Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವ್ಯವಸ್ಥೆಯಿಂದ ನನ್ನ ತಂದೆಯ ಕೊಲೆ:...

ವ್ಯವಸ್ಥೆಯಿಂದ ನನ್ನ ತಂದೆಯ ಕೊಲೆ: ಪೊಲೀಸ್ ಪೇದೆಯ ಪುತ್ರನ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Nov 2016 6:08 PM IST
share
ವ್ಯವಸ್ಥೆಯಿಂದ ನನ್ನ ತಂದೆಯ ಕೊಲೆ: ಪೊಲೀಸ್ ಪೇದೆಯ ಪುತ್ರನ ಆರೋಪ


ಭೋಪಾಲ್, ನ. 3 : ಎಂಟು ಮಂದಿ ಸಿಮಿ ಕಾರ್ಯಕರ್ತರು ಇಲ್ಲಿನ ಸೆಂಟ್ರಲ್ ಜೈಲಿನಿಂದ ಪರಾರಿಯಾಗುವಾಗ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿರುವ ಹೆಡ್ ಕಾನ್ಸ್ ಟೇಬಲ್ ರಮಾಶಂಕರ್ ಯಾದವ್ ಅವರ ಪುತ್ರ ತನ್ನ ತಂದೆಯ ಸಾವಿಗೆ ಇಡೀ ವ್ಯವಸ್ಥೆಯೇ ಕಾರಣ ಎಂದು ದೂರಿದ್ದಾರೆ. "ವ್ಯವಸ್ಥೆಯಲ್ಲಿನ ಲೋಪದಿಂದಾಗಿ ಕೈದಿಗಳು ಸೆಲ್ ನಿಂದ ಹೊರ ಬಂದಿದ್ದಾರೆ , ಶಸ್ತ್ರಾಸ್ತ್ರ ಪಡೆದಿದ್ದಾರೆ, ಬೆಡ್ ಶೀಟ್ ಬಳಸಿ ಪರಾರಿಯಾಗಿದ್ದಾರೆ. ಆದ್ದರಿಂದ ಇದು ವ್ಯವಸ್ಥೆಯ ಲೋಪದಿಂದ ಆದ ಕೊಲೆ " ಎಂದು ರಮಾಶಂಕರ್ ಅವರ ಪುತ್ರ ಪ್ರಭು ಯಾದವ್ ಅವರು ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡುತ್ತಾ ಆರೋಪಿಸಿದ್ದಾರೆ.


" ಸಿಬ್ಬಂದಿ ಕೊರತೆ ಇದೆ ಎಂದು ಎಲ್ಲರಿಗೂ ಗೊತ್ತು. ಆದರೆ ಇರುವ ಸಿಬ್ಬಂದಿಯನ್ನು ಎಲ್ಲಿ , ಹೇಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಇಲಾಖೆಯೇ ಹೇಳಬೇಕು. ನನ್ನ ತಂದೆಯನ್ನು ಕರ್ತವ್ಯಕ್ಕೆ ನಿಲ್ಲಿಸಿದ್ದಲ್ಲಿ ನಿಜವಾಗಿ ಒಬ್ಬ ಯುವ ಸಿಬ್ಬಂದಿಯನ್ನು ನಿಲ್ಲಿಸಬೇಕಿತ್ತು. ಅದರ ಬದಲು ಹೃದಯ ರೋಗಿಯಾಗಿದ್ದ ವಯಸ್ಸಾಗಿದ್ದ ನನ್ನ ತಂದೆಯನ್ನು ಅಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಯಿತು" ಎಂದು ಪ್ರಭು ದೂರಿದ್ದಾರೆ. 


ರಮಾಶಂಕರ ಅವರ ಹಿರಿಯ ಪುತ್ರ ಅಸ್ಸಾಂ ನಲ್ಲಿ ಸೇನಾ ಕರ್ತವ್ಯದಲ್ಲಿರುವ ಶಂಭು ಯಾದವ್ ಅವರು ಈ ಬಗ್ಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಇದರಲ್ಲಿ ಹಲವಾರು ವಿಷಯಗಳ ಬಗ್ಗೆ ತನಿಖೆ ನಡೆಯಬೇಕಾದ ಅಗತ್ಯವಿದೆ ಎಂದು ಹೇಳಿರುವ ಶಂಭು ಅವರು ಪ್ರಕರಣದ ರಾಜಕೀಯ ನಡೆಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 
ಮಂಗಳವಾರ ರಮಾಶಂಕರ ಅವರ ಅಂತಿಮ ಸಂಸ್ಕಾರ ನಡೆಯಿತು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X