Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಶಸ್ತ್ರಚಿಕಿತ್ಸಾ ಕೊಠಡಿಗೆ ಬೆಂಕಿ ಬಿತ್ತು...

ಶಸ್ತ್ರಚಿಕಿತ್ಸಾ ಕೊಠಡಿಗೆ ಬೆಂಕಿ ಬಿತ್ತು : ಯಾವುದರಿಂದ ಎಂದು ನೀವು ನಂಬಲಸಾಧ್ಯ !

ವಾರ್ತಾಭಾರತಿವಾರ್ತಾಭಾರತಿ2 Nov 2016 1:16 PM IST
share
ಶಸ್ತ್ರಚಿಕಿತ್ಸಾ ಕೊಠಡಿಗೆ ಬೆಂಕಿ ಬಿತ್ತು : ಯಾವುದರಿಂದ ಎಂದು ನೀವು ನಂಬಲಸಾಧ್ಯ !

ಹೂಸು ಕೂಡ ಬೆಂಕಿಗೆ ಕಾರಣವಾಗಬಹುದು ಎಂದು ನಿಮಗೆ ಗೊತ್ತೆ? ಹೌದು. ಜಪಾನಿನ ಟೋಕಿಯೋ ವೈದ್ಯಕೀಯ ಆಸ್ಪತ್ರೆಯೇ ಇದಕ್ಕೆ ದೊಡ್ಡ ಸಾಕ್ಷ್ಷಿ. ಸರ್ಜರಿ ಕೋಣೆಯಲ್ಲಿ 30ರ ವಯಸ್ಸಿನ ಮಹಿಳೆಯೊಬ್ಬರ ಗರ್ಭಕಂಠದ (ಸರ್ವಿಕ್ಸ್) ಮೇಲೆ ಲೇಸರ್ ಹಚ್ಚಲಾಗಿತ್ತು. ಆದರೆ ಆಕೆ ಅದೇ ಸಮಯದಲ್ಲಿ ಹೂಸು ಬಿಟ್ಟ ಕಾರಣ ಬೆಂಕಿ ತಗಲಿ ಮಹಿಳೆಯ ತೊಡೆ ಮತ್ತು ಕಾಲುಗಳಲ್ಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಅಷ್ಟೇ ಅಲ್ಲ, ಬೆಂಕಿ ಇಡೀ ಶಸ್ತ್ರಚಿಕಿತ್ಸೆ ಕೊಠಡಿಗೇ ಹರಡಿಬಿಟ್ಟಿತ್ತು.

ಶಸ್ತ್ರಚಿಕಿತ್ಸೆ ಕಳೆದ ಏಪ್ರಿಲ್‌ನಲ್ಲಿ ನಡೆದಿತ್ತು. ಈ ಬೆಂಕಿ ಪ್ರಕರಣವನ್ನು ಮಾನವ ದೋಷ ಎಂದು ತಿಳಿದ ನಂತರ ತಂಡವೊಂದು ಆ ಬಗ್ಗೆ ತನಿಖೆ ನಡೆಸಿತ್ತು. ಅಧಿಕೃತ ವರದಿಯನ್ನು ಆಸ್ಪತ್ರೆ ಅಕ್ಟೋಬರ್ 28ಕ್ಕೆ ಸಲ್ಲಿಸಿದೆ. ಈ ವರದಿಯ ಪ್ರಕಾರ ಕೋಣೆಯಲ್ಲಿ ಯಾವುದೇ ತಜ್ಞರಿಂದ ದೋಷವಾಗಿಲ್ಲ ಮತ್ತು ಉರಿ ತಗಲುವಂತಹ ವಸ್ತುಗಳೂ ಇರಲಿಲ್ಲ. ಮಹಿಳೆಯ ಸರ್ವಿಕ್ಸ್‌ಗೆ ಹಚ್ಚಿದ ಲೇಸರ್ ಸಾಮಾನ್ಯ ಕಾರ್ಯಸ್ಥಿತಿಯಲ್ಲಿ ಉರಿಬರುವಂತಹದಾಗಿರಲಿಲ್ಲ. ಹೀಗಾಗಿ ಬೆಂಕಿ ತಗಲಲು ಕೇವಲ ಒಂದೇ ಕಾರಣ ಸರ್ಜರಿ ಸಮಯದಲ್ಲಿ ಉರಿ ತಗಲಬಹುದಾದ ಹೂಸು ಬಂದಿರುವುದೇ ಆಗಿರುತ್ತದೆ. ರೋಗಿಯ ಹೊಟ್ಟೆಯೊಳಗಿನ ಅನಿಲ ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿ ಹರಡಿದಾಗ ಅದು ಲೇಸರ್ ಜೊತೆಗೆ ಪರಿಣಾಮ ಹೊಂದಿ ಬೆಂಕಿ ತಗಲುವಂತೆ ಮಾಡಿದೆ. ಅದೇ ನಂತರ ರೋಗಿಯ ವಸ್ತ್ರ ಮತ್ತು ಇತರ ಕಡೆಗೆ ಬೆಂಕಿ ಹರಡುವಂತೆ ಮಾಡಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿರುವುದನ್ನು ಅಸಾಹಿ ಶಿಂಬನ್ ಹೇಳಿದ್ದಾರೆ.

ಹಾಗಿದ್ದರೆ ಬೆಂಕಿ ತಗಲುವಂತೆ ಮಾಡಬಹುದಾದ ಮಾನವನ ಹೂಸುವಿನಲ್ಲಿರುವ ರಾಸಾಯನಿಕ ಸಂಯೋಜನೆ ಏನು? ರಾಸಾಯನಿಕ ಹೂಸು ಸಂಯೋಜನೆ ಈ ಕೆಳಗಿನಂತಿದೆ:

ನೈಟ್ರೋಜನ್: 20-80%

ಹೈಡ್ರೋಜನ್: 10-50% (ಉರಿ ಹತ್ತಿಕೊಳ್ಳಬಲ್ಲದು)

ಕಾರ್ಬನ್ ಡೈ ಆಕ್ಸೈಡ್: 0-30%

ಆಮ್ಲಜನಕ: 0-10%

ಮೀಥೇನ್: 0-10% (ಉರಿ ಹತ್ತಿಕೊಳ್ಳಬಲ್ಲದು)

ಸಲ್ಫರ್ ಸಂಯುಕ್ತ: 1% ಸುಮಾರು

ಕೃಪೆ: blogs.timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X