Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸರಕಾರಿ ಆಸ್ಪತ್ರೆಯ ಖಾಸಗೀಕರಣ,...

ಉಡುಪಿ ಸರಕಾರಿ ಆಸ್ಪತ್ರೆಯ ಖಾಸಗೀಕರಣ, ಶಂಕುಸ್ಥಾಪನೆ ವಿರೋಧಿಸಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ30 Oct 2016 11:05 AM IST
share
ಉಡುಪಿ ಸರಕಾರಿ ಆಸ್ಪತ್ರೆಯ ಖಾಸಗೀಕರಣ, ಶಂಕುಸ್ಥಾಪನೆ ವಿರೋಧಿಸಿ ಉಪವಾಸ ಸತ್ಯಾಗ್ರಹ

ಉಡುಪಿ, ಅ.30: ಉಡುಪಿ ಮಹಿಳಾ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯ ಖಾಸಗೀಕರಣ ಹಾಗೂ ಇದರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಆಗಮಿಸುತ್ತಿರುವುದನ್ನು ವಿರೋಧಿಸಿ ಉಡುಪಿಯ ಮನೋವೈದ್ಯ ಡಾ.ಪಿ.ವಿ. ಭಂಡಾರಿ ಹಾಗೂ ಮಾಜಿ ಶಾಸಕ ಯು.ಆರ್.ಸಭಾಪತಿ ನೇತೃತ್ವದಲ್ಲಿ ಇಂದು ಉಡುಪಿ ಕ್ಲಾಕ್ ಟವರ್‌ನ ಗಾಂಧಿ ಪ್ರತಿಮೆಯ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ಬೆಳಗ್ಗೆ 8ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆಸಿದ ಸತ್ಯಾಗ್ರಹ ದಲ್ಲಿ ಡಾ.ಪಿ.ವಿ.ಭಂಡಾರಿ ಕಪ್ಪು ಪಟ್ಟಿ ಧರಿಸಿಕೊಂಡು ವೌನವೃತವನ್ನು ಆಚರಿಸುವ ಮೂಲಕ ಆಸ್ಪತ್ರೆಯ ಖಾಸಗೀಕರಣವನ್ನು ತೀವ್ರವಾಗಿ ಖಂಡಿಸಿದರು. ಮೊಬೈಲ್ ದೂರವಿರಿಸಿ ಪುಸ್ತಕ ಓದುವ ಮೂಲಕ ಅವರು ಸತ್ಯಾಗ್ರಹ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಯು.ಆರ್.ಸಭಾಪತಿ, ಬಿ.ಆರ್.ಶೆಟ್ಟಿಗೆ ವಹಿಸಿರುವ ಈ ಆಸ್ಪತ್ರೆಗೆ ಮುಂದೆ ವೈದ್ಯರು, ನರ್ಸ್‌ಗಳ ನೇಮಕ, ಮಾತ್ರವಲ್ಲ ಅವರ ವೇತನ ಪಾವತಿ ಕೂಡ ಖಾಸಗಿಯವರೆ ಮಾಡುತ್ತಾರೆ. ಈ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಸೇವೆ ಒದಗಿಸುವುದಾಗಿ ಹೇಳುವ ಉಸ್ತುವಾರಿ ಸಚಿವರು, ಕಾರ್ಡ್ ಇಲ್ಲದ ಬಡವರು ಹೆರಿಗೆಗಾಗಿ ಎಲ್ಲಿಗೆ ಹೋಗಬೇಕು. ಇದನ್ನು ನೋಡುವಾಗ ಸಚಿವರು ಅನಿವಾಸಿ ಭಾರತೀಯ ಉದ್ಯಮಿ ಜೊತೆ ವ್ಯವಹಾರ ನಡೆಸುತ್ತಿ ರುವುದು ಕಂಡುಬರುತ್ತದೆ ಎಂದು ಆರೋಪಿಸಿದರು.

ಪಾರದರ್ಶಕವಾಗಿ ಸೇವೆ ಮಾಡುತ್ತೇನೆ ಎಂದು ಹೇಳಿದ ಉಸ್ತುವಾರಿ ಸಚಿವರು ಆಸ್ಪತ್ರೆಯ ಖಾಸಗೀಕರಣ ವಿಷಯವನ್ನು ಮುಚ್ಚಿಟ್ಟು ಯಾರಿಗೂ ಹೇಳದೆ ಗೌಪ್ಯವಾಗಿ ಈ ನಿರ್ಧಾರ ಮಾಡಿದ್ದಾರೆ. ಇದರ ಹಿಂದೆ ದುರುದ್ದೇಶ ವಿದೆ. ಆದುದರಿಂದ ಇದರ ವಿರುದ್ಧ ಮುಂದೆ ಎಲ್ಲ ರೀತಿಯ ಕಾನೂನು ಬದ್ಧ ಹೋರಾಟವನ್ನು ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ನ ಅಕ್ಬರ್ ಅಲಿ, ದಲಿತ ದಮನಿತರ ಸ್ವಾಭಿಮಾನಿ ಸಂಘರ್ಷ ಒಕ್ಕೂಟದ ಹುಸೇನ್ ಕೋಡಿಬೆಂಗ್ರೆ, ಜಿಲ್ಲಾ ನಾಗರಿಕರ ಸಮಿತಿಯ ನಿತ್ಯಾನಂದ ಒಳಕಾಡು, ಕರವೇ ಮುಖಂಡ ಅನ್ಸಾರ್ ಅಹ್ಮದ್, ಸಲಾವುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X