Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವೆದ್ಯ, ಆಡಳಿತಗಾರ ಡಾ.ಎಚ್.ಎಸ್.ಬಲ್ಲಾಳ್

ವೆದ್ಯ, ಆಡಳಿತಗಾರ ಡಾ.ಎಚ್.ಎಸ್.ಬಲ್ಲಾಳ್

ಬಿ.ಬಿ ಶೆಟ್ಟಿಗಾರ್ಬಿ.ಬಿ ಶೆಟ್ಟಿಗಾರ್31 Oct 2016 11:42 PM IST
share
ವೆದ್ಯ, ಆಡಳಿತಗಾರ ಡಾ.ಎಚ್.ಎಸ್.ಬಲ್ಲಾಳ್

ವೈದ್ಯಕೀಯ ಕ್ಷೇತ್ರಕ್ಕೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಡಾ.ಹೆಬ್ರಿಬೀಡು ಸುಭಾಷ್‌ಕೃಷ್ಣ ಬಲ್ಲಾಳ್ ಡಾ.ಎಚ್.ಎಸ್. ಬಲ್ಲಾಳ್ ಎಂದೇ ಎಲ್ಲರ ನಡುವೆ ಜನಪ್ರಿಯರಾದವರು.
ಕಳೆದ ಒಂದು ದಶಕದಿಂದ ಮಣಿಪಾಲ ವಿವಿಯ ಪ್ರೊಚಾನ್ಸಲರ್ ಆಗಿರುವ ಡಾ.ಬಲ್ಲಾಳ್‌ರಿಗೆ ಮಣಿಪಾಲ ಸಂಸ್ಥೆಯೊಂದಿಗಿನ ಸಂಬಂಧ ನಾಲ್ಕೂವರೆ ದಶಕಗಳಿಗೂ ಮೀರಿದ್ದಾಗಿದೆ. ಮೈಸೂರು ಮೆಡಿಕಲ್ ಕಾಲೇಜಿನಿಂದ ಎಂಬಿಬಿಎಸ್ ಹಾಗೂ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ರೇಡಿಯೊ ಡಯಾಗ್ನಿಸಿಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಾ.ಬಲ್ಲಾಳ್ ಮಂಗಳೂರು ಕೆಎಂಸಿಯಲ್ಲಿ ಸೇವೆಗೆ ಸೇರಿದ ಇವರು ಅಸೋಸಿಯೇಟ್ ಡೀನ್ ಹಾಗೂ 2001ರಲ್ಲಿ ಡೀನ್ ಆಗಿ ಸೇವೆ ಸಲ್ಲಿಸಿದರು.
2003ರಲ್ಲಿ ಮಣಿಪಾಲ ವಿವಿಯ ಕುಲಪತಿಗಳಾಗಿ ನೇಮಕಗೊಂಡ ಡಾ.ಬಲ್ಲಾಳ್, ಮೂರು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಬಳಿಕ 2006ರಲ್ಲಿ ಪ್ರೊ ಚಾನ್ಸಲರ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಒಳ್ಳೆಯ ಕ್ರೀಡಾಪಟುವೂ ಆಗಿರುವ ಡಾ.ಬಲ್ಲಾಳ್ ಕ್ರಿಕೆಟ್, ಟೆನಿಸ್ ಹಾಗೂ ಬ್ಯಾಡ್ಮಿಂಟನ್‌ನ ಒಳ್ಳೆಯ ಆಟಗಾರ. ಟೆನಿಸ್‌ನಲ್ಲಿ ಮೈಸೂರು ವಿವಿಯನ್ನು ಪ್ರತಿನಿಧಿಸಿದ್ದರು. ಬದುಕಿನ ಏಳು ದಶಕಗಳನ್ನು ದಾಟಿದರೂ ಅವಕಾಶ ಸಿಕ್ಕಿದಾಗಲೆಲ್ಲಾ ಈಗಲೂ ಆಡಲು ಮೈದಾನಕ್ಕಿಳಿಯುವ ಉತ್ಸಾಹಿ.
ಅಧ್ಯಾಪನವನ್ನು ಅತಿಯಾಗಿ ಪ್ರೀತಿಸುವ ಡಾ.ಬಲ್ಲಾಳ್, ಕಲಿಸುವಿಕೆಯು ಹೊಸ ಹೊಸ ವಿಷಯಗಳ ನಿರಂತರ ಕಲಿಯುವಿಕೆಯ ಭಾಗವಾಗಿದೆ ಎಂದು ನಂಬಿದವರು. 2008ರಲ್ಲಿ ಇವರಿಗೆ ಅಕಾಡಮಿ ಆಫ್ ಜನರಲ್ ಎಜ್ಯುಕೇಷನ್‌ನ ಹೊಸ ವರ್ಷದ ಪ್ರಶಸ್ತಿ, 2010ರಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರಕಿವೆ.

‘ಪೀಪಿಂಗ್ ಇನ್‌ಸೈಡ್ ದಿ ಹ್ಯುಮನ್ ಬಾಡಿ’ ಎಂಬುದು ಡಾ.ಎಚ್.ಎಸ್. ಬಲ್ಲಾಳ್ ರೇಡಿಯಾಲಜಿ ವಿದ್ಯಾರ್ಥಿಗಳಿಗಾಗಿ ಬರೆದಿರುವ ಪುಸ್ತಕ. ದೊಡ್ಡ ನಗುವಿನ ಹಸನ್ಮುಖಿ ಡಾ.ಬಲ್ಲಾಳ್‌ರ ಮುಖ ಮಣಿಪಾಲದ ಆಸುಪಾಸುಗಳ ಚಿರಪರಿಚಿತ.
 

share
ಬಿ.ಬಿ ಶೆಟ್ಟಿಗಾರ್
ಬಿ.ಬಿ ಶೆಟ್ಟಿಗಾರ್
Next Story
X