Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3,000ಕೋ.ರೂ.ಮೌಲ್ಯದ ಮಾದಕದ್ರವ್ಯ ವಶ...

3,000ಕೋ.ರೂ.ಮೌಲ್ಯದ ಮಾದಕದ್ರವ್ಯ ವಶ ,ಬಾಲಿವುಡ್ ನಿರ್ಮಾಪಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Nov 2016 3:31 PM IST
share
3,000ಕೋ.ರೂ.ಮೌಲ್ಯದ ಮಾದಕದ್ರವ್ಯ ವಶ ,ಬಾಲಿವುಡ್ ನಿರ್ಮಾಪಕನ ಬಂಧನ

ಹೊಸದಿಲ್ಲಿ,ನ.2: ರಾಜಸ್ಥಾನದ ಉದಯಪುರದ ಫ್ಯಾಕ್ಟರಿಯೊಂದರಿಂದ 3,000 ಕೋ.ರೂ.ಗೂ ಅಧಿಕ ಮೌಲ್ಯದ ಮಾದಕದ್ರವ್ಯಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ವು ವಶಪಡಿಸಿಕೊಂಡಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾದಕದ್ರವ್ಯ ವಶವಾಗಿರುವುದು ದೇಶದಲ್ಲಿ ಇದೇ ಮೊದಲ ಬಾರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ನಿರ್ಮಾಪಕ ಸುಭಾಷ್ ದುಧನಿಯನ್ನು ಬಂಧಿಸಲಾಗಿದೆ.

ಅ.28ರಂದು ಉದಯಪುರದ ಮರುಧರ ಡ್ರಿಂಕ್ಸ್ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿದ ಡಿಆರ್‌ಐ ಅಧಿಕಾರಿಗಳು ಅಲ್ಲಿಯ ಕೋಣೆಯೊಂದರಲ್ಲಿ ರಟ್ಟಿನ ಪೆಟ್ಟಿಗೆಗಳಲ್ಲಿ ತುಂಬಿಸಿಟ್ಟಿದ್ದ ನಿಷೇಧಿತ ಮ್ಯಾಂಡ್ರೆಕ್ಸ್ ಮಾತ್ರೆಗಳನ್ನು ಕಂಡು ಬೆಕ್ಕಸಬೆರಗಾಗಿದ್ದರು. ಒಟ್ಟೂ ಸುಮಾರು 23.5 ಮೆ.ಟನ್ ತೂಕದ ಎರಡು ಕೋಟಿ ಮಾತ್ರೆಗಳು ಅಲ್ಲಿ ಪತ್ತೆಯಾಗಿದ್ದವು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ನಿಷೇಧಿತ ಮಾತ್ರೆಗಳ ವೌಲ್ಯ 3,000 ಕೋ.ರೂ.ಗೂ ಅಧಿಕವಿದೆ ಎಂದು ಕೇಂದ್ರೀಯ ಅಬಕಾರಿ ಮತ್ತು ಸೀಮಾಶುಲ್ಕ ಮಂಡಳಿಯ ಅಧ್ಯಕ್ಷ ನಜೀಬ್ ಶಾ ಹೇಳಿದರು. ಈ ಮಾದಕದ್ರವ್ಯ ಜಾಲದ ಕಿಂಗ್‌ಪಿನ್ ದುಧನಿಯನ್ನು ಬಂಧಿಸಲಾಗಿದ್ದು,ಇತರ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದರು.

ದುಧನಿ ಬಾಲಿವುಡ್ ಚಿತ್ರ ನಿರ್ಮಾಪಕನಾಗಿರುವ ಜೊತೆಗೆ ಮುಂಬೈನಲ್ಲಿ ಉದ್ಯಮಗಳು ಮತ್ತು ಆಸ್ತಿಯನ್ನೂ ಹೊಂದಿದ್ದಾನೆ.

ತನಗೆ ಲಭಿಸಿದ್ದ ಮಾಹಿತಿಯ ಆಧಾರದಲ್ಲಿ ಮಾದಕದ್ರವ್ಯದ ಅಡ್ಡೆ ಉದಯಪುರದಲ್ಲಿದೆ ಎನ್ನುವುದನ್ನು ಡಿಆರ್‌ಐ ಪತ್ತೆ ಹಚ್ಚಿತ್ತು ಮತ್ತು ಬಿಎಸ್‌ಎಫ್ ನೆರವಿನೊಂದಿಗೆ ದುಧನಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾ ತಿಳಿಸಿದರು.

ಮ್ಯಾಂಡ್ರಾಕ್ಸ್,ಎಂ-ಪಿಲ್ಸ್,ಬಟನ್ಸ್ ಅಥವಾ ಸ್ಮಾರ್ಟೀಸ್ ಎಂದು ಸಾಮಾನ್ಯವಾಗಿ ಕರೆಯಲಾಗುವ ಈ ಮಾದಕದ್ರವ್ಯವನ್ನು ಸಾಮಾನ್ಯವಾಗಿ ಗಾಂಜಾದೊಂದಿಗೆ ಮಿಶ್ರ ಗೊಳಿಸಿ ಸೇವಿಸಲಾಗುತ್ತದೆ. ಆಫ್ರಿಕಾ ಮತ್ತು ಏಷ್ಯಾಗಳಲ್ಲಿ ಇದರ ಬಳಕೆ ವ್ಯಾಪಕವಾಗಿದೆ.

ರಾಜಸ್ಥಾನದ ಫ್ಯಾಕ್ಟರಿಯಲ್ಲಿ ಈ ಮಾದಕದ್ರವ್ಯವನ್ನು ತಯಾರಿಸಿ ಮೊಝಾಂಬಿಕ್ ಅಥವಾ ದಕ್ಷಿಣ ಆಫ್ರಿಕಾಕ್ಕೆ ರವಾನಿಸಲಾಗುತ್ತಿತ್ತು ಎಂದು ಶಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X