Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧಿನಗರದಲ್ಲಿ ಎಸ್‌ಇಡಿಸಿ ಸ್ಫಟಿಕ...

ಗಾಂಧಿನಗರದಲ್ಲಿ ಎಸ್‌ಇಡಿಸಿ ಸ್ಫಟಿಕ ಸಂಭ್ರಮದ ರೇಂಜ್ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ30 Oct 2016 6:04 PM IST
share

ಸುಳ್ಯ, ಅ.30: ಸುಳ್ಯ ಗಾಂಧಿನಗರ ಎಸ್‌ಜೆಎಂ ಸುಳ್ಯ ರೇಂಜ್ ವತಿಯಿಂದ ಎಸ್‌ಇಡಿಸಿ ಸ್ಫಟಿಕ ಸಂಭ್ರಮದ ಪ್ರಯುಕ್ತ ರೇಂಜ್ ಕಾನ್ಫರೆನ್ಸ್ ಗಾಂಧಿನಗರ ಮದ್ರಸ ಮೈದಾನದ ನೂರುಲ್ ಉಲಾಮ ವೇದಿಕೆಯಲ್ಲಿ ನಡೆಯಿತು.

ಸುಳ್ಯ ತಾಲೂಕು ಎಸ್‌ಜಿಎಂ ರೇಂಜ್‌ನ ಅಧ್ಯಕ್ಷ ಇಬ್ರಾಹೀಂ ಸಖಾಫಿ ಪುಂಡೂರು ಅಧ್ಯಕ್ಷತೆ ವಹಿಸಿದ್ದರು. ನ.12ರಂದು ಮಂಗಳೂರಿನಲ್ಲಿ ನಡೆಯುವ ಎಸ್‌ಇಡಿಸಿ ಸ್ಫಟಿಕ ಸಂಭ್ರಮದ ಸಮಾರೋಪ ಮಹಾ ಸಮ್ಮೇಳನದ ಪ್ರಚಾರಾರ್ಥ ಈ ಕಾರ್ಯಕ್ರಮ ನಡೆಸಲಾಯಿತು. ಗಾಂಧಿನಗರ ಮಸೀದಿ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ಲ ಮಲ್ನಾಡು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್‌ಇಡಿಸಿ ಟ್ರೈನರ್ ಮತ್ತಲಿಬ್ ಸಖಾಫಿಯವರ ನೇತೃತ್ವದಲ್ಲಿ ಮುಅಲ್ಲಿಂ ಸಂಗಮ ನಡೆಯಿತು.

ಕೇರಳದ ಕಾಸರಗೋಡು ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಸುಲೈಮಾನ್ ಮಾಸ್ಟರ್‌ರ ನೇತೃತ್ವದಲ್ಲಿ ಉಮರಾ ಸಮಾವೇಶ ನಡೆಯಿತು. ಮೊಗರ್ಪಣೆ ಮಸೀದಿ ಮುದರ್ರಿಸ್ ಅಬ್ದುರ್ರವೂಫ್ ಸಖಾಫಿ ದುಆ ನೇತೃತ್ವದಲ್ಲಿ ದರ್ಗಾ ಝಿಯಾರತ್ ನಂತರ ಗಾಂಧಿನಗರ ಮದರಸ ವಠಾರದವರೆಗೆ ಸುಳ್ಯ ತಾಲೂಕು ಎಸ್‌ಬಿಎಸ್ ವಿದ್ಯಾರ್ಥಿ ಸಂಘಟನೆ ವತಿಯಿಂದ ಬೃಹತ್ ಜಾಥಾ ನಡೆಯಿತು.

ಸಂಜೆ ಸಮಾರೋಪ ಸಮಾರಂಭದಲ್ಲಿ ಕುಂಞಿಕೋಯ ತಂಙಳ್ ಸಅದಿ ದುಆ ನೆರವೇರಿಸಿದರು. ಕಾರ್ಯಕ್ರಮವನ್ನು ರವೂಫ್ ಸಖಾಫಿ ಉದ್ಘಾಟಿಸಿದರು. ಉಮ್ಮರ್ ಸಖಾಫಿ ಕಾಜೂರು, ಉಮ್ಮರ್ ಮುಸ್ಲಿಯಾರ್ ಮರ್ಧಾಳ, ಅಬೂಬಕರ್ ಪೈಝಿ ಕಂಬಡಾಜೆ, ಸಯ್ಯದ್ ಖಾಸಿಂ ತಂಙಳ್, ಸಯ್ಯದ್ ಜೈನುಲ್ ಅಬಿದೀನ್ ತಂಙಳ್ ಜಯನಗರ, ಹುಸೈನ್ ತಂಙಳ್ ಆದೂರು, ಎ.ಬಿ.ಅಶ್ರಫ್ ಸಅದಿ, ಅಬ್ದುಲ್ಲತೀಪ್ ಸಖಾಫಿ, ಇಸ್ಮಾಯೀಲ್ ಸಖಾಫಿ, ಮುಹಮ್ಮದ್ ಕುಂಞಿ ಗೂನಡ್ಕ, ಹಾಜಿ ಅಬ್ಬಾಸ್ ಕಟ್ಟೆಕಾರ್ಸ್‌, ಅಬ್ದುರ್ರಶೀದ್ ಕಮ್ಮಾಡಿ, ಇಬ್ರಾಹೀಂ ಹಾಜಿ ಕತರ್, ಮುಹಮ್ಮದ್ ಹಾಜಿ, ಮೂಸಹಾಜಿ, ಹಾಜಿ ಅಬ್ದುಲ್ ಮಜೀದ್ ಜನತಾ, ಹಸೈನಾರ್ ಅಜ್ಮೀರಿಯ ಸ್ಟೋರ್, ಹಾಜಿ ಮುಸ್ತಫಾ ಕೆ.ಎಂ., ಹಾಜಿ ಅಬ್ದುಲ್ ಖಾದರ್ ಪಾರೆ, ಅಬ್ದುಲ್ ಹಮೀದ್ ಬೀಜಕೊಚ್ಚಿ, ಬಶೀರ್ ಗಾಂಧಿನಗರ, ಅಬ್ದುಲ್ಲತೀಫ್ ಸಖಾಫಿ ಗೂನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ನಿಝಾರ್ ಸಖಾಫಿ ಮುಡೂರು ಸ್ವಾಗತಿಸಿ, ಅಬ್ದುಲ್ ಹಮೀದ್ ಸುಣ್ಣಮೂಲೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X