Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಪಾಲ್ ಎನ್‌ಕೌಂಟರ್: ನಿಗೂಢ ಎಂದ...

ಭೋಪಾಲ್ ಎನ್‌ಕೌಂಟರ್: ನಿಗೂಢ ಎಂದ ದಿಗ್ವಿಜಯ್ ಸಿಂಗ್, ಅಲ್ಕಾಲಾಂಬಾ

ವಾರ್ತಾಭಾರತಿವಾರ್ತಾಭಾರತಿ31 Oct 2016 5:39 PM IST
share
ಭೋಪಾಲ್ ಎನ್‌ಕೌಂಟರ್: ನಿಗೂಢ ಎಂದ ದಿಗ್ವಿಜಯ್ ಸಿಂಗ್, ಅಲ್ಕಾಲಾಂಬಾ

ಭೋಪಾಲ್,ಅಕ್ಟೋಬರ್ 31: ಭೋಪಾಲ್ ಜೈಲಿನಿಂದ ತಪ್ಪಿಸಿಕೊಂಡು ಹೋದ ಸಿಮಿಕಾರ್ಯಕರ್ತರನ್ನು ಕೊಂದು ಹಾಕಿದ ಘಟನೆಯ ಬಗ್ಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿಪಾರ್ಟಿ ಶಂಕೆ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಭೋಪಾಲ್ ಸೆಂಟ್ರಲ್ ಜೈಲಿನಿಂದಪಾರಾದ ಎಂಟು ಆರೋಪಿಗಳನ್ನು ಗಂಟೆಗಳೊಳಗೆ ಎನ್ ಕೌಂಟರ್ ಮಾಡಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿಪಾರ್ಟಿ ಶಂಕೆ ವ್ಯಕ್ತಪಡಿಸಿ ರಂಗಪ್ರವೇಶಿಸಿದೆ.

"ಅವರು ಜೈಲಿನಿಂದ ಓಡಿಹೋಗಿದ್ದಾರೆಯೇ? ಅಥವಾ ಪೂರ್ವಭಾವಿಯಾಗಿ ತಯಾರಿಸಿದ ಯೋಜನೆ ಹೋಗಗೊಡಲಾಯಿತೆ ಎಂದು ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಸಿಂಗ್ ಆಗ್ರಹಿಸಿದ್ದಾರೆ.

ಜೈಲಿಂದ ತಪ್ಪಿಸಿಕೊಂಡ ಎಲ್ಲರೂ ಒಂದೇ ಸ್ಥಳದಲ್ಲಿ ಕೊಲ್ಲಲ್ಪಟ್ಟಿದ್ದು ಹೇಗೆ ಎಂದು ಆಮ್ ಅದ್ಮಿಪಾರ್ಟಿ ಶಾಸಕಿ ಅಲಕಾ ಲಾಂಬ ಪ್ರಶ್ನಿಸಿದ್ದಾರೆ.ಕೈದಿಗಳು ಜೈಲಿಂದ ಪರಾರಿಯಾಗಿದ್ದು ಹೇಗೆ ಎಂದು ತನಿಖೆ ನಡೆಯ ಬೇಕೆಂದು ಕಾಂಗ್ರೆಸ್ ನಾಯಕ ಕಮಲನಾಥ್ ಆಗ್ರಹಿಸಿದ್ದಾರೆ.

ಸೋಮವಾರ ಬೆಳಗ್ಗೆ ಮೂರು ಗಂಟೆಯ ವೇಳೆ ವಿಚಾರಣಾ ಕೈದಿಗಳಾದ ಎಂಟು ಮಂದಿ ಆರೋಪಿಗಳು ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ. ಡ್ಯೂಟಿಯಲ್ಲಿದ್ದ ಕಾನ್ ಸ್ಟೇಬಲ್‌ನನ್ನು ಕೊಂದು ಆರೋಪಿಗಳು ತಪ್ಪಿಸಿಕೊಂಡರು ಎಂದು ಹೇಳಲಾಗಿತ್ತು. ಜೈಲಿನಿಂದ ತಪ್ಪಿಸಿಕೊಂಡ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಲಾಗಿದೆ. ಭೋಪಾಲದ ಗಡಿಗ್ರಾಮವೊಂದರಲ್ಲಿ ಪೊಲೀಸರು ಮತ್ತು ಭಯೋತ್ಪಾದನಾ ವಿರೋಧಿ ದಳ ಜಂಟಿ ಕಾರ್ಯಾಚರಣೆ ನಡೆಸಿ ಅವರನ್ನು ಎನ್‌ಕೌಂಟರ್‌ನಲ್ಲಿ ಮುಗಿಸಿದೆ ಎಂದು ಪೊಲೀಸರು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X