Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಟಿಪ್ಪು-ಶಿವಾಜಿ ದೇಶದ ಎರಡು ಕಣ್ಣುಗಳು

ಟಿಪ್ಪು-ಶಿವಾಜಿ ದೇಶದ ಎರಡು ಕಣ್ಣುಗಳು

ರಾಜು ವಿ ಬಂಟಕಲ್, ಸುಳ್ಯರಾಜು ವಿ ಬಂಟಕಲ್, ಸುಳ್ಯ30 Oct 2016 11:52 PM IST
share

ಮಾನ್ಯರೆ,
ಟಿಪ್ಪು ಮತ್ತು ಶಿವಾಜಿಯನ್ನು ಉಳಿದ ರಾಜರ ಸಾಲಿನಲ್ಲಿ ನಿಲ್ಲಿಸದೆ ಪ್ರತ್ಯೇಕವಾಗಿ ಪರಿಗಣಿಸಬೇಕಾಗುತ್ತದೆ. ಇವರು ರಾಜ ಪ್ರಭುತ್ವವನ್ನು ವೈಭವೀಕರಿಸಿದವರಲ್ಲ. ಜನಸಾಮಾನ್ಯರ ನಡುವಿನಿಂದ ಎದ್ದ ನಾಯಕರು ಇವರು. ಹಾಗೆಯೇ ಜನ ಸಾಮಾನ್ಯರ ಜೊತೆಗೆ ತಮ್ಮ ನಾಡನ್ನು ಕಟ್ಟಿದವರು. ಅವರಿಗಾಗಿ ಮಿಡಿದವರು. ಟಿಪ್ಪು ದಲಿತರಿಗೆ, ರೈತರಿಗಾಗಿ ಬಹಳಷ್ಟು ಕೆಲಸವನ್ನು ಮಾಡಿದ್ದಾನೆ. ಅಂತೆಯೇ ಶಿವಾಜಿಯೂ ದಲಿತರು, ಮುಸಲ್ಮಾನರು, ಆದಿವಾಸಿ ಜನರನ್ನು ಸೇರಿಸಿಕೊಂಡು ನಾಡನ್ನು ಕಟ್ಟಿದ. ಶಿವಾಜಿಯ ಆಡಳಿತದಲ್ಲಿ ಆತನ ಪ್ರಮುಖ 11 ದಂಡನಾಯಕರು ಮುಸ್ಲಿಮರಾಗಿದ್ದರು. ಜಾತ್ಯತೀತವಾಗಿರುವ ಮನಸ್ಸೊಂದನ್ನು ಇವರ ಆಡಳಿತದಲ್ಲಿ ಕಾಣಬಹುದು. ಆದುದರಿಂದ ಇವರು ಭಾರತದ ಎರಡು ಕಣ್ಣುಗಳು. ಶಿವಾಜಿಯ ಅನಂತರ, ಆಡಳಿತವನ್ನು ಕೈವಶ ಮಾಡಿಕೊಂಡ ಬ್ರಾಹ್ಮಣ ಪೇಶ್ವೆಗಳು ತಮ್ಮ ಜಾತೀಯತೆಯ ಕಾರಣದಿಂದ, ಲೂಟಿಕೋರತನದಿಂದ ಸರ್ವನಾಶವಾದುದನ್ನು ನಾವು ನೋಡಿದ್ದೇವೆ. ಒಬ್ಬ ರಾಜ ಹೇಗಿರಬೇಕು ಎನ್ನುವುದಕ್ಕೆ ನಾವು ಶಿವಾಜಿ ಮತ್ತು ಟಿಪ್ಪುವನ್ನು ನೆನೆಯಬೇಕಾಗಿದೆ.
 
ಇದೇ ಸಂದರ್ಭದಲ್ಲಿ ಈ ದೇಶದ ಆತ್ಮವಾಗಿರುವ ಸಾಮ್ರಾಟ ಅಶೋಕನನ್ನೂ ನೆನೆಯಬೇಕಾಗಿದೆ. ಸಮಗ್ರ ಭಾರತ ಒಂದಾಗಿದ್ದು ಈತನ ಆಡಳಿತ ಕಾಲದಲ್ಲಿ. ಭಾರತದ ಉಳಿದ ಬಹುತೇಕ ಅರಸರು ತುಂಡರಸರು. ಭಾರತದ ಏಕೈಕ ಸಾಮ್ರಾಟ ಅಶೋಕ. ಹಾಗೆಯೇ ಶೌರ್ಯ, ತ್ಯಾಗ ಎರಡರಲ್ಲೂ ಗುರುತಿಸಿಕೊಂಡಾತ. ಆದುದರಿಂದ ಟಿಪ್ಪು ಜಯಂತಿ, ಶಿವಾಜಿ ಜಯಂತಿ ಮತ್ತು ಅಶೋಕ ಜಯಂತಿಯನ್ನು ಆಚರಿಸುವುದು ಈ ದೇಶದ ಗುರುತಿಸುವಿಕೆಯ ಭಾಗವಾಗಿದೆ. ಸರಕಾರ ಅಶೋಕ ಜಯಂತಿಯನ್ನೂ ಆಚರಿಸಲು ಕಾರ್ಯಕ್ರಮ ರೂಪಿಸಬೇಕಾಗಿದೆ. 

share
ರಾಜು ವಿ ಬಂಟಕಲ್, ಸುಳ್ಯ
ರಾಜು ವಿ ಬಂಟಕಲ್, ಸುಳ್ಯ
Next Story
X