Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀದಿನಾಯಿ ಉಪಟಳ ನಿಯಂತ್ರಿಸಲು ನಮ್ಮ ಬಳಿ...

ಬೀದಿನಾಯಿ ಉಪಟಳ ನಿಯಂತ್ರಿಸಲು ನಮ್ಮ ಬಳಿ ಹಣವಿಲ್ಲ: ಕೇಂದ್ರ ಪ್ರಾಣಿರಕ್ಷಣಾ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ30 Oct 2016 12:48 PM IST
share
ಬೀದಿನಾಯಿ ಉಪಟಳ ನಿಯಂತ್ರಿಸಲು ನಮ್ಮ ಬಳಿ ಹಣವಿಲ್ಲ: ಕೇಂದ್ರ ಪ್ರಾಣಿರಕ್ಷಣಾ ಮಂಡಳಿ

ಹೊಸದಿಲ್ಲಿ,ಅ. 30: ಬೀದಿನಾಯಿ ಉಪಟಳಗಳನ್ನು ನಿಯಂತ್ರಿಸುವ ಮಾರ್ಗಸೂಚಿಯನ್ನು ಜಾರಿಗೆ ತರಲು ನಮ್ಮ ಬಳಿ ಹಣವಿಲ್ಲ ಅದಕ್ಕಾಗಿ ವಿಶೇಷ ಫಂಡ್ ನೀಡಬೇಕೆಂದು ಕೇಂದ್ರ ಪ್ರಾಣಿರಕ್ಷಣಾ ಮಂಡಳಿ ಕೇಂದ್ರ ಅರಣ್ಯಮತ್ತು ಪರಿಸರಸಚಿವಾಲಯ ಕರೆದ ಸಭೆಯಲ್ಲಿ ತಿಳಿಸಿದೆ ಎಂದು ವರದಿಯಾಗಿದೆ. ಗರ್ಭನಿರೋಧ ಪ್ರಕ್ರಿಯೆಯುಕಠಿಣವಾಗಿ ಜಾರಿಗೆ ತಂದರೆ ಮಾತ್ರವೇ ಕೇರಳದ ಬೀದಿನಾಯಿ ಉಪಟಳ ಪರಿಹರಿಸಲುಸಾಧ್ಯವಿದೆ ಎಂದು ಸಭೆಯಲ್ಲಿ ನಿರ್ಧಾರವಾಗಿದೆ. ಬೀದಿನಾಯಿ ತೊಂದರೆ ಪರಿಹರಿಸಲು ಯಾವ ಕ್ರಮಕೈಗೊಳ್ಳಬೇಕು ಎಂದು ತಿಳಿಸಬೇಕೆಂದು ಸುಪ್ರೀಂಕೋರ್ಟು ಪ್ರಾಣಿರಕ್ಷಣಾಮಂಡಳಿ ಮತ್ತು ಕೇಂದ್ರ ಪರಿಸರ ಸಚಿವಾಲಯವನ್ನು ಕೇಳಿತ್ತು. ಇದಕ್ಕೆ ಸಂಬಂಧಿಸಿ ಶುಕ್ರವಾರ ಸಚಿವಾಲಯ ವಿಶೇಷ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ಕರೆದಿತ್ತು. ಪ್ರಾಣಿರಕ್ಷಣಾ ಮಂಡಳಿಯ ಅಧ್ಯಕ್ಷ ಡಾ. ಆರ್.ಎಂ.ಕರ್ಬುಮತ್ತು ಮಂಡಳಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಬೀದಿನಾಯಿಗಳಿಗೆ ಗರ್ಭನಿರೋಧ, ವಿಶೇಷ ಸಾಕಣಾ ಕೇಂದ್ರಗಳನ್ನು ಸ್ಥಾಪಿಸುವುದು. ನಾಯಿಗಳಿಂದ ದಾಳಿಗೊಳಗಾದವರಿಗೆ ವೈದ್ಯಕೀಯ ಸಹಾಯ ಒದಗಿಸುವುದು. ನಷ್ಟ ಪರಿಹಾರ ಮುಂತಾದ ಸೂಚನೆಗಳು ಸಭೆಯಲ್ಲಿ ಮಂಡಿಸಲಾಗಿದೆ.

 ಬೀದಿ ನಾಯಿ ಉಪಟಳ ಪರಿಹರಿಸಲಿಕ್ಕಾಗಿ ಮಾರ್ಗಸೂಚಿ ತಯಾರಿಸಲು ಅದನ್ನು ಜಾರಿಗೆ ತರಲು ಹಣವಿಲ್ಲದಿರುವುದು ಬಹುದೊಡ್ಡ ಅಡ್ಡಿಯಾಗಿದೆ ಎಂದು ಮಂಡಳಿ ಸದಸ್ಯರು ಹೇಳಿದ್ದಾರೆ. ಈ ವಿಷಯದಲ್ಲಿ ಹಣಕಾಸು ಸಚಿವಾಲಯದಿಂದ ಸಲಹೆ ಕೇಳಲು ನಿರ್ಧರಿಸಲಾಗಿದೆ. ವೈಜ್ಞಾನಿಕ ಪರಿಹಾರ ಸಾಧ್ಯವಿರುವ ವಿಷಯವನ್ನು ಕೇರಳದಲ್ಲಿ ವಿವಾದದ ವಿಷಯವಾಗಿ ಮಾಡಲಾಗಿದೆ ಎಂದು ಪ್ರಾಣಿ ರಕ್ಷಣಾಮಂಡಳಿ ಸದಸ್ಯೆ ಅಂಜಲಿ ಶರ್ಮ ಆರೋಪಿಸಿದ್ದಾರೆ. ಕೊಚ್ಚೌಸೇಪ್ಪ್ ಚಿಟ್ಟಿಲಪಳ್ಳಿ, ಜೋಸ್ ಮಾವೇಲಿ ಜನರಲ್ಲಿ ಈಕುರಿತು ಅನಗತ್ಯ ಬೆದರಿಕೆ ಸೃಷ್ಟಿಸುತ್ತಿದ್ದಾರೆಂದು ಅವರು ಆರೋಪಿಸಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X