ಮಂಗಳೂರು, ಅ.29: ಶಾಸಕ ಜೆ.ಆರ್.ಲೋಬೊ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವಾಸ್ಥಾನದ ಅಭಿವೃದ್ಧಿಗೆ ಶಾಸಕರ ವಿಶೇಷ ಶಿಫಾರಸಿನ ಮೇರೆಗೆ ರಾಜ್ಯ ಸರಕಾರ 10 ಲಕ್ಷ ರೂ. ಮಂಜೂರು ಮಾಡಿರುವ ಆದೇಶ ಪತ್ರವನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.
ಮಂಗಳೂರು, ಅ.29: ಶಾಸಕ ಜೆ.ಆರ್.ಲೋಬೊ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವಾಸ್ಥಾನದ ಅಭಿವೃದ್ಧಿಗೆ ಶಾಸಕರ ವಿಶೇಷ ಶಿಫಾರಸಿನ ಮೇರೆಗೆ ರಾಜ್ಯ ಸರಕಾರ 10 ಲಕ್ಷ ರೂ. ಮಂಜೂರು ಮಾಡಿರುವ ಆದೇಶ ಪತ್ರವನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.