀಯತ್‌ನ್ನು ಬಿಟ್ಟು ಜೀವನ ಸಾಗಿಸಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೇಂದ್ರ ಸರಕಾರವು ತಲಾಖ್ ವಿಷಯವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಬುನಾದಿ ಹಾಕುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೇಂದ್ರ ಸರಕಾರ ಶರೀಯತ್ ಕಾನೂನು ಹಾಗೂ ಮುಸ್ಲಿಮರ ಭಾವನೆಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

ವಿವಾಹವು ಶರೀಯತ್ ಆಧಾರದ ಒಂದು ಒಪ್ಪಂದವಾಗಿದೆ. ಆದರೆ ಬದುಕಿನಲ್ಲಿ ತೀರಾ ಅನಿವಾರ್ಯವಾದಾಗ ಮತ್ತು ಬೇರೆ ದಾರಿ ಇಲ್ಲದೆ ಇದ್ದಾಗ ತಲಾಖ್ ಅವಕಾಶ ಬಳಸಿ ವಿವಾಹ ಸಂಬಂಧವನ್ನು ಮುರಿಯಬಹುದು ಎಂದು ಮನವಿಯಲ್ಲಿ ಹೇಳಲಾಗಿದೆ. ಆದರೆ ತ್ರಿವಳಿ ತಲಾಖ್ ಕುರಿತು ಜಗತ್ತಿನಾದ್ಯಂತ ನಡೆಯುತ್ತಿರುವ ಅಪಪ್ರಚಾರ, ನಿಂದನೆಗಳಿಗೆ ಕಾರಣ ಕೆಲವರು ಶರೀಯತ್ ಸರಿಯಾಗಿ ಅರ್ಥ ಮಾಡಿಕೊಳ್ಳದಿರುವುದಾಗಿದೆ. ಜೊತೆಗೆ ಜನಸಾಮಾನ್ಯರನ್ನು ತಪ್ಪುದಾರಿಗೆ ಎಳೆಯಲು ಅಂತಾರಾಷ್ಟ್ರೀಯ ಸಂಚಿನ ಒಂದು ಭಾಗವೂ ಇದಾಗಿದೆ. ದೇವರು, ಧರ್ಮ, ಸಾಂಪ್ರದಾಯಿಕ ಆಚರಣೆ ಇತ್ಯಾದಿಗಳಿಗೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾಂವಿಧಾನಿಕ ಸ್ವಾತಂತ್ರ್ಯ ಇದ್ದಾಗ್ಯೂ ಕೇಂದ್ರ ಸರಕಾರ ಇದರಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.

ಈ ಸಂದರ್ಭ ಸಂಘದ ಅಧ್ಯಕ್ಷ ಸೈಯದ್ ಮುನವ್ವರ್‌ಸಾಬ್, ಅಬ್ದುಲ್ ಮೊಹಿಸಿನ್‌ಖಾನ್, ಬಿ. ನೂರ್‌ಅಹ್ಮದ್, ಸೈಯದ್ ತಾಹೀರ್, ಸೈಯದ್ ಸುಹೈಲ್, ಮಕ್ಬೂಲ್ ಅಹ್ಮದ್, ಮುಹ್ಮಮದ್ ಝಕರಿಯ, ಫೈರೋಝ್ ಅಹ್ಮದ್ ನದ್ವಿ, ಅಹ್ಲೆ ಮುಸ್ತಫಾ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X