Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿನಿಂದ ಜಿಷಾ ಕೊಲೆ ಪ್ರಕರಣದ ವಿಚಾರಣೆ

ಇಂದಿನಿಂದ ಜಿಷಾ ಕೊಲೆ ಪ್ರಕರಣದ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ2 Nov 2016 12:59 PM IST
share
ಇಂದಿನಿಂದ ಜಿಷಾ ಕೊಲೆ ಪ್ರಕರಣದ ವಿಚಾರಣೆ

ಕೊಚ್ಚಿ, ನವೆಂಬರ್ 2: ಹೆಚ್ಚು ಕೋಲಾಹಲಕ್ಕೆಕಾರಣವಾಗಿದ್ದ ಜಿಷಾ ಕೊಲೆಪ್ರಕರಣದ ವಿಚಾರಣೆ ಬುಧವಾರ ಆರಂಭವಾಗಲಿದೆ. ಪ್ರಕರಣದ ಆರೋಪಿ ಅಸ್ಸಾಂನ ಆಮೀರುಲ್‌ಇಸ್ಲಾಮ್ ವಿರುದ್ಧ ಎಫ್‌ಐಆರ್ ಸಲ್ಲಿಸಿದವರ ಸಹಿತ 195 ಸಾಕ್ಷಿಗಳ ವಿಚಾರಣೆ ಎರ್ನಾಕುಲಂ ಫ್ರಿನ್ಸಿಪಲ್ ಸೆಶನ್ಸ್ ಕೋರ್ಟಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಎರಡು ಸಾಕ್ಷಿಗಳನ್ನು ಬುಧವಾರ ಜಡ್ಜ್ ಎನ್. ಅನಿಲ್‌ಕುಮಾರ್ ಮುಂದೆ ಹಾಜರುಪಡಿಸಲಾಗುವುದು.

   ರಜಾದಿನಗಳನ್ನು ಹೊರತುಪಡಿಸಿ 2017ರ ಜನವರಿ 23ರವರೆಗೆ ನಿರಂತರವಾಗಿ ಸಾಕ್ಷಿಗಳ ವಿಚಾರಣೆ ನಡೆಸಿ ಪೂರ್ತಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. 125 ದಾಖಲೆಗಳು, ವಶಪಡಿಸಲಾದ 75  ವಸ್ತುಗಳನ್ನು ತನಿಖಾ ತಂಡ ಕೋರ್ಟಿಗೆ ಸಲ್ಲಿಸಿದೆ. ಬಂಧನಕ್ಕೊಳಗಾದ 2016 ಜೂನ್ ಹದಿನಾರರಿಂದ ಅಮೀರುಲ್ ಇಸ್ಲಾಮ್ ನ್ಯಾಯಾಂಗ ಕಸ್ಟಡಿಯಲ್ಲಿದ್ದಾನೆ. ಕೇರಳದಲ್ಲಿ ಹೆಚ್ಚು ಕೋಲಾಹಲಕ್ಕೆ ಕಾರಣವಾದ ಪ್ರಕರಣ ಇದಾದ್ದರಿಂದ ಹಿಂದೆ ವಿಚಾರಣೆಗೆತ್ತಿಕೊಂಡ ಪ್ರಕರಣಗಳನ್ನು ಬದಿಗೆ ಸರಿಸಿ ಈ ಪ್ರಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಎಪ್ರಿಲ್ 28ರಂದು ಸಂಜೆ 5:30 ಮತ್ತು ಆರು ಗಂಟೆನಡುವೆ ಪೆರುಂಬಾವೂರ್ ಕುರುಪ್ಪಂಪಡಿ ಕಡಕ್ಕಲ್ ಮನೆಯೊಳಗೆ ಜಿಷಾರನ್ನು ಕೊಲೆಗೈಯಲಾಗಿತ್ತು. ಮನೆಯೊಳಗೆ ನುಗ್ಗಿದ ಆರೋಪಿ ಅತ್ಯಾಚಾರಗೈದು ಕೊಲೆಗೈದಿದ್ದ ಎಂದು ಅಮೀರುಲ್ ವಿರುದ್ಧ ಆರೋಪ ವಿದೆ. ಮನೆಯೊಳಗೆ ಅಕ್ರಮವಾಗಿ ನುಗ್ಗಿದ್ದು, ಮನೆಯೊಳಗೆ ತಡೆದಿರಿಸಿದ್ದು, ಕೊಲೆಗೈದ ನಂತರ ಸಾಕ್ಷ್ಯನಾಶಮಾಡಿದ್ದು, ದಲಿತ ದೌರ್ಜನ್ಯ ನಿಷೇಧ ಕಾನೂನಿನ ವಿವಿಧ ಕಲಂಗಳ ಪ್ರಕಾರ ಆತನ ವಿರುದ್ಧ ಆರೋಪಹೊರಿಸಲಾಗಿದೆ. ಅಮೀರುಲ್ ತನ್ನ ವಿರುದ್ಧ ಸಕಲ ಆರೋಪಗಳನ್ನು ಈಗಾಗಲೇ ನಿರಾಕರಿಸಿದ್ದು, ತಾನು ಕೊಲೆಗೈದಿಲ್ಲ ಅನಾರುಲ್ ಇಸ್ಲಾಂ ಕೊಲೆಗೈದವನು ಎಂದು ಹೇಳಿದ್ದಾನೆ. ಆರೋಪಿ ಮತ್ತು ಸಾಕ್ಷಿಗಳಿಗೆ ಮಲೆಯಾಳಂ ಮತ್ತು ಇಂಗ್ಲಿಷ್ ಭಾಷೆ ತಿಳಿಯದ್ದರಿಂದ ದುಭಾಷಿಯ ನೆರವಿನಲ್ಲಿ ವಿಚಾರಣೆ ನಡೆಯಲಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X