Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯದಂಗಡಿ ಪ್ರಾರಂಭಿಸುವುದರ ವಿರುದ್ಧ...

ಮದ್ಯದಂಗಡಿ ಪ್ರಾರಂಭಿಸುವುದರ ವಿರುದ್ಧ ಹೋರಾಟ

ವಾರ್ತಾಭಾರತಿವಾರ್ತಾಭಾರತಿ29 Oct 2016 8:01 PM IST
share
ಮದ್ಯದಂಗಡಿ ಪ್ರಾರಂಭಿಸುವುದರ ವಿರುದ್ಧ ಹೋರಾಟ

ಕಾಸರಗೋಡು,ಅ. 29 :  ಕಾಸರಗೋಡು ನಗರ ಹೊರವಲಯದ ಅಣಂಗೂರಿನಲ್ಲಿ  ಸರಕಾರದ ಸ್ವಾಮ್ಯದ  ಬಿವರೇಜಸ್  ಮದ್ಯದಂಗಡಿ ತೆರೆಯುವುದರ ವಿರುದ್ಧ  ನಾಗರಿಕರು ಹೋರಾಟಕ್ಕೆ ದುಮುಕಿದ್ದು, ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 

ಜನವಾಸ ಪ್ರದೇಶವಾದ ಇಲ್ಲಿ ಯಾವುದೇ ಕಾರಣಕ್ಕೂ   ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಮಹಿಳೆಯರು, ಮಕ್ಕಳು , ಹಿರಿಯರು ಹಿರಿಯರು ಸೇರಿದಂತೆ ನೂರಾರು ಮಂದಿ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಬುಧವಾರದಿಂದ ಮದ್ಯದಂಗಡಿ ಕಾರ್ಯಾರಂಭಗೊಳ್ಳಬೇಕಿತ್ತು.  ಮದ್ಯ ಸಹಿತ ಬಂದ ಲಾರಿಯನ್ನು ತಡೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಇದರಿಂದ ಮದ್ಯದಂಗಡಿ ತೆರೆಯಲು ಸಾಧ್ಯವಾಗಲಿಲ್ಲ.

ಕಾಸರಗೋಡು ನಗರದ  ಐ .ಸಿ ಭಂಡಾರಿ ರಸ್ತೆಯಲ್ಲಿರುವ ಮದ್ಯದಂಗಡಿಯನ್ನು  ನಗರ ಹೊರವಲಯದ ಅಣಂಗೂರಿನ ಜನವಾಸ ಕೇಂದ್ರಕ್ಕೆ ವರ್ಗಾಯಿಸರುವುದು ಇದೀಗ ಅಣಂಗೂರು ನಿವಾಸಿಗಳ ನಿದ್ದೆಗೆಡಿಸಿದೆ. ಅಣಂಗೂರು ತಾಲೂಕು ಆಸ್ಪತ್ರೆಯಿಂದ  ೫೦  ಮೀಟರ್ ನಷ್ಟು ದೂರದಲ್ಲಿ  ಮದ್ಯದಂಗಡಿ ತೆರೆಯಲಾಗುತ್ತಿದ್ದು, ಪರಿಸರದಲ್ಲಿ ೩೦೦ ರಷ್ಟು ಮನೆಗಳಿವೆ.

 ದೇವಸ್ಥಾನ , ಪರಿಶಿಷ್ಟ ಪಂಗಡಸ ಹೆಣ್ಮಕ್ಕಳ  ವಸತಿ ನಿಲಯ , ಅಂಗವಾಡಿ ಮೊದಾಲಾದವು ಪರಿಸರದಲ್ಲಿದೆ.  ನೂರಾರು ವಿದ್ಯಾರ್ಥಿನಿಗಳು, ಹೆಣ್ಮಕ್ಕಳು , ಮಹಿಳೆಯರು  ಈ ದಾರಿಯಾಗಿ ತೆರಳುತ್ತಿದ್ದಾರೆ.  ಮದ್ಯದಂಗಡಿ ತೆರೆಯುದರಿಂದ ಭೀತಿಯಲ್ಲೇ ಇವರು ನಡೆದಾಡಬೇಕಾದ ಸ್ಥಿತಿ ಉಂಟಾಗಲಿದೆ. ಇದರಿಂದ ಮದ್ಯದಂಗಡಿ ವಿರುದ್ಧ ನಾಗರಿಕರು ಹೋರಾಟ ಸಮಿತಿ ರಚಿಸಿ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ಅಬಕಾರಿ ಸಚಿವ , ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು , ಪರಿಶೀಲಿಸುವ ಭರವಸೆ ಲಭಿಸಿದೆ. ಆದರೆ  ನಮ್ಮ ಬೇಡಿಕೆ ಈಡೇರಿಕೆ  ಮುಂದಾಗಿಲ್ಲ .  ಇದರಿಂದ  ಹೋರಾಟ ನಡೆಸುತ್ತಿರುವುದಾಗಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ .

ಕಾಸರಗೋಡು ಶಾಸಕ ಎನ್. ಏ  ನೆಲ್ಲಿಕುನ್ನು ಪ್ರತಿಭಟನೆಗೆ  ಬೆಂಬಲ ಸೂಚಿಸಿದ್ದು,  ಮದ್ಯದಂಗಡಿ ತೆರೆಯದಂತೆ ಸರಕಾರದ ಮೇಲೆ ಒತ್ತಡ ಹೇರುವುದಾಗಿ ಭರವಸೆ ನೀಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಗಂಜಿ ಬೇಯಿಸುವ ಮೂಲಕ ಶಾಸಕ ನೆಲ್ಲಿಕುನ್ನು ರವರು ಹೋರಾಟಕ್ಕೆ ಬೆಂಬಲಿ ಸೂಚಿಸಿದರು 

ಯಾವುದೇ ಕಾರಣಕ್ಕೂ  ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ. ಹೋರಾಟ ವನ್ನು ಮತ್ತಷ್ಟು ತೀವ್ರಗೊಳಿಸಲು   ಸಮಿತಿ ಮುಂದಾಗಿದೆ

ಹೋರಾಟ ಸಮಿತಿ  ಸಂಚಾಲಕ ಎ . ಸತೀಶ್ , ಕುಂಞ ಕೃಷ್ಣನ್  ಮಾಸ್ಟರ್ , ವೇಣು ಕಣ್ಣನ್ , ಸಜಿ ಮ್ಯಾಥ್ಯೂ,  ಜಾನಕಿ  ಹೋರಾಟಕ್ಕೆ ನೇತೃತ್ವ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X