Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಂಗದ ಘನತೆ ಎತ್ತಿಹಿಡಿಯಲು ಸುಪ್ರೀಂ...

ನ್ಯಾಯಂಗದ ಘನತೆ ಎತ್ತಿಹಿಡಿಯಲು ಸುಪ್ರೀಂ ಕೋರ್ಟ್ ನ್ಯಾಯಲಯಗಳಿಗೆ ಸೂಚಿಸಿದ ದಾರಿಯೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ2 Nov 2016 8:46 PM IST
share
ನ್ಯಾಯಂಗದ ಘನತೆ ಎತ್ತಿಹಿಡಿಯಲು ಸುಪ್ರೀಂ ಕೋರ್ಟ್ ನ್ಯಾಯಲಯಗಳಿಗೆ ಸೂಚಿಸಿದ ದಾರಿಯೇನು ಗೊತ್ತೇ ?

ಹೊಸದಿಲ್ಲಿ,ನ.2: ನ್ಯಾಯಾಂಗದ ಘನತೆಗೆ ಕುಂದನ್ನುಂಟು ಮಾಡಲು ‘ಯೋಜಿತ ಪ್ರಯತ್ನಗಳು ’ಕಂಡು ಬಂದರೆ ತಪ್ಪಿತಸ್ಥರನ್ನು ದಂಡಿಸಲು ನ್ಯಾಯಾಲಯಗಳು ನ್ಯಾಯಾಂಗ ನಿಂದನೆ ಅಸ್ತ್ರವನ್ನು ಬಳಸಲೇಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದೆ.


ಭಾರತೀಯ ಸಂವಿಧಾನದ 19ನೇ ವಿಧಿಯಡಿ ದೇಶದ ಪ್ರತಿಯೋರ್ವ ಪ್ರಜೆ ವಾಕ್‌ಸ್ವಾತಂತ್ಯವನ್ನು ಹೊಂದಿದ್ದಾನೆ. ನ್ಯಾಯಾಂಗ ನಿಂದನೆಯು ಇಂತಹ ಹಕ್ಕಿನ ಮೇಲೆ ನಿರ್ಬಂಧಗಳಲ್ಲೊಂದಾಗಿದೆ. ನ್ಯಾಯಾಂಗ ನಿಂದನೆ ಕಾಯ್ದೆಯು ನೀಡಿರುವ ಅಧಿಕಾರವನ್ನು ಅಪರೂಪಕ್ಕೆ ಬಳಸಬೇಕೇ ಹೊರತು ಮಾಮೂಲು ರೀತಿಯಲಿ ಅಲ್ಲ. ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಯೋಜಿತ ಪ್ರಯತ್ನ ನಡೆಯುತ್ತಿದ್ದರೆ ನ್ಯಾಯಾಂಗ ನಿಂದನೆ ಅಪರಾಧಕ್ಕಾಗಿ ತಪ್ಪಿತಸ್ಥರನ್ನು ದಂಡಿಸಲು ನ್ಯಾಯಾಲಯಗಳು ಈ ಅಧಿಕಾರವನ್ನು ಬಳಸಿಕೊಳ್ಳುತ್ತವೆ ಎಂದು ನ್ಯಾ.ಎ.ಆರ್.ದವೆ ಮತ್ತು ಎಲ್.ನಾಗೇಶ್ವರ ರಾವ್ ಅವರ ಪೀಠವು ಹೇಳಿತು.
ನ್ಯಾಯಾಂಗ ನಿಂದನೆ ಪ್ರಕರಣವೊಂದರಲ್ಲಿ ರಾಜಸ್ಥಾನ ಉಚ್ಚ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದ ಸರ್ವೋಚ್ಚ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ 2001ರಲ್ಲಿ ನಡೆದಿದ್ದ ಕಾರ್ಮಿಕ ಒಕ್ಕೂಟದ ನಾಯಕನೋರ್ವನ ಹತ್ಯೆ ಪ್ರಕರಣದಲ್ಲಿಯ ಕೆಲವು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾದ ಬಳಿಕ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ನಾಲ್ವರು ಕಾರ್ಯಕರ್ತರು ಬಹಿರಂಗ ಸಭೆಯೊಂದರಲ್ಲಿ ನ್ಯಾಯಾಂಗದ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡಿದ್ದರು. ನ್ಯಾಯಾಂಗ ನಿಂದನೆ ಆರೋಪದಲ್ಲಿ ಉಚ್ಚ ನ್ಯಾಯಾಲಯವು ಅವರಿಗೆ ಎರಡು ತಿಂಗಳ ಜೈಲುಶಿಕ್ಷೆಯನ್ನು ವಿಧಿಸಿತ್ತು. ದೋಷಿಗಳು ಇದರ ವಿರುದ್ಧ ಮೇಲ್ಮನವಿಗಳನ್ನು ಸಲ್ಲಿಸಿದ್ದರು. ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ವೋಚ್ಚ ನ್ಯಾಯಲಯವು ಎತ್ತಿ ಹಿಡಿಯಿ ತಾದರೂ ಶಿಕ್ಷೆಯ ಪ್ರಮಾಣವನ್ನು ಪರಿಷ್ಕರಿಸಿ ಜೈಲುವಾಸದ ಬದಲು ನಾಲ್ವರಿಗೂ ತಲಾ 2000 ರೂ.ಗಳ ದಂಡವನ್ನು ವಿಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X